• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂದಿರವಲ್ಲೇ ಕಟ್ಟುವೆವು, ಮಂದಿರವಷ್ಟನ್ನೇ ಕಟ್ಟುವೆವು ಎಂದ ಮೋಹನ್ ಭಾಗವತ್

TNN Correspondent Posted On November 25, 2017
0


0
Shares
  • Share On Facebook
  • Tweet It

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ಹೊರತಾಗಿ ಬೇರೆ ಯಾವ ಕಟ್ಟಡವೂ ನಿರ್ಮಾಣವಾಗುವುದಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಉಡುಪಿಯಲ್ಲಿ ನಡೆದ ಧರ್ಮ ಸಂಸದ್ ನಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದು ಶತಃಸಿದ್ಧ. ಮಂದಿರದ ಮೇಲೆ ಶೀಘ್ರದಲ್ಲೇ ಭಾಗವಾಧ್ವಜ ಹಾರಾಡುತ್ತದೆ. ಆ ಬಗ್ಗೆ ಹಿಂದೂಗಳಿಗೆ ಯಾವುದೇ ಸಂಶಯ ಬೇಡ ಎಂದಿದ್ದಾರೆ.

ರಾಮಮಂದಿರ ನಿರ್ಮಾಣಕ್ಕೆ ಕೃಷ್ಣನ ಆಶೀರ್ವಾದ ಇದ್ದು, 2019ರೊಳಗೆ ರಾಮಮಂದಿರ ನಿರ್ಮಾಣವಾಗುವುದು ಖಚಿತ ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ.

ಅಲ್ಲದೆ ಕೇಂದ್ರ ಸರ್ಕಾರ ಗೋಹತ್ಯೆ ನಿಷೇಧಿಸಬೇಕು. ಪರ್ಯಾಯದ ನಂತರ ನಾನು ದೈಹಿಕ ಹಾಗೂ ಮಾನಸಿಕವಾಗಿ ಹೋರಾಟಕ್ಕೆ ಇಳಿಯುತ್ತೇನೆ ಎಂದು ಘೋಷಿಸಿದ್ದಾರೆ.

ಇನ್ನು ಸರ್ಕಾರಗಳು ಬರೀ ಹಿಂದೂ ದೇವಾಲಯಗಳ ಉಸ್ತುವಾರಿಯನ್ನೇಕೆ ನೋಡಿಕೊಳ್ಳಬೇಕು? ಹೀಗೆಯೇ ಮಸೀದಿ, ಚರ್ಚ್ ಗಳನ್ನು ನಿರ್ವಹಣೆ ಮಾಡಲಿ ನೋಡೋಣ ಎಂದು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ಭಾಯಿ ತೊಗಾಡಿಯಾ ಸವಾಲು ಹಾಕಿದ್ದಾರೆ.

ಒಟ್ಟಿನಲ್ಲಿ ಧರ್ಮ ಸಂಸದ್ ನ ಪ್ರತಿ ಮೂಲೆಯಲ್ಲೂ ಹಿಂದುತ್ವದ ಝೇಂಕಾರವೇ ಮೊಳಗಿದ್ದು, ರಾಮಮಂದಿರ ನಿರ್ಮಾಣಕ್ಕೆ ಒಕ್ಕೊರಲಿನ ಧ್ವನಿ ಎದ್ದಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search