• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪದ್ಮಾವತಿ ಚಿತ್ರ ವಿರೋಧಿಸಿದ್ದಕ್ಕಾಗಿ ಮುಸ್ಲಿಮರೇ ಹಿಂದೂ ವ್ಯಕ್ತಿಯನ್ನು ಕೊಂದರೆ?

TNN Correspondent Posted On November 25, 2017


  • Share On Facebook
  • Tweet It

ಜೈಪುರ: ಜೈಪುರದ ನಾಹಾಗಡ ಕೋಟೆಯಲ್ಲಿ ಚೇತನ್ ಕುಮಾರ್ ಸೈನಿ (40) ಎಂಬುವವರ ಶವ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೊಲೀಸರು ಶಂಕಿಸಿದ್ದಾರೆ.

ಅಲ್ಲದೆ ಕೋಟೆಯ ಕಲ್ಲುಗಳ ಮೇಲೆ ಕೆತ್ತಿರುವ ಹಲವು ವಾಕ್ಯಗಳು, ಪದ್ಮಾವತಿ ಚಿತ್ರವನ್ನು ವಿರೋಧಿಸಿದ್ದಕ್ಕಾಗಿ ಮುಸ್ಲಿಮರೇ ಹಿಂದೂ ವ್ಯಕ್ತಿಯನ್ನು ಕೊಂದರಾ ಎಂಬ ಪ್ರಶ್ನೆ ಕಾಡುವಂತಾಗಿದೆ.

ಹೌದು, ಕೋಟೆಯಲ್ಲಿ ಕಲ್ಲಿನ ಮೇಲೆ ಕೆತ್ತಿರುವ ಹಲವು ವಾಕ್ಯಗಳು ಇಂಥಾದ್ದೊಂದು ಅನುಮಾನ ಹುಟ್ಟುವಂತೆ ಮಾಡಿದೆ.

ಪದ್ಮಾವತಿ ಚಿತ್ರ ವಿರೋಧಿಸಿದರೆ ಅವರ ತಲೆ ಕಡಿಯಲ್ಲ, ಹೀಗೆ ನೇಣು ಬಿಗಿಯುತ್ತೇವೆ.
ನಾವು ಅಲ್ಲಾನ ಹುಡುಗರು ಹಾಗೂ ನಾವು ತುಂಬ ಬಲಿಷ್ಠರಿದ್ದೇವೆ
ನಾವು ಕಾಫೀರರನ್ನು ಕೊಂದರೆ, ನಮಗೆ ಅಲ್ಲಾ ತೀರಾ ಹತ್ತಿರವಾಗುತ್ತಾನೆ

ಹೀಗೆ ಕಲ್ಲಿನ ಮೇಲೆ ಕೆತ್ತಲಾಗಿರುವ ಅಂಶಗಳು ಮುಸ್ಲಿಮರೇ ಹಿಂದೂ ವ್ಯಕ್ತಿಯನ್ನು ಕೊಂದು ಗಲಭೆ ಸೃಷ್ಟಿಸಲು ಹೊರಟಿದ್ದಾರೆ ಅಥವಾ ಮುಸ್ಲಿಮರ ವಿರುದ್ಧ ಹಿಂದೂಗಳು ಹೋರಾಡಲು ಈ ರೀತಿ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದು, ಇದು ಕೊಲೆ ಎಂಬ ದಿಸೆಯಲ್ಲಿ ತನಿಖೆ ಸಹ ನಡೆಸುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search