• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪದ್ಮಾವತಿ ಚಿತ್ರ ವಿರೋಧಿಸಿದ್ದಕ್ಕಾಗಿ ಮುಸ್ಲಿಮರೇ ಹಿಂದೂ ವ್ಯಕ್ತಿಯನ್ನು ಕೊಂದರೆ?

TNN Correspondent Posted On November 25, 2017


  • Share On Facebook
  • Tweet It

ಜೈಪುರ: ಜೈಪುರದ ನಾಹಾಗಡ ಕೋಟೆಯಲ್ಲಿ ಚೇತನ್ ಕುಮಾರ್ ಸೈನಿ (40) ಎಂಬುವವರ ಶವ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೊಲೀಸರು ಶಂಕಿಸಿದ್ದಾರೆ.

ಅಲ್ಲದೆ ಕೋಟೆಯ ಕಲ್ಲುಗಳ ಮೇಲೆ ಕೆತ್ತಿರುವ ಹಲವು ವಾಕ್ಯಗಳು, ಪದ್ಮಾವತಿ ಚಿತ್ರವನ್ನು ವಿರೋಧಿಸಿದ್ದಕ್ಕಾಗಿ ಮುಸ್ಲಿಮರೇ ಹಿಂದೂ ವ್ಯಕ್ತಿಯನ್ನು ಕೊಂದರಾ ಎಂಬ ಪ್ರಶ್ನೆ ಕಾಡುವಂತಾಗಿದೆ.

ಹೌದು, ಕೋಟೆಯಲ್ಲಿ ಕಲ್ಲಿನ ಮೇಲೆ ಕೆತ್ತಿರುವ ಹಲವು ವಾಕ್ಯಗಳು ಇಂಥಾದ್ದೊಂದು ಅನುಮಾನ ಹುಟ್ಟುವಂತೆ ಮಾಡಿದೆ.

ಪದ್ಮಾವತಿ ಚಿತ್ರ ವಿರೋಧಿಸಿದರೆ ಅವರ ತಲೆ ಕಡಿಯಲ್ಲ, ಹೀಗೆ ನೇಣು ಬಿಗಿಯುತ್ತೇವೆ.
ನಾವು ಅಲ್ಲಾನ ಹುಡುಗರು ಹಾಗೂ ನಾವು ತುಂಬ ಬಲಿಷ್ಠರಿದ್ದೇವೆ
ನಾವು ಕಾಫೀರರನ್ನು ಕೊಂದರೆ, ನಮಗೆ ಅಲ್ಲಾ ತೀರಾ ಹತ್ತಿರವಾಗುತ್ತಾನೆ

ಹೀಗೆ ಕಲ್ಲಿನ ಮೇಲೆ ಕೆತ್ತಲಾಗಿರುವ ಅಂಶಗಳು ಮುಸ್ಲಿಮರೇ ಹಿಂದೂ ವ್ಯಕ್ತಿಯನ್ನು ಕೊಂದು ಗಲಭೆ ಸೃಷ್ಟಿಸಲು ಹೊರಟಿದ್ದಾರೆ ಅಥವಾ ಮುಸ್ಲಿಮರ ವಿರುದ್ಧ ಹಿಂದೂಗಳು ಹೋರಾಡಲು ಈ ರೀತಿ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದು, ಇದು ಕೊಲೆ ಎಂಬ ದಿಸೆಯಲ್ಲಿ ತನಿಖೆ ಸಹ ನಡೆಸುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
Leave A Reply

  • Recent Posts

    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
  • Popular Posts

    • 1
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 2
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 3
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 4
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 5
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search