• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶಿಯಾ ಮುಸ್ಲಿಮರೇಕೆ ಬೆಂಗಳೂರಿನಲ್ಲಿರುವ ಇಂಡಿಯಾ ಟುಡೇ ಕಚೇರಿಗೆ ದಾಳಿ ಮಾಡಿದ್ದು ಗೊತ್ತಾ?

TNN Correspondent Posted On November 25, 2017


  • Share On Facebook
  • Tweet It

ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ನೂರಾರು ಶಿಯಾ ಮುಸ್ಲಿಮರು ಬೆಂಗಳೂರಿನಲ್ಲಿರುವ ಇಂಡಿಯಾ ಕಚೇರಿಗೆ ದಾಳಿ ಮಾಡಿದ್ದು, ಬಂದ್ ಕರೋ, ಬಂದ್ ಕರೋ, ಆಜ್ ತಕ್ ಬಂದ್ ಕರೋ ಎಂದು ಘೋಷಣೆ ಕೂಗಿದ್ದಾರೆ.

ಹೌದು, ಅಂಜುಮಾನ್ ಇ ಇಮಾನಿಯಾ ಎಂಬ ಶಿಯಾ ಮುಸ್ಲಿಂ ಸಂಘಟನೆ ಕಾರ್ಯಕರ್ತರು ಕಚೇರಿ ಎದುರು ನಿಂತು ಗಲಾಟೆ ಮಾಡಿದ್ದಲ್ಲದೆ, ಮಾಧ್ಯಮ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಡಿಯಾ ಟುಡೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರೋಹಿತ್ ಸರ್ದಾನಾ ಎಂಬಾತ, ಸೆಕ್ಸಿ ದುರ್ಗಾದ ಸಿನಿಮಾ ಕುರಿತು ಉಲ್ಲೇಖಿಸುತ್ತ, ಯಾವಾಗಲೂ ಹಿಂದೂ ದೇವತೆಗಳೇಕೆ ಟಾರ್ಗೆಟ್ ಆಗುತ್ತಾರೆ? ಬೀಬಿ ಫಾತಿಮಾ ಏಕೆ ಟಾರ್ಗೆಟ್ ಆಗುವುದಿಲ್ಲ ಎಂಬ ಅರ್ಥದಲ್ಲಿ ಟ್ವೀಟ್ ಮಾಡಿದ್ದರು.

ಇದನ್ನು ಖಂಡಿಸಿದ್ದ ಶಿಯಾ ಮುಸ್ಲಿಮರು ನ.23ರಂದು ಹೈದರಾಬಾದ್ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು. ಅಲ್ಲದೆ ಸರ್ದಾನಾ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದರು. ಕೊನೆಗೆ ಸರ್ದಾನಾ ಟ್ವಿಟರ್ ನಲ್ಲೇ ಕ್ಷಮೆಯಾಚಿಸಿದ್ದರು. ಆದರೂ ಸುಮ್ಮನಿರದ ಶಿಯಾ ಮುಸ್ಲಿಮರು ಇಂಡಿಯಾ ಟುಡೇ ಕಚೇರಿಗೇ ದಾಳಿ ಮಾಡಿದ್ದಾರೆ.

  • Share On Facebook
  • Tweet It


- Advertisement -


Trending Now
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
Tulunadu News March 23, 2023
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
Leave A Reply

  • Recent Posts

    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
  • Popular Posts

    • 1
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 2
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 3
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 4
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 5
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search