• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಾಂಗ್ಲಾ ಉಗ್ರರ ನಾಡಾಗುತ್ತಿದೆಯೇ ಪಶ್ಚಿಮ ಬಂಗಾಳ? ಮತ್ತೊಬ್ಬ ಶಂಕಿತ ಉಗ್ರನ ಬಂಧನ

TNN Correspondent Posted On November 25, 2017


  • Share On Facebook
  • Tweet It

ಕೋಲ್ಕತ್ತಾ: ಕಳೆದ ಮಂಗಳವಾರವಷ್ಟೇ ಬಾಂಗ್ಲಾದೇಶದ ಅನ್ಸಾರುಲ್ಲಾ ಬಾಂಗ್ಲಾ ಟೀಮ್ ಉಗ್ರ ಸಂಘಟನೆ ಇಬ್ಬರು ಸೇರಿ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದ ಬೆನ್ನಲ್ಲೇ ಮತ್ತೊಬ್ಬ ಉಗ್ರನನ್ನು ಬಂಧಿಸಲಾಗಿದ್ದು, ಪಶ್ಚಿಮ ಬಂಗಾಳ ಬಾಂಗ್ಲಾದೇಶಿ ಉಗ್ರರ ಬೀಡಾಗುತ್ತಿದೆಯೇ ಎಂಬ ಪ್ರಶ್ನೆ ಕಾಡುವಂತಾಗಿದೆ.

ಕೋಲ್ಕತ್ತಾದ ಸೀಲ್ದಾಹ್ ರೈಲು ನಿಲ್ದಾಣದ ಬಳಿ ಬಾಂಗ್ಲಾದ ಬೆನಾಪೋಲ್ ಎಂಬ ಪ್ರದೇಶ ನಿವಾಸಿ ಸಹಾದತ್ ಹುಸೇನ್ (26) ಎಂಬ ಶಂಕಿತ ಉಗ್ರನನ್ನು ವಿಶೇಷ ಪೊಲೀಸ್ ಕಾರ್ಯಾಚರಣೆ ಪಡೆ ಬಂಧಿಸಿದೆ.

ಈತನು ಸಹ ಬಾಂಗ್ಲಾದ ನಿಷೇಧಿತ ಉಗ್ರ ಸಂಘಟನೆ ಅನ್ಸಾರುಲ್ಲ ಬಾಂಗ್ಲಾ ಟೀಮ್ ನ ಉಗ್ರ ಎಂದು ತಿಳಿದುಬಂದಿದೆ.

ಆತ ಕೋಲ್ಕತ್ತಾ ಸೇರಿ ದೇಶಾದ್ಯಂತ ಓಡಾಡುವ ಲೆಕ್ಕಾಚಾ ಹಾಕಿದ್ದು, ನಕಲಿ ಆಧಾರ್ ಕಾರ್ಡ್, ಚುನಾವಣೆ ಗುರುತಿನ ಚೀಟಿ, ತಂಗಲು ಲಾಡ್ಜ್ ಸೇರಿ ಹಲವು ಸೌಲಭ್ಯ ಪಡೆಯಲು ಯೋಜನೆ ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನಾಯನ್ ಗಾಝಿ ಹಾಗೂ ಶೋಪೋನ್ ಬಿಸ್ವಾಸ್ ಎಂಬ ಮತ್ತಿಬ್ಬರು ಉಗ್ರರು ನೆಲೆಸಿರುವ ಕುರಿತು ಮಾಹಿತಿ ಇದ್ದು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಅನ್ಸಾರುಲ್ಲ ಬಾಂಗ್ಲಾ ಟೀಮ್ ನೇರವಾಗಿ ಅಲ್ ಖೈದಾ ಉಗ್ರ ಸಂಘಟನೆ ಜತೆಗೆ ಸಂಪರ್ಕ ಹೊಂದಿರುವ ಕಾರಣ ಈ ಉಗ್ರರು ಭೀತಿ ಹುಟ್ಟಿಸಿದ್ದು, ಪಶ್ಚಿಮ ಬಂಗಾಳ ಉಗ್ರರ ಬೀಡಾತ್ತಿದೆಯೇ ಎಂಬ ದುಗುಡ ಕಾಡುತ್ತಿದೆ.

  • Share On Facebook
  • Tweet It


- Advertisement -


Trending Now
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
Tulunadu News June 29, 2022
ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
Tulunadu News June 27, 2022
Leave A Reply

  • Recent Posts

    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
  • Popular Posts

    • 1
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 2
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 3
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 4
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 5
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search