• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಹಫೀಜ್ ಸಯೀದ್ ಬಿಡುಗಡೆಗೆ ಉತ್ತರ ಪ್ರದೇಶದಲ್ಲಿ ಸಂಭ್ರಮಾಚರಣೆ, ಇಂಥವರಿಗೆ ಏನೆನ್ನಬೇಕು?

TNN Correspondent Posted On November 25, 2017
0


0
Shares
  • Share On Facebook
  • Tweet It

ಲಖನೌ: ಭಾರತದಲ್ಲಿ ಪಾಕಿಸ್ತಾನಿ ಪ್ರೇಮಿಗಳಿಗೆ, ದೇಶದ್ರೋಹಿಗಳಿಗೆ ಏನೂ ಬರವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಇತ್ತೀಚೆಗೆ ಪಾಕಿಸ್ತಾನ ಗೃಹಬಂಧನದಲ್ಲಿದ್ದ ಜಮಾತ್ ಉದ್ ದವಾ ಉಗ್ರ ಸಂಘಟನೆ ಮುಖ್ಯಸ್ಥ, ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್ ಬಿಡುಗಡೆಗೊಳಿಸಿದ್ದು, ಇದಕ್ಕೆ ಭಾರತದ ಉತ್ತರ ಪ್ರದೇಶದಲ್ಲಿ ಕೆಲವು ಮುಸ್ಲಿಮರು ಸಂತಸ ವ್ಯಕ್ತಪಡಿಸಿದ್ದಾರೆ.

ಲಖಿಂಪುರ ಖೇರಿಯ ಬೇಗಮ್ ಭಾಗ್ ಕಾಲೋನಿಯಲ್ಲಿ ಹಫೀಜ್ ಸಯೀದ್ ಬಿಡುಗಡೆಯಾದ ಹಿನ್ನೆಲೆಯಲ್ಲಿ ಕೆಲವು ಮುಸ್ಲಿಮರು ಹೊರಬಂದು ಸಂಭ್ರಮಾಚರಣೆ ಮಾಡಿದ್ದಲ್ಲದೇ, “ಹಫೀಜ್ ಸಯೀದ್ ಜಿಂದಾಬಾದ್”, “ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದ್ದಾರೆ.

ಇದನ್ನು ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಲ್ಲದೇ, ಪರಿಸ್ಥಿತಿ ನಿಭಾಯಿಸಿದ್ದಾರೆ. ಸಂಭ್ರಮಾಚರಣೆ ಮಾಡುವವರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ. ಸುಮಾರು 20-25 ಮುಸ್ಲಿಂ ಯುವಕರು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.

ಭಾರತದಲ್ಲೇ ಇದ್ದು, ಇಲ್ಲಿಯ ಅನ್ನ ತಿಂದು, ನಮ್ಮ ದೇಶದ ಸರ್ಕಾರದ ಸೌಲಭ್ಯ ಪಡೆದು, ಬೇರೆ ದೇಶವನ್ನು ಬೆಂಬಲಿಸುವ, ಉಗ್ರನ ಬಿಡುಗಡೆಗೆ ಖುಷಿ ಪಡುವ ಇಂಥ ಮನಸ್ಥಿತಿಯವರಿಗೆ ಏನೆನ್ನಬೇಕು?

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search