• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಹಫೀಜ್ ಸಯೀದ್ ಬಿಡುಗಡೆಗೆ ಉತ್ತರ ಪ್ರದೇಶದಲ್ಲಿ ಸಂಭ್ರಮಾಚರಣೆ, ಇಂಥವರಿಗೆ ಏನೆನ್ನಬೇಕು?

TNN Correspondent Posted On November 25, 2017
0


0
Shares
  • Share On Facebook
  • Tweet It

ಲಖನೌ: ಭಾರತದಲ್ಲಿ ಪಾಕಿಸ್ತಾನಿ ಪ್ರೇಮಿಗಳಿಗೆ, ದೇಶದ್ರೋಹಿಗಳಿಗೆ ಏನೂ ಬರವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಇತ್ತೀಚೆಗೆ ಪಾಕಿಸ್ತಾನ ಗೃಹಬಂಧನದಲ್ಲಿದ್ದ ಜಮಾತ್ ಉದ್ ದವಾ ಉಗ್ರ ಸಂಘಟನೆ ಮುಖ್ಯಸ್ಥ, ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್ ಬಿಡುಗಡೆಗೊಳಿಸಿದ್ದು, ಇದಕ್ಕೆ ಭಾರತದ ಉತ್ತರ ಪ್ರದೇಶದಲ್ಲಿ ಕೆಲವು ಮುಸ್ಲಿಮರು ಸಂತಸ ವ್ಯಕ್ತಪಡಿಸಿದ್ದಾರೆ.

ಲಖಿಂಪುರ ಖೇರಿಯ ಬೇಗಮ್ ಭಾಗ್ ಕಾಲೋನಿಯಲ್ಲಿ ಹಫೀಜ್ ಸಯೀದ್ ಬಿಡುಗಡೆಯಾದ ಹಿನ್ನೆಲೆಯಲ್ಲಿ ಕೆಲವು ಮುಸ್ಲಿಮರು ಹೊರಬಂದು ಸಂಭ್ರಮಾಚರಣೆ ಮಾಡಿದ್ದಲ್ಲದೇ, “ಹಫೀಜ್ ಸಯೀದ್ ಜಿಂದಾಬಾದ್”, “ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದ್ದಾರೆ.

ಇದನ್ನು ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಲ್ಲದೇ, ಪರಿಸ್ಥಿತಿ ನಿಭಾಯಿಸಿದ್ದಾರೆ. ಸಂಭ್ರಮಾಚರಣೆ ಮಾಡುವವರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ. ಸುಮಾರು 20-25 ಮುಸ್ಲಿಂ ಯುವಕರು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.

ಭಾರತದಲ್ಲೇ ಇದ್ದು, ಇಲ್ಲಿಯ ಅನ್ನ ತಿಂದು, ನಮ್ಮ ದೇಶದ ಸರ್ಕಾರದ ಸೌಲಭ್ಯ ಪಡೆದು, ಬೇರೆ ದೇಶವನ್ನು ಬೆಂಬಲಿಸುವ, ಉಗ್ರನ ಬಿಡುಗಡೆಗೆ ಖುಷಿ ಪಡುವ ಇಂಥ ಮನಸ್ಥಿತಿಯವರಿಗೆ ಏನೆನ್ನಬೇಕು?

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search