• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಹಿಂದೂಗಳ ಹಬ್ಬ ನಿಷೇಧಿಸಿದಾಗ ಅಭಿವ್ಯಕ್ತಿ ಸ್ವಾತಂತ್ರ್ಯ ಮರೆತ ಮಮತಾ ಪದ್ಮಾವತಿ ಚಿತ್ರಕ್ಕೆ ಸ್ವಾತಂತ್ರ್ಯ ಬಯಸುತ್ತಿದ್ದಾರೆ. ಛೇ!

ಕರ್ಣ ಕಾರಂತ್, ಬೆಂಗಳೂರು Posted On November 26, 2017
0


0
Shares
  • Share On Facebook
  • Tweet It

ತನ್ನ ಮಾನಪಮಾನವನ್ನೇ ಅರಿಯದ ಮಮತಾ ಬ್ಯಾನರ್ಜಿ ಈಗ ಪದ್ಮಾವತಿ ಚಿತ್ರ ಪ್ರದರ್ಶಿಸಲು ಸನ್ನದಳಾಗಿದ್ದಾರೆ.

ಪದ್ಮಾವತಿ ವಿವಾದ ಪೂರ್ವ ನಿರ್ಧರಿತ ಸಂಚು. ಒಂದು ರಾಜಕೀಯ ಪಕ್ಷ ಇದರ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ. ಇದನ್ನು ನಾವು ಖಂಡಿಸಬೇಕು. ಚಿತ್ರರಂಗದ ಎಲ್ಲರೂ ಇದರ ವಿರುದ್ಧ ಹೋರಾಡಬೇಕು.

ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ (ಟ್ವೀಟ್ ನವೆಂಬರ್ 19)

ಹೀಗೆ ಒಬ್ಬ ಮಹಾನ್ ಮಹಿಳೆ, ತನ್ನ ವಂಶದ, ಮಾನ ಮರ್ಯಾದೆ ಮತ್ತು ಘನತೆಯನ್ನು ಎತ್ತಿಹಿಡಿದಿದ್ದ ಮಹಾರಾಣಿ ಪದ್ಮಾವತಿಯ ಇತಿಹಾಸವನ್ನೇ ಬದಲಿಸಿದ ಚಿತ್ರಕ್ಕೆ ಮಮತಾ ಬ್ಯಾನರ್ಜಿ ತೋಳೆರಿಸಿ, ಪ್ರದರ್ಶನಕ್ಕೆ ಸಿದ್ಧರಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಸದಾ ಹಿಂದೂಗಳ ಮಾರಣ ಹೋಮ ನಡೆಯುತ್ತಿದ್ದರೂ, ನವರಂದ್ರಗಳನ್ನು ಮುಚ್ಚಿಕೊಂಡು ಕೊಳಕ ವಲಸಿಗರನ್ನು ಬೆಂಬಲಿಸುವ ಮಮತಾ ಈಗ ದೇಶದ ಮಹಾನ ರಾಣಿಯೊಬ್ಬಳ ಇತಿಹಾಸವನ್ನೇ ತಿರುಚಿದ್ದ ಚಿತ್ರ ಪ್ರದರ್ಶಿಸಲು ಸಿದ್ಧಳಾಗಿರುವುದು ಬೌದ್ಧಿಕ ದಾರಿದ್ರ್ಯ, ಹೀನ ಮತ್ತು ತುಷ್ಟೀಕರಣ ರಾಜಕೀಯದ ಮತ್ತೊಂದು ಮುಖ ಅಷ್ಟೇ.

ಕೋಟ್ಯಂತರ ಜನರಿಗೆ, ವಿಶೇಷವಾಗಿ ಮಹಿಳೆಯರಿಗೆ ಮಾದರಿಯಾದ ಪದ್ಮಾವತಿಯನ್ನೆ ಅಪಮಾನ ಮಾಡಿದ್ದ ಚಿತ್ರವನ್ನು ಅಭಿವ್ಯಕ್ತಿ ಸ್ವಾತಂತ್ರ್ಯ ಹೆಸರಲ್ಲಿ ಬೊಬ್ಬೆ ಹಾಕುತ್ತಿದ್ದಾರೆ ಬ್ಯಾನರ್ಜಿ. ಆದರೆ ಅದೇ ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮಾರಣ ಹೋಮ ನಿರಂತರವಾಗಿ ನಡೆಯುತ್ತಿದೆ, ಹಿಂದೂ ಹಬ್ಬಗಳ ಆಚರಣೆಗೆ ಸರ್ಕಾರವೇ ನಿಷೇಧ ಹೇರುತ್ತದೆ. ಹಿಂದೂಗಳಿಗೆ ಅವರ ಹಬ್ಬ ಆಚರಣೆಯ ಸ್ವಾತಂತ್ರ್ಯವನ್ನೇ ಕಸಿದುಕೊಂಡ ಮಮತಾ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ನೈತಿಕತೆ ಹೊಂದಿದ್ದಾರೆಯೇ.

ತನ್ನ ಸಮಾಜದ ಸಂಸ್ಕೃತಿಯ ರಾಯಭಾರಿಯಾಗಿರುವ, ಮಾನಪಮಾನಗಳಿಗಾಗಿ, ರಾಜ್ಯದ ಉಳಿವಿಗಾಗಿ ಜೀವನ ನೀಡಿದ ಪದ್ಮಾವತಿಯನ್ನು ಕೆಟ್ಟದಾಗಿ ಬಿಂಬಿಸಿದರೇ ಯಾರು ಸುಮ್ಮನಿದ್ದಾರು ಹೇಳಿ. ಯಾರ ಮನೆಯ ಹೆಣ್ಣುಮಗಳ ಗೌರವಕ್ಕೆ ತುಸು ಧಕ್ಕೆ ಬಂದರೂ ತಲೆಗಳೇ ಉರುಳುತ್ತವೆ. ಹೆಣ್ಣನ್ನು ತಾಯಿ ಸ್ಥಾನದಲ್ಲಿಟ್ಟು ಪೂಜಿಸುವ ಸಮಾಜ ನಮ್ಮದು. ಗೌರವಕ್ಕೆ ಧಕ್ಕೆ ಬರುತ್ತದೆ ಎಂದು ರಣರಂಗದಲ್ಲಿ ಜೀವ ಬಿಡುತ್ತೇನೆ ಹೊರತು ಮಾನ ಬಿಡೆನು ಎಂದು ಜೀವ ನೀಡಿದ ಪದ್ಮಾವತಿಯ ಮಾನಕ್ಕೆ ಧಕ್ಕೆ ಬಂದರೆ ಸುಮ್ಮನಿರಲಾದೀತೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ನಮ್ಮ ಸಂವೇದನೆಗಳನ್ನು ಬಲಿ ನೀಡಿ ಬದುಕು ನಡೆಸುವುದು ಎಷ್ಟರ ಮಟ್ಟಿಗೆ ಸಾಧು ಎಂಬುದನ್ನು ಮಮತಾ ಹೇಳಲೇ ಬೇಕು.

ಮಮತಾ ತನ್ನ ಮಾನವನ್ನೇ ಹರಾಜಿಗಿಟ್ಟರೇ ಸುಮ್ಮನಿರುವರೇ… ಈಗ ಪದ್ಮಾವತಿ ಚಿತ್ರಕ್ಕೆ ಪಶ್ಚಿಮ ಬಂಗಾಳದಲ್ಲಿ ಎಲ್ಲ ವ್ಯವಸ್ಥೆ ಮಾಡುತ್ತೇನೆ ಎಂದು ಘೋಷಿಸಿರುವ ಮಮತಾ ತನ್ನ ಮನೆಯ ಹೆಣ್ಣುಮಗಳ ಮಾನವನ್ನು ಹರಾಜಿಗಿಟ್ಟು ಚಿತ್ರ ತೆಗೆದರೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ನಡು ರಸ್ತೆಯಲ್ಲಿ ಪ್ರದರ್ಶನ ಏರ್ಪಡಿಸುತ್ತಾರೆಯೇ?.. ಮೊದಲು ಪಶ್ಚಿಮಬಂಗಾಳದಲ್ಲಿ ಹಿಂದೂಗಳಿಂದ ಕಸಿದುಕೊಂಡಿರುವ ಸ್ವಾತಂತ್ರ್ಯ ನೀಡಿ, ಅವರಿಗೆ ಸೂಕ್ತ ರಕ್ಷಣೆ ನೀಡಿ ಆಮೇಲೆ ತುಷ್ಠೀಕರಣ ರಾಜಕಾರಣವನ್ನು ಮುಂದುವರಿಸಿ. ಅದನ್ನೆಲ್ಲ ಬಿಟ್ಟು ವಿನಾಕಾರಣ ನಾಲ್ಕು ವಲಸಿಗರು ವೋಟು ಹಾಕುತ್ತಾರೆ ಎಂದು ತಲೆಕೆಟ್ಟವರಂತೆ ಮಾತನಾಡಬೇಡಿ. ಯಾರ್ಯಾರದ್ದೋ ಮಾನ ತೆಗೆದ ಚಿತ್ರವನ್ನು ಪ್ರದರ್ಶಿಸಲು ಸಿದ್ಧರಾಗುತ್ತಿರಲಿಲ್ಲ.

 

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
ಕರ್ಣ ಕಾರಂತ್, ಬೆಂಗಳೂರು September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
ಕರ್ಣ ಕಾರಂತ್, ಬೆಂಗಳೂರು September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search