• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪೊಲೀಸರು, ಭದ್ರತಾ ಸಿಬ್ಬಂದಿ ನೆನೆದ ಮೋದಿ

TNN Correspondent Posted On November 26, 2017


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ 38ನೇ ಸರಣಿಯಲ್ಲಿ ಮೋದಿ ಅವರು 2008ರ 26/11ರ ಉಗ್ರರ ದಾಳಿಯನ್ನು ಸ್ಮರಿಸಿದ್ದು, ಉಗ್ರರ ವಿರುದ್ಧ ಹೋರಾಡಿ ಮಡಿದ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಯನ್ನು ನೆನೆದಿದ್ದಾರೆ.

2008ರಲ್ಲಿ ಮುಂಬೈ ಮೇಲೆ ಉಗ್ರರು ಮಾಡಿದ ದಾಳಿಯನ್ನು ದೇಶದ ಜನ ಮರೆಯುವಂತಿಲ್ಲ. ದಾಳಿ ವೇಳೆ ಮಡಿದ ಪೊಲೀಸರು, ಶೂರ ನಾಗರಿಕರು, ಭದ್ರತಾ ಸಿಬ್ಬಂದಿ ತ್ಯಾಗ ಎಂದಿಗೂ ಸ್ಮರಣಾರ್ಹ.

ಭಾರತ 1971ರ ವೇಳೆಯಲ್ಲೇ ಭಯೋತ್ಪಾದನೆ ವಿರುದ್ಧ ಮಾತನಾಡಿತ್ತು. ಆದರೆ ಆಗ ವಿಶ್ವದ ಎಲ್ಲ ರಾಷ್ಟ್ರಗಳೂ ನಿರ್ಲಕ್ಷ್ಯ ವಹಿಸಿದವು. ಪ್ರಸ್ತುತ ಭಯೋತ್ಪಾದನೆಯ ವಿಶ್ವರೂಪ ಪ್ರದರ್ಶನವಾಗುತ್ತಿರುವ ಹಿನ್ನೆಲೆ ಎಲ್ಲ ರಾಷ್ಟ್ರಗಳೂ ಎಚ್ಚೆತ್ತುಕೊಂಡಿವೆ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಡಿ.4ರಂದು ನೌಕಾಪಡೆ ದಿನ ಆಚರಿಸುವ ಹಿನ್ನೆಲೆಯಲ್ಲಿ ಭಾರತೀಯ ನೌಕಾ ಪಡೆಯ ಕೊಡುಗೆ, ಅವರ ತ್ಯಾಗ, ಹೋರಾಟವನ್ನು ಸಹ ಮೋದಿ ಸ್ಮರಿಸಿದ್ದಾರೆ.

26/11 ಸಂವಿಧಾನ ಸ್ವೀಕಾರ ದಿನವಾದ್ದರಿಂದ ಪ್ರಧಾನಿ ಮೋದಿ ಅವರು ಸ್ಮರಿಸಿದ್ದು, ಅಂಬೇಡ್ಕರ್ ಅವರನ್ನು ನೆನಪಿಸಿದ್ದಾರೆ.

ಕಾಂಗ್ರೆಸ್ ನರೇಂದ್ರ ಮೋದಿ ಅವರು ಚಾಯ್ ವಾಲಾ ಎಂದು ಅಣಕಿಸಿದ ಕಾರಣ ಮೋದಿ ಈ ಬಾರಿಯ ರೇಡಿಯೋ ಕಾರ್ಯಕ್ರಮದ ಟ್ಯಾಗ್ ಲೈನ್ ಅನ್ನು “ಮನ್ ಕೀ ಬಾತ್, ಚಾಯ್ ಕೆ ಸಾಥ್” ಎಂದು ಬದಲಾಯಿಸಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ಟಾಂಗ್ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search