• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪೊಲೀಸರು, ಭದ್ರತಾ ಸಿಬ್ಬಂದಿ ನೆನೆದ ಮೋದಿ

TNN Correspondent Posted On November 26, 2017
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ 38ನೇ ಸರಣಿಯಲ್ಲಿ ಮೋದಿ ಅವರು 2008ರ 26/11ರ ಉಗ್ರರ ದಾಳಿಯನ್ನು ಸ್ಮರಿಸಿದ್ದು, ಉಗ್ರರ ವಿರುದ್ಧ ಹೋರಾಡಿ ಮಡಿದ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಯನ್ನು ನೆನೆದಿದ್ದಾರೆ.

2008ರಲ್ಲಿ ಮುಂಬೈ ಮೇಲೆ ಉಗ್ರರು ಮಾಡಿದ ದಾಳಿಯನ್ನು ದೇಶದ ಜನ ಮರೆಯುವಂತಿಲ್ಲ. ದಾಳಿ ವೇಳೆ ಮಡಿದ ಪೊಲೀಸರು, ಶೂರ ನಾಗರಿಕರು, ಭದ್ರತಾ ಸಿಬ್ಬಂದಿ ತ್ಯಾಗ ಎಂದಿಗೂ ಸ್ಮರಣಾರ್ಹ.

ಭಾರತ 1971ರ ವೇಳೆಯಲ್ಲೇ ಭಯೋತ್ಪಾದನೆ ವಿರುದ್ಧ ಮಾತನಾಡಿತ್ತು. ಆದರೆ ಆಗ ವಿಶ್ವದ ಎಲ್ಲ ರಾಷ್ಟ್ರಗಳೂ ನಿರ್ಲಕ್ಷ್ಯ ವಹಿಸಿದವು. ಪ್ರಸ್ತುತ ಭಯೋತ್ಪಾದನೆಯ ವಿಶ್ವರೂಪ ಪ್ರದರ್ಶನವಾಗುತ್ತಿರುವ ಹಿನ್ನೆಲೆ ಎಲ್ಲ ರಾಷ್ಟ್ರಗಳೂ ಎಚ್ಚೆತ್ತುಕೊಂಡಿವೆ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಡಿ.4ರಂದು ನೌಕಾಪಡೆ ದಿನ ಆಚರಿಸುವ ಹಿನ್ನೆಲೆಯಲ್ಲಿ ಭಾರತೀಯ ನೌಕಾ ಪಡೆಯ ಕೊಡುಗೆ, ಅವರ ತ್ಯಾಗ, ಹೋರಾಟವನ್ನು ಸಹ ಮೋದಿ ಸ್ಮರಿಸಿದ್ದಾರೆ.

26/11 ಸಂವಿಧಾನ ಸ್ವೀಕಾರ ದಿನವಾದ್ದರಿಂದ ಪ್ರಧಾನಿ ಮೋದಿ ಅವರು ಸ್ಮರಿಸಿದ್ದು, ಅಂಬೇಡ್ಕರ್ ಅವರನ್ನು ನೆನಪಿಸಿದ್ದಾರೆ.

ಕಾಂಗ್ರೆಸ್ ನರೇಂದ್ರ ಮೋದಿ ಅವರು ಚಾಯ್ ವಾಲಾ ಎಂದು ಅಣಕಿಸಿದ ಕಾರಣ ಮೋದಿ ಈ ಬಾರಿಯ ರೇಡಿಯೋ ಕಾರ್ಯಕ್ರಮದ ಟ್ಯಾಗ್ ಲೈನ್ ಅನ್ನು “ಮನ್ ಕೀ ಬಾತ್, ಚಾಯ್ ಕೆ ಸಾಥ್” ಎಂದು ಬದಲಾಯಿಸಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ಟಾಂಗ್ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search