• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನು ಮುಂದೆ ಯಾರೂ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಇದೆ ಎನ್ನುವಂತಿಲ್ಲ!

TNN Correspondent Posted On November 26, 2017
0


0
Shares
  • Share On Facebook
  • Tweet It

ಉಡುಪಿ: ಇಸ್ಲಾಂ, ಕ್ರಿಶ್ಚಿಯನ್ ಸೇರಿ ಹಲವು ಧರ್ಮಗಳಲ್ಲಿರುವ ಮೌಢ್ಯ, ಕಂದಾಚಾರ, ಅಸ್ಪೃಶ್ಯತೆ ಬಿಟ್ಟು, ಬರೀ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಇದೆ ಎಂದು ಬಾಯಿ ಬಡಿದುಕೊಳ್ಳುವವರು, ಇನ್ನು ಮುಂದೆ ಹಾಗೆ ಹೇಳುವಂತಿಲ್ಲ.

ಏಕೆಂದರೆ…

ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸದ್ ನಲ್ಲಿ ಆಯೋಜಿಸಿದ್ದ, “ಸಾಮಾಜಿಕ ಸಾಮರಸ್ಯ ನಿರ್ಮಾಣಕ್ಕೆ ಮಾಡಬೇಕಾದ ಪ್ರಯತ್ನಗಳು” ಎಂಬ ಗೋಷ್ಠಿಯಲ್ಲಿ ಹಿಂದೂ ಧರ್ಮದಲ್ಲಿರುವ ಎಲ್ಲ ಜಾತಿಯ ಜನರಿಗೆ ದೇವಾಲಯ ಹಾಗೂ ಮನೆಗಳಲ್ಲಿ ಮುಕ್ತ ಅವಕಾಶ ನೀಡಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ.

ಅಸ್ಪೃಶ್ಯತೆ ನಿವಾರಣೆಗೆ ಎಲ್ಲ ದೇಗುಲಗಳಲ್ಲಿ ಹಿಂದೂ ಧರ್ಮದವರೆಲ್ಲರಿಗೂ ಅವಕಾಶವಿದ್ದು, ಆಯಾ ಧರ್ಮಪೀಠಗಳ ಮುಖ್ಯಸ್ಥರು ಇದರ ನೇತೃತ್ವ ವಹಿಸಿಕೊಳ್ಳಬೇಕು. ಮನೆಗಳಲ್ಲೂ ಅವಕಾಶ ನೀಡಬೇಕು. ಸಮಸ್ತ ಹಿಂದೂಗಳಿಗೂ ಒಂದೇ ಸ್ಮಶಾನ ಇರಬೇಕು, ಬೇರೆ ಜಾತಿಯವರು ಪರಿಶಿಷ್ಟ ಜಾತಿಯ ಕುಟುಂಬ ದತ್ತು ಪಡೆದು ಅಭಿವೃದ್ಧಿಗೆ ಶ್ರಮಿಸಬೇಕು, ಸಾಧು-ಸಂತರು ಪರಿಶಿಷ್ಟ ಜಾತಿಯವರ ಪ್ರದೇಶಗಳಲ್ಲಿ ಸಂಚರಿಸಿ ಅವರಿಗೆ ಆತ್ಮಸ್ಥೈರ್ಯ ನೀಡಬೇಕು, ಪರಿಶಿಷ್ಟ ಜಾತಿಯವರಿಗೂ ಧಾರ್ಮಿಕ ವಿಧಿ-ವಿಧಾನಗಳಲ್ಲಿ ಅವಕಾಶ ನೀಡಬೇಕು ಸೇರಿ ಹಲವು ನಿರ್ಣಯಗಳನ್ನು ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಪ್ರಕಟಿಸಿದರು.

ಅಲ್ಲದೆ ಭಾರತದಲ್ಲಿ ಹುಟ್ಟಿದ ಧರ್ಮಗಳೆಲ್ಲವೂ ಹಿಂದೂ ಧರ್ಮದ ಭಾಗವೇ ಆಗಿವೆ. ಆಮಿಷಕ್ಕೆ ಒಳಗಾಗಿ ಮತಾಂತರ ಹೊಂದಿರುವ ಹಿಂದೂಗಳನ್ನು “ಘರ್ ವಾಪಸಿ” ಮೂಲಕ ಮಾತೃಧರ್ಮಕ್ಕೆ ಕರೆತರುವ ಪ್ರಯತ್ನ ಮಾಡಬೇಕು ಎಂದು ತೀರ್ಮಾನಿಸಲಾಯಿತು.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search