• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನು ಮುಂದೆ ಯಾರೂ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಇದೆ ಎನ್ನುವಂತಿಲ್ಲ!

TNN Correspondent Posted On November 26, 2017
0


0
Shares
  • Share On Facebook
  • Tweet It

ಉಡುಪಿ: ಇಸ್ಲಾಂ, ಕ್ರಿಶ್ಚಿಯನ್ ಸೇರಿ ಹಲವು ಧರ್ಮಗಳಲ್ಲಿರುವ ಮೌಢ್ಯ, ಕಂದಾಚಾರ, ಅಸ್ಪೃಶ್ಯತೆ ಬಿಟ್ಟು, ಬರೀ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಇದೆ ಎಂದು ಬಾಯಿ ಬಡಿದುಕೊಳ್ಳುವವರು, ಇನ್ನು ಮುಂದೆ ಹಾಗೆ ಹೇಳುವಂತಿಲ್ಲ.

ಏಕೆಂದರೆ…

ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸದ್ ನಲ್ಲಿ ಆಯೋಜಿಸಿದ್ದ, “ಸಾಮಾಜಿಕ ಸಾಮರಸ್ಯ ನಿರ್ಮಾಣಕ್ಕೆ ಮಾಡಬೇಕಾದ ಪ್ರಯತ್ನಗಳು” ಎಂಬ ಗೋಷ್ಠಿಯಲ್ಲಿ ಹಿಂದೂ ಧರ್ಮದಲ್ಲಿರುವ ಎಲ್ಲ ಜಾತಿಯ ಜನರಿಗೆ ದೇವಾಲಯ ಹಾಗೂ ಮನೆಗಳಲ್ಲಿ ಮುಕ್ತ ಅವಕಾಶ ನೀಡಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ.

ಅಸ್ಪೃಶ್ಯತೆ ನಿವಾರಣೆಗೆ ಎಲ್ಲ ದೇಗುಲಗಳಲ್ಲಿ ಹಿಂದೂ ಧರ್ಮದವರೆಲ್ಲರಿಗೂ ಅವಕಾಶವಿದ್ದು, ಆಯಾ ಧರ್ಮಪೀಠಗಳ ಮುಖ್ಯಸ್ಥರು ಇದರ ನೇತೃತ್ವ ವಹಿಸಿಕೊಳ್ಳಬೇಕು. ಮನೆಗಳಲ್ಲೂ ಅವಕಾಶ ನೀಡಬೇಕು. ಸಮಸ್ತ ಹಿಂದೂಗಳಿಗೂ ಒಂದೇ ಸ್ಮಶಾನ ಇರಬೇಕು, ಬೇರೆ ಜಾತಿಯವರು ಪರಿಶಿಷ್ಟ ಜಾತಿಯ ಕುಟುಂಬ ದತ್ತು ಪಡೆದು ಅಭಿವೃದ್ಧಿಗೆ ಶ್ರಮಿಸಬೇಕು, ಸಾಧು-ಸಂತರು ಪರಿಶಿಷ್ಟ ಜಾತಿಯವರ ಪ್ರದೇಶಗಳಲ್ಲಿ ಸಂಚರಿಸಿ ಅವರಿಗೆ ಆತ್ಮಸ್ಥೈರ್ಯ ನೀಡಬೇಕು, ಪರಿಶಿಷ್ಟ ಜಾತಿಯವರಿಗೂ ಧಾರ್ಮಿಕ ವಿಧಿ-ವಿಧಾನಗಳಲ್ಲಿ ಅವಕಾಶ ನೀಡಬೇಕು ಸೇರಿ ಹಲವು ನಿರ್ಣಯಗಳನ್ನು ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಪ್ರಕಟಿಸಿದರು.

ಅಲ್ಲದೆ ಭಾರತದಲ್ಲಿ ಹುಟ್ಟಿದ ಧರ್ಮಗಳೆಲ್ಲವೂ ಹಿಂದೂ ಧರ್ಮದ ಭಾಗವೇ ಆಗಿವೆ. ಆಮಿಷಕ್ಕೆ ಒಳಗಾಗಿ ಮತಾಂತರ ಹೊಂದಿರುವ ಹಿಂದೂಗಳನ್ನು “ಘರ್ ವಾಪಸಿ” ಮೂಲಕ ಮಾತೃಧರ್ಮಕ್ಕೆ ಕರೆತರುವ ಪ್ರಯತ್ನ ಮಾಡಬೇಕು ಎಂದು ತೀರ್ಮಾನಿಸಲಾಯಿತು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search