• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನು ಮುಂದೆ ಯಾರೂ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಇದೆ ಎನ್ನುವಂತಿಲ್ಲ!

TNN Correspondent Posted On November 26, 2017
0


0
Shares
  • Share On Facebook
  • Tweet It

ಉಡುಪಿ: ಇಸ್ಲಾಂ, ಕ್ರಿಶ್ಚಿಯನ್ ಸೇರಿ ಹಲವು ಧರ್ಮಗಳಲ್ಲಿರುವ ಮೌಢ್ಯ, ಕಂದಾಚಾರ, ಅಸ್ಪೃಶ್ಯತೆ ಬಿಟ್ಟು, ಬರೀ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಇದೆ ಎಂದು ಬಾಯಿ ಬಡಿದುಕೊಳ್ಳುವವರು, ಇನ್ನು ಮುಂದೆ ಹಾಗೆ ಹೇಳುವಂತಿಲ್ಲ.

ಏಕೆಂದರೆ…

ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸದ್ ನಲ್ಲಿ ಆಯೋಜಿಸಿದ್ದ, “ಸಾಮಾಜಿಕ ಸಾಮರಸ್ಯ ನಿರ್ಮಾಣಕ್ಕೆ ಮಾಡಬೇಕಾದ ಪ್ರಯತ್ನಗಳು” ಎಂಬ ಗೋಷ್ಠಿಯಲ್ಲಿ ಹಿಂದೂ ಧರ್ಮದಲ್ಲಿರುವ ಎಲ್ಲ ಜಾತಿಯ ಜನರಿಗೆ ದೇವಾಲಯ ಹಾಗೂ ಮನೆಗಳಲ್ಲಿ ಮುಕ್ತ ಅವಕಾಶ ನೀಡಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ.

ಅಸ್ಪೃಶ್ಯತೆ ನಿವಾರಣೆಗೆ ಎಲ್ಲ ದೇಗುಲಗಳಲ್ಲಿ ಹಿಂದೂ ಧರ್ಮದವರೆಲ್ಲರಿಗೂ ಅವಕಾಶವಿದ್ದು, ಆಯಾ ಧರ್ಮಪೀಠಗಳ ಮುಖ್ಯಸ್ಥರು ಇದರ ನೇತೃತ್ವ ವಹಿಸಿಕೊಳ್ಳಬೇಕು. ಮನೆಗಳಲ್ಲೂ ಅವಕಾಶ ನೀಡಬೇಕು. ಸಮಸ್ತ ಹಿಂದೂಗಳಿಗೂ ಒಂದೇ ಸ್ಮಶಾನ ಇರಬೇಕು, ಬೇರೆ ಜಾತಿಯವರು ಪರಿಶಿಷ್ಟ ಜಾತಿಯ ಕುಟುಂಬ ದತ್ತು ಪಡೆದು ಅಭಿವೃದ್ಧಿಗೆ ಶ್ರಮಿಸಬೇಕು, ಸಾಧು-ಸಂತರು ಪರಿಶಿಷ್ಟ ಜಾತಿಯವರ ಪ್ರದೇಶಗಳಲ್ಲಿ ಸಂಚರಿಸಿ ಅವರಿಗೆ ಆತ್ಮಸ್ಥೈರ್ಯ ನೀಡಬೇಕು, ಪರಿಶಿಷ್ಟ ಜಾತಿಯವರಿಗೂ ಧಾರ್ಮಿಕ ವಿಧಿ-ವಿಧಾನಗಳಲ್ಲಿ ಅವಕಾಶ ನೀಡಬೇಕು ಸೇರಿ ಹಲವು ನಿರ್ಣಯಗಳನ್ನು ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಪ್ರಕಟಿಸಿದರು.

ಅಲ್ಲದೆ ಭಾರತದಲ್ಲಿ ಹುಟ್ಟಿದ ಧರ್ಮಗಳೆಲ್ಲವೂ ಹಿಂದೂ ಧರ್ಮದ ಭಾಗವೇ ಆಗಿವೆ. ಆಮಿಷಕ್ಕೆ ಒಳಗಾಗಿ ಮತಾಂತರ ಹೊಂದಿರುವ ಹಿಂದೂಗಳನ್ನು “ಘರ್ ವಾಪಸಿ” ಮೂಲಕ ಮಾತೃಧರ್ಮಕ್ಕೆ ಕರೆತರುವ ಪ್ರಯತ್ನ ಮಾಡಬೇಕು ಎಂದು ತೀರ್ಮಾನಿಸಲಾಯಿತು.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search