• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನು ಮುಂದೆ ಯಾರೂ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಇದೆ ಎನ್ನುವಂತಿಲ್ಲ!

TNN Correspondent Posted On November 26, 2017
0


0
Shares
  • Share On Facebook
  • Tweet It

ಉಡುಪಿ: ಇಸ್ಲಾಂ, ಕ್ರಿಶ್ಚಿಯನ್ ಸೇರಿ ಹಲವು ಧರ್ಮಗಳಲ್ಲಿರುವ ಮೌಢ್ಯ, ಕಂದಾಚಾರ, ಅಸ್ಪೃಶ್ಯತೆ ಬಿಟ್ಟು, ಬರೀ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಇದೆ ಎಂದು ಬಾಯಿ ಬಡಿದುಕೊಳ್ಳುವವರು, ಇನ್ನು ಮುಂದೆ ಹಾಗೆ ಹೇಳುವಂತಿಲ್ಲ.

ಏಕೆಂದರೆ…

ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸದ್ ನಲ್ಲಿ ಆಯೋಜಿಸಿದ್ದ, “ಸಾಮಾಜಿಕ ಸಾಮರಸ್ಯ ನಿರ್ಮಾಣಕ್ಕೆ ಮಾಡಬೇಕಾದ ಪ್ರಯತ್ನಗಳು” ಎಂಬ ಗೋಷ್ಠಿಯಲ್ಲಿ ಹಿಂದೂ ಧರ್ಮದಲ್ಲಿರುವ ಎಲ್ಲ ಜಾತಿಯ ಜನರಿಗೆ ದೇವಾಲಯ ಹಾಗೂ ಮನೆಗಳಲ್ಲಿ ಮುಕ್ತ ಅವಕಾಶ ನೀಡಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ.

ಅಸ್ಪೃಶ್ಯತೆ ನಿವಾರಣೆಗೆ ಎಲ್ಲ ದೇಗುಲಗಳಲ್ಲಿ ಹಿಂದೂ ಧರ್ಮದವರೆಲ್ಲರಿಗೂ ಅವಕಾಶವಿದ್ದು, ಆಯಾ ಧರ್ಮಪೀಠಗಳ ಮುಖ್ಯಸ್ಥರು ಇದರ ನೇತೃತ್ವ ವಹಿಸಿಕೊಳ್ಳಬೇಕು. ಮನೆಗಳಲ್ಲೂ ಅವಕಾಶ ನೀಡಬೇಕು. ಸಮಸ್ತ ಹಿಂದೂಗಳಿಗೂ ಒಂದೇ ಸ್ಮಶಾನ ಇರಬೇಕು, ಬೇರೆ ಜಾತಿಯವರು ಪರಿಶಿಷ್ಟ ಜಾತಿಯ ಕುಟುಂಬ ದತ್ತು ಪಡೆದು ಅಭಿವೃದ್ಧಿಗೆ ಶ್ರಮಿಸಬೇಕು, ಸಾಧು-ಸಂತರು ಪರಿಶಿಷ್ಟ ಜಾತಿಯವರ ಪ್ರದೇಶಗಳಲ್ಲಿ ಸಂಚರಿಸಿ ಅವರಿಗೆ ಆತ್ಮಸ್ಥೈರ್ಯ ನೀಡಬೇಕು, ಪರಿಶಿಷ್ಟ ಜಾತಿಯವರಿಗೂ ಧಾರ್ಮಿಕ ವಿಧಿ-ವಿಧಾನಗಳಲ್ಲಿ ಅವಕಾಶ ನೀಡಬೇಕು ಸೇರಿ ಹಲವು ನಿರ್ಣಯಗಳನ್ನು ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಪ್ರಕಟಿಸಿದರು.

ಅಲ್ಲದೆ ಭಾರತದಲ್ಲಿ ಹುಟ್ಟಿದ ಧರ್ಮಗಳೆಲ್ಲವೂ ಹಿಂದೂ ಧರ್ಮದ ಭಾಗವೇ ಆಗಿವೆ. ಆಮಿಷಕ್ಕೆ ಒಳಗಾಗಿ ಮತಾಂತರ ಹೊಂದಿರುವ ಹಿಂದೂಗಳನ್ನು “ಘರ್ ವಾಪಸಿ” ಮೂಲಕ ಮಾತೃಧರ್ಮಕ್ಕೆ ಕರೆತರುವ ಪ್ರಯತ್ನ ಮಾಡಬೇಕು ಎಂದು ತೀರ್ಮಾನಿಸಲಾಯಿತು.

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search