• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಸಬ್ ಉಗ್ರರಲ್ಲಿ ಸೊಳ್ಳೆ ಇದ್ದಂತೆ, ಹಫೀಜ್ ನನ್ನು ಗಲ್ಲಿಗೇರಿಸಿ: 26/11 ದಾಳಿ ಸಂತ್ರಸ್ತೆ ಆಗ್ರಹ

TNN Correspondent Posted On November 26, 2017


  • Share On Facebook
  • Tweet It

ಮುಂಬೈ: 2008ರ ಮುಂಬೈ ದಾಳಿಗೆ 9 ವರ್ಷ ತುಂಬಿದ ಹಿನ್ನೆಲೆಯಲ್ಲಿ ಉಗ್ರರ ದಾಳಿಯ ಸಂತ್ರಸ್ತೆ ದೇವಿಕಾ ಎಂಬ ಯುವತಿ ಹಳೆಯ ನೆನಪು ಹೊರಹಾಕಿದ್ದು, ಅಜ್ಮಲ್ ಕಸಬ್ ಒಬ್ಬ ಸೊಳ್ಳೆ ಇದ್ದಂತೆ, ದಾಳಿ ರೂವಾರಿ ಸಯೀದ್ ಹಫೀಜ್ ನಂಥ ದೊಡ್ಡ ಉಗ್ರನನ್ನು ಗಲ್ಲಿಗೇರಿಸಿ ನಮಗೆ ನ್ಯಾಯ ಒದಗಿಸಿ ಎಂದು ಆಗ್ರಹಿಸಿದ್ದಾರೆ.

ಮುಂಬೈ ದಾಳಿಯಲ್ಲಿ ದೇವಿಕಾ ಬಲಗಾಲು ಕಳೆದುಕೊಂಡಿದ್ದು, ಆಗ ದೇವಿಕಾ 9 ವರ್ಷದವರಾಗಿದ್ದರು. ಅಷ್ಟೇ ಅಲ್ಲ, ದೇವಿಕಾ ದಾಳಿ ನಂತರದ ಅತೀ ಕಿರಿಯ ಸಾಕ್ಷಿ ಎಂದು ಪರಿಗಣಿಸಿದ್ದು, ಇವರೇ ಅಜ್ಮಲ್ ಕಸಬ್ ನನ್ನು ಗುರುತಿಸಿದ್ದಲ್ಲದೇ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದ್ದರು.

ದೇವಿಕಾ ತಂದೆ ಸಹ ಹಫೀಜ್ ಸಯೀದ್ ನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದ್ದು, ಅಜ್ಮಲ್ ಕಸಬ್ ನನ್ನು ಗಲ್ಲಿಗೇರಿಸಿದ್ದು ನಮಗೆ ಸಂತಸ ತಂದಿದೆ. ಅದೇ ರೀತಿ ಹಫೀಜ್ ಸಯೀದ್ ನನ್ನು ಸಹ ಗಲ್ಲಿಗೇರಿಸಿದಾಗಲೇ ನಮಗೆ ಸಮಾಧಾನ ಎಂದಿದ್ದಾರೆ.

 

ಚಿತ್ರಕೃಪೆ: ಎಎನ್ಐ

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search