• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತವರು ರಾಜ್ಯದಲ್ಲಿ ಮೋದಿ ಪ್ರಚಾರ, ಜನಬೆಂಬಲದ ಅಬ್ಬರ

TNN Correspondent Posted On November 27, 2017


  • Share On Facebook
  • Tweet It

ಗಾಂಧಿನಗರ: 2019ರ ಲೋಕಸಭೆ ಚುನಾವಣೆಯ ಮುನ್ನುಡಿ ಎಂದೇ ಬಿಂಬಿಸಲಾಗಿರುವ ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಗುಜರಾತ್ ತಲುಪಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹಲ್ ಗಾಂಧಿ ಈಗಾಗಲೇ ಗುಜರಾತಿನಲ್ಲಿ ಸಭೆ ನಡೆಸಿದ್ದರೂ, ಹಿಮಾಚಲ ಪ್ರದೇಶ ಚುನಾವಣೆ, ಫಿಲಿಪ್ಪೈನ್ಸ್ ನಲ್ಲಿ ನಡೆದ ಆಸಿಯಾನ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗಿ ಸೇರಿ ಬಿಡುವಿಲ್ಲದ ವೇಳಾಪಟ್ಟಿ ಹಿನ್ನೆಲೆ ತವರು ರಾಜ್ಯಕ್ಕೇ ತೆರಳಿರಲಿಲ್ಲ.

ಈಗ ಗುಜರಾತ್ ತಲುಪಿರುವ ಪ್ರಧಾನಿ ಮೋದಿ ಸೋಮವಾರ ಒಂದೇ ದಿನ ಭುಜ್, ಕಚ್, ಜಸ್ಡನ್, ಕಮ್ರೇಜ್ ಹಾಗೂ ಧಾರಿ ಪ್ರದೇಶಳಲ್ಲಿ ನಡೆಯುವ ಸಾಲು ಸಾಲು ಸಭೆಗಳಲ್ಲಿ ಭಾಷಣ ಮಾಡಲಿದ್ದು, ಅಪಾರ ಜನ ಸೇರಲಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಮೋದಿ ಕಚ್ ನ ಆಶಾಪುರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಆವರಣದಲ್ಲಿ ಪ್ರಚಾರದ ಭಾಗವಾಗಿ ಸ್ಥಳೀಯರ ಜತೆ ಮಾತುಕತೆ ನಡೆಸಿದ್ದಾರೆ.

ಮುಂದಿನ 15 ದಿನಗಳಲ್ಲಿ ಮೋದಿ ಅವರು ಸುಮಾರು 20 ಸಮಾವೇಶಗಳಲ್ಲಿ ಭಾಗವಹಿಸಲಿದ್ದು, ಕಳೆದ 22 ವರ್ಷಗಳಲ್ಲಿ ಗುಜರಾತಿನಲ್ಲಿ ಕೈಗೊಂಡ ಅಭಿವೃದ್ಧಿ, ಕೇಂದ್ರ ಸರ್ಕಾರದ ಯೋಜನೆ, ಕಾಂಗ್ರೆಸ್ ವೈಫಲ್ಯವನ್ನು ಚುನಾವಣೆ ಅಸ್ತ್ರವನ್ನಾಗಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search