• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಹಿಂದ ಅಹಿಂದ ಎನ್ನುವ ಮುಖ್ಯಮಂತ್ರಿ ನೀಡಿದ ಜಾಹೀರಾತಿನಲ್ಲೇ ಅಂಬೇಡ್ಕರ್ ಭಾವಚಿತ್ರವಿಲ್ಲ

TNN Correspondent Posted On November 27, 2017
0


0
Shares
  • Share On Facebook
  • Tweet It

ವಿಜಯವಾಣಿಯಲ್ಲಿ ಭಾನುವಾರ ರಾಜ್ಯ ಸರ್ಕಾರ ನೀಡಿದ ಜಾಹೀರಾತು

ಬೆಂಗಳೂರು: ಯಾವಾಗ ನೋಡಿದರೂ ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತರ ಪರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳುತ್ತಾರೆ. ಆದರೆ ಕಾಂಗ್ರೆಸ್ ಹಿಂದಿನಿಂದಲೂ ಅಂಬೇಡ್ಕರ್ ಅವರನ್ನು ಅವಮಾನ ಮಾಡುತ್ತಲೇ ಇದೆ ಎಂಬುದನ್ನು ಈಗ ಮತ್ತೆ ಸಿದ್ದರಾಮಯ್ಯನವರು ಸಾಬೀತುಪಡಿಸಿದ್ದಾರೆ.

ಹೌದು, ಭಾನುವಾರ ಸಂವಿಧಾನ ದಿನಾಚರಣೆ ಹಿನ್ನೆಲೆ, ಹಲವು ಪತ್ರಿಕೆಗಳಿಗೆ ಇಡೀ ಪುಟದ ಜಾಹೀರಾತು ನೀಡಿದ್ದರು. ಆದರೆ ಇಡೀ ಪುಟದಲ್ಲಿ ಎಲ್ಲೂ ಅಂಬೇಡ್ಕರ್ ಅವರ ಭಾವಚಿತ್ರ ಹಾಕಿಲ್ಲ. ಆದರೆ ಅದರ ಕೆಳಗಡೆ ಮಾತ್ರ ಸಿದ್ದರಾಮಯ್ಯನವರೇ ಅಂಬೇಡ್ಕರ್ ಅವರಂತೆಯೇ ಪೋಸು ನೀಡಿದ್ದಾರೆ.

ಈ ಕುರಿತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದು, “ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಂವಿಧಾನ ದಿವಸದಂದು ಬಳಸದಷ್ಟು ದಾಷ್ಟ್ಯ ನಿಮ್ಮಲ್ಲಿರುವುದು ಖೇದಕರ. ಅದಕ್ಕೇ ಹೇಳುವುದು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿ ಕಲಿಯಿರಿ   ಎಂದು” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದಕ್ಕೆ ಶೋಭಾ ಕರಂದ್ಲಾಜೆ ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಮತಕ್ಕಾಗಿ ಒಣ ಸಿದ್ಧಾಂತದ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿಜಬಣ್ಣ ಅಂಬೇಡ್ಕರ್ ವಿಷಯದಲ್ಲಿ ಬಯಲಾಗಿದ್ದು ಬೇಸರದ ಸಂಗತಿ.

 

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search