• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಹಿಂದ ಅಹಿಂದ ಎನ್ನುವ ಮುಖ್ಯಮಂತ್ರಿ ನೀಡಿದ ಜಾಹೀರಾತಿನಲ್ಲೇ ಅಂಬೇಡ್ಕರ್ ಭಾವಚಿತ್ರವಿಲ್ಲ

TNN Correspondent Posted On November 27, 2017
0


0
Shares
  • Share On Facebook
  • Tweet It

ವಿಜಯವಾಣಿಯಲ್ಲಿ ಭಾನುವಾರ ರಾಜ್ಯ ಸರ್ಕಾರ ನೀಡಿದ ಜಾಹೀರಾತು

ಬೆಂಗಳೂರು: ಯಾವಾಗ ನೋಡಿದರೂ ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತರ ಪರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳುತ್ತಾರೆ. ಆದರೆ ಕಾಂಗ್ರೆಸ್ ಹಿಂದಿನಿಂದಲೂ ಅಂಬೇಡ್ಕರ್ ಅವರನ್ನು ಅವಮಾನ ಮಾಡುತ್ತಲೇ ಇದೆ ಎಂಬುದನ್ನು ಈಗ ಮತ್ತೆ ಸಿದ್ದರಾಮಯ್ಯನವರು ಸಾಬೀತುಪಡಿಸಿದ್ದಾರೆ.

ಹೌದು, ಭಾನುವಾರ ಸಂವಿಧಾನ ದಿನಾಚರಣೆ ಹಿನ್ನೆಲೆ, ಹಲವು ಪತ್ರಿಕೆಗಳಿಗೆ ಇಡೀ ಪುಟದ ಜಾಹೀರಾತು ನೀಡಿದ್ದರು. ಆದರೆ ಇಡೀ ಪುಟದಲ್ಲಿ ಎಲ್ಲೂ ಅಂಬೇಡ್ಕರ್ ಅವರ ಭಾವಚಿತ್ರ ಹಾಕಿಲ್ಲ. ಆದರೆ ಅದರ ಕೆಳಗಡೆ ಮಾತ್ರ ಸಿದ್ದರಾಮಯ್ಯನವರೇ ಅಂಬೇಡ್ಕರ್ ಅವರಂತೆಯೇ ಪೋಸು ನೀಡಿದ್ದಾರೆ.

ಈ ಕುರಿತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದು, “ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಂವಿಧಾನ ದಿವಸದಂದು ಬಳಸದಷ್ಟು ದಾಷ್ಟ್ಯ ನಿಮ್ಮಲ್ಲಿರುವುದು ಖೇದಕರ. ಅದಕ್ಕೇ ಹೇಳುವುದು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿ ಕಲಿಯಿರಿ   ಎಂದು” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದಕ್ಕೆ ಶೋಭಾ ಕರಂದ್ಲಾಜೆ ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಮತಕ್ಕಾಗಿ ಒಣ ಸಿದ್ಧಾಂತದ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿಜಬಣ್ಣ ಅಂಬೇಡ್ಕರ್ ವಿಷಯದಲ್ಲಿ ಬಯಲಾಗಿದ್ದು ಬೇಸರದ ಸಂಗತಿ.

 

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search