• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಿಪಿಎಲ್ ಕ್ರಿಕೆಟ್ ಉತ್ಸವ-2018

Tulunadu News Posted On November 27, 2017


  • Share On Facebook
  • Tweet It

ಬಹುನಿರೀಕ್ಷಿತ ದ್ವೀತಿಯ ವರ್ಷದ ಜಿಪಿಎಲ್ ಕ್ರಿಕೆಟ್ ಉತ್ಸವ-2018 ಫೆಬ್ರವರಿ 3 ಮತ್ತು 4 ರಂದು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹುಲ್ಲುಹಾಸಿನ ಮೈದಾನದಲ್ಲಿ ನಡೆಯಲಿದೆ. ಅದಕ್ಕೆ ಪೂರ್ವಬಾವಿಯಾಗಿ ತಂಡಗಳ ಮಾಲೀಕರಿಂದ ಆಟಗಾರರ ಏಲಂ ಇತ್ತೀಚೆಗೆ ಮಂಗಳೂರಿನಲ್ಲಿ ನಡೆಯಿತು

.

 

ಖಾಸಗಿ ಹೋಟೇಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಬೈ ತಂಡದ ಮಾಲೀಕರು ಸೇರಿದಂತೆ ಒಟ್ಟು ಎಂಟು ತಂಡಗಳ ಮಾಲೀಕರು, ಸಹಮಾಲೀಕರು, ಪ್ರತಿ ತಂಡದ ಸ್ಟಾರ್ ಆಟಗಾರರು ಭಾಗವಹಿಸಿದ್ದರು. ಒಟ್ಟು 128 ಆಟಗಾರರ ಏಲಂ ನಡೆಯಿತು.

ಈ ಬಾರಿ ಫೈನಲ್ ಗೆದ್ದ ತಂಡಕ್ಕೆ 2,22,222 ರೂಪಾಯಿ ಮತ್ತು ಟ್ರೋಫಿ, ರನ್ನರ್ ಅಪ್ ತಂಡಕ್ಕೆ 1,77,777 ರೂಪಾಯಿ ಮತ್ತು ಟ್ರೋಫಿ, ದ್ವೀತಿಯ ರನ್ನರ್ ಅಪ್ ತಂಡಕ್ಕೆ 1,11,111 ರೂಪಾಯಿ ಮತ್ತು ಟ್ರೋಫಿ ಮತ್ತು ಸರಣಿ ಶ್ರೇಷ್ಟ ಆಕರ್ಶಕ ಬಹುಮಾನ ಸಿಗಲಿದೆ. ಹೈದ್ರಾಬಾದ್ ಮೂಲದ ಫುಜ್ಲಾನಾ ಕಂಪೆನಿ ಟ್ರೂನ್ ಮೆಂಟ್ ನ ಪ್ರಾಯೋಜಕತ್ವ ವಹಿಸಿದ್ದು, ಎರಡು ದಿನ ಕೂಡ ಆಟ ವೀಕ್ಷಿಸಲು ಆಗಮಿಸುವ ಕ್ರೀಡಾಸಕ್ತರಿಗೆ ಜಿಎಸ್ ಬಿ ಸಮುದಾಯದ ಆಕರ್ಶಕ ತಿಂಡಿ ತಿನಿಸುಗಳನ್ನು ಉಣಬಡಿಸಲಾಗುವುದು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
Tulunadu News May 30, 2025
ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
Tulunadu News May 30, 2025
Leave A Reply

  • Recent Posts

    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?
    • ಸೋಮಶೇಖರ್, ಹೆಬ್ಬಾರ್ ಬಿಜೆಪಿಯಿಂದ ಕೊನೆಗೂ ಗೇಟ್ ಪಾಸ್!
    • ಕೋವಿಡ್ ಏರಿಕೆ: ಮಕ್ಕಳ, ವೃದ್ಧರ, ಗರ್ಭೀಣಿಯರ ಬಗ್ಗೆ ಸರಕಾರ ಹೇಳಿದ್ದೇನು?
  • Popular Posts

    • 1
      ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • 2
      ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • 3
      ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • 4
      ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • 5
      ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search