• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಮನೋರಂಜನೆ ಸುದ್ದಿ 

ಜಿಪಿಎಲ್ ಕ್ರಿಕೆಟ್ ಉತ್ಸವ-2018

Tulunadu News Posted On November 27, 2017
0


0
Shares
  • Share On Facebook
  • Tweet It

ಬಹುನಿರೀಕ್ಷಿತ ದ್ವೀತಿಯ ವರ್ಷದ ಜಿಪಿಎಲ್ ಕ್ರಿಕೆಟ್ ಉತ್ಸವ-2018 ಫೆಬ್ರವರಿ 3 ಮತ್ತು 4 ರಂದು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹುಲ್ಲುಹಾಸಿನ ಮೈದಾನದಲ್ಲಿ ನಡೆಯಲಿದೆ. ಅದಕ್ಕೆ ಪೂರ್ವಬಾವಿಯಾಗಿ ತಂಡಗಳ ಮಾಲೀಕರಿಂದ ಆಟಗಾರರ ಏಲಂ ಇತ್ತೀಚೆಗೆ ಮಂಗಳೂರಿನಲ್ಲಿ ನಡೆಯಿತು

.

 

ಖಾಸಗಿ ಹೋಟೇಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಬೈ ತಂಡದ ಮಾಲೀಕರು ಸೇರಿದಂತೆ ಒಟ್ಟು ಎಂಟು ತಂಡಗಳ ಮಾಲೀಕರು, ಸಹಮಾಲೀಕರು, ಪ್ರತಿ ತಂಡದ ಸ್ಟಾರ್ ಆಟಗಾರರು ಭಾಗವಹಿಸಿದ್ದರು. ಒಟ್ಟು 128 ಆಟಗಾರರ ಏಲಂ ನಡೆಯಿತು.

ಈ ಬಾರಿ ಫೈನಲ್ ಗೆದ್ದ ತಂಡಕ್ಕೆ 2,22,222 ರೂಪಾಯಿ ಮತ್ತು ಟ್ರೋಫಿ, ರನ್ನರ್ ಅಪ್ ತಂಡಕ್ಕೆ 1,77,777 ರೂಪಾಯಿ ಮತ್ತು ಟ್ರೋಫಿ, ದ್ವೀತಿಯ ರನ್ನರ್ ಅಪ್ ತಂಡಕ್ಕೆ 1,11,111 ರೂಪಾಯಿ ಮತ್ತು ಟ್ರೋಫಿ ಮತ್ತು ಸರಣಿ ಶ್ರೇಷ್ಟ ಆಕರ್ಶಕ ಬಹುಮಾನ ಸಿಗಲಿದೆ. ಹೈದ್ರಾಬಾದ್ ಮೂಲದ ಫುಜ್ಲಾನಾ ಕಂಪೆನಿ ಟ್ರೂನ್ ಮೆಂಟ್ ನ ಪ್ರಾಯೋಜಕತ್ವ ವಹಿಸಿದ್ದು, ಎರಡು ದಿನ ಕೂಡ ಆಟ ವೀಕ್ಷಿಸಲು ಆಗಮಿಸುವ ಕ್ರೀಡಾಸಕ್ತರಿಗೆ ಜಿಎಸ್ ಬಿ ಸಮುದಾಯದ ಆಕರ್ಶಕ ತಿಂಡಿ ತಿನಿಸುಗಳನ್ನು ಉಣಬಡಿಸಲಾಗುವುದು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
Tulunadu News September 10, 2025
ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
Tulunadu News September 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ
  • Popular Posts

    • 1
      ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • 2
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 3
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • 4
      ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • 5
      ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ

  • Privacy Policy
  • Contact
© Tulunadu Infomedia.

Press enter/return to begin your search