• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಗತ್ತಿಗೇ ನಿಷ್ಠೆಯ ಪಾಠ ಹೇಳುವ ಕೇಜ್ರಿವಾಲ್ ಆಪ್ ಆದಾಯ ಘೋಷಿಸಿಲ್ಲ, ಐಟಿ ನೋಟಿಸ್

TNN Correspondent Posted On November 28, 2017


  • Share On Facebook
  • Tweet It

ದೆಹಲಿ: ಇಡೀ ದೇಶದ ವ್ಯವಸ್ಥೆಯೇ ಸರಿ ಇಲ್ಲ, ಪ್ರಧಾನಿ ಮೋದಿ ಅವರ ಕಾರ್ಯವೈಖರಿ ವಿಫಲ, ಕೇಂದ್ರ ಸರ್ಕಾರ ಮಾಡಿದ ತಪ್ಪು ಇದು, ಅದು ತಪ್ಪು, ಯಾರೂ ಸರಿಯಿಲ್ಲ ಎಂದು ಹೇಳುವುದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರು ನಿಸ್ಸೀಮರು.

ಇಂಥಾ ಕೇಜ್ರಿವಾಲರು ಆಮ್ ಆದ್ಮಿ ಪಕ್ಷದ 13.16 ಕೋಟಿ ರೂಪಾಯಿ ಆದಾಯವನ್ನೇ ಘೋಷಿಸಿರಲಿಲ್ಲ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಆದಾಯ ತೆರಿಗೆ ಕಾಯಿದೆ 156ರ ಅನ್ವಯ ಆದಾಯ ತೆರಿಗೆ ಇಲಾಖೆ ಆಮ್ ಆದ್ಮಿ ಪಕ್ಷದ ಎಲ್ಲ ಆದಾಯದ ದಾಖಲೆ ಪರಿಶೀಲಿಸಿದ್ದು, 30.67 ಕೋಟಿ ರೂಪಾಯಿ ತೆರಿಗೆ ನೋಟಿಸ್ ನೀಡಿದೆ.

2014-15, 2015-16ರಲ್ಲಿ ಆಪ್ ಪಕ್ಷದ ತೆರಿಗೆ ಸಹಿತ ಆದಾಯ 68.44 ಕೋಟಿ ರೂಪಾಯಿ. ಇಷ್ಟಾದರೂ ಆಮ್ ಆದ್ಮಿ ಪಕ್ಷದ ಅಕೌಂಟ್ ಪುಸ್ತಕದಲ್ಲಿ ದೇಣಿಗೆ ಆದಾಯದ ಕುರಿತು ಉಲ್ಲೇಖಿಸಿರಲಿಲ್ಲ ಎಂದು ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತೆರಿಗೆ ಅಧಿಕಾರಿಗಳು ಕಾನೂನಿನ ಅನ್ವಯ ದಾಖಲೆ ಪರಿಶೀಲಿಸಿ, 30 ಕೋಟಿ ತೆರಿಗೆ ಕಟ್ಟುವಂತೆ ನೋಟಿಸ್ ನೀಡಿದ್ದು, ಇದರಲ್ಲೂ ಮೋದಿ ಅವರನ್ನು ಟೀಕಿಸಲು ಹೊರಟ ಕೇಜ್ರಿವಾಲ್, ಇದು ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ದಾಳಿ ಎಂದು ಆರೋಪಿಸಿದ್ದಾರೆ. ನೀವು ಅಕೌಂಟ್ ಪುಸ್ತಕದಲ್ಲಿ ಸರಿಯಾದ ಮಾಹಿತಿ ಇಟ್ಟಿದ್ದರೆ, ಆದಾಯ ಘೋಷಿಸಿದ್ದರೆ ಆದಾಯ ತೆರಿಗೆ ಇಲಾಖೆಯವರೇಕೆ ದಾಳಿ ಮಾಡುತ್ತಿದ್ದರು ಎಂಬುದು ಸಾಮಾನ್ಯರ ಪ್ರಶ್ನೆಯಾಗಿದೆ.

  • Share On Facebook
  • Tweet It


- Advertisement -


Trending Now
ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
Tulunadu News June 5, 2023
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
Leave A Reply

  • Recent Posts

    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
  • Popular Posts

    • 1
      ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • 2
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 3
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 4
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 5
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search