• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಧರ್ಮದಿಂದ ಮುಕ್ತಿಗೊಳಿಸಲು ಎನ್ ಜಿಒಗಳಿಗೆ ಅಮೆರಿಕ ಘೋಷಿಸಿರುವ ಹಣ ಎಷ್ಟು ಗೊತ್ತಾ?

TNN Correspondent Posted On November 28, 2017
0


0
Shares
  • Share On Facebook
  • Tweet It

ವಾಷಿಂಗ್ಟನ್: ಭಾರತದಲ್ಲಿ ಧರ್ಮದಿಂದ ಮುಕ್ತಿಗೊಳಿಸುತ್ತೇವೆ, ದೇಶದಲ್ಲಿ ಧರ್ಮದ ಹೆಸರಲ್ಲಿ ನಡೆಯುತ್ತಿರುವ ಹಿಂಸೆ ನಿಲ್ಲಿಸುತ್ತೇವೆ ಎಂದು ಮೆಲ್ಲಗೆ ಕ್ರಿಸ್ತನ ಜಪ ಪಠಿಸುವ ಸರ್ಕಾರೇತರ ಸಂಸ್ಥೆ (ಎನ್ ಜಿಒ)ಗಳಿಗೆ ಅಮೆರಿಕ ಭಾರೀ ಹಣದ ಆಮಿಷ ನೀಡಿದೆ.

ಅದೂ ಎಷ್ಟು ಗೊತ್ತಾ? ಬರೋಬ್ಬರಿ 5 ಲಕ್ಷ ಡಾಲರ್. 3.22 ಕೋಟಿ ರುಪಾಯಿ!

ಅಮೆರಿಕದ ಕಾರ್ಮಿಕ ಹಾಗೂ ಮಾನವ ಹಕ್ಕುಗಳ ಸಚಿವಾಲಯ ಘೋಷಣೆ ಮಾಡಿದ್ದು, ಭಾರತದಲ್ಲಿ ಯಾವ ಸಂಸ್ಥೆ ಬಹು ಹಾಗೂ ಅಲ್ಪಸಂಖ್ಯಾತ ಜನರನ್ನು ಧರ್ಮದಿಂದ ಮುಕ್ತಿಗೊಳಿಸುತ್ತೇವೆ, ಹಿಂಸೆ ನಿಲ್ಲಿಸುತ್ತೇವೆ ಎಂದು ಕಾರ್ಯನಿರ್ವಹಿಸುವುದಾಗಿ ಘೋಷಣೆ ಹಾಗೂ ಆ ದಿಸೆಯಲ್ಲಿ ಕಾರ್ಯೋನ್ಮುಖವಾಗುತ್ತದೆಯೋ, ಅಂಥ ಸಂಸ್ಥೆಗಳಿಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡುವುದಾಗಿ ಘೋಷಿಸಿದೆ.

ಧರ್ಮದ ಹಿಂಸೆಯಿಂದ ಮುಕ್ತಿಗೊಳಿಸುವುದು ಹೇಗೆ, ಅದರಲ್ಲೂ ಅಲ್ಪಸಂಖ್ಯಾತರಲ್ಲಿರುವ ಒಡಕನ್ನು ಬಂಡವಾಳವಾಗಿಟ್ಟುಕೊಂಡು, ಅವರಿಗೆ ಶಿಕ್ಷಣ ನೀಡುವ ಆಮಿಷ ಒಡ್ಡಿ, ಮಾನವ ಹಕ್ಕುಗಳ ರಕ್ಷಣೆ ಹೆಸರಲ್ಲಿ ಯಾವ ಸಂಸ್ಥೆ ಕಾರ್ಯನಿರ್ವಹಿಸುವ ಮನವಿ ಸಲ್ಲಿಸಿದರೆ ಅವರಿಗೆ ಅಮೆರಿಕ ಹಣ ನೀಡಲಿದೆ ಎಂದು ತಿಳಿಸಿದೆ.

ಅಲ್ಲದೆ ಇದು ಭಾರತದಲ್ಲಿ ಕ್ರಿಶ್ಚಿಯನ್ನರ ಮತಾಂತರದ ದೊಡ್ಡ ಅಸ್ತ್ರವಾಗಿದೆ ಎಂದು ತಿಳಿದುಬಂದಿದೆ, ಧರ್ಮದಿಂದ ಮುಕ್ತಿಗೊಳಿಸುವ ಹೆಸರಲ್ಲಿ, ಶಾಂತಿ ಸ್ಥಾಪನೆ ಹೆಸರಲ್ಲಿ ಜನರನ್ನು ಕ್ರೈಸ್ತ ಧರ್ಮದತ್ತ ಸೆಳೆಯುವುದು ಇದರ ಉದ್ದೇಶವಾಗಿದೆ ಎಂಬ ಆರೋಪ ಕೇಳಿಬಂದಿವೆ.

ಅಷ್ಟೇ ಅಲ್ಲ, ಹಿಂದುಳಿದಿರುವ ರಾಷ್ಟ್ರಗಳಾದ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಕಜಕಿಸ್ತಾನ, ಪಾಕಿಸ್ತಾನ, ಉಜ್ಬೇಕಿಸ್ತಾನ ಸೇರಿ ಸುಮಾರು 28 ರಾಷ್ಟ್ರಗಳ ಎನ್ ಜಿಒಗಳಿಗೂ ಅಮೆರಿಕ ಹೆಚ್ಚಿನ ಹಣ ನೀಡಿ ಮತಾಂತರ ಪರ್ವ ನಡೆಸಲು ಉತ್ತೇಜನ ನೀಡುತ್ತಿದೆ.

ಆದಾಗ್ಯೂ, ಭಾರತದಲ್ಲಿ ಎನ್ ಜಿಒ ಹೆಸರಲ್ಲಿ ಮತಾಂತರ ಮಾಡುವ, ವಿಷ ಬೀಜ ಬಿತ್ತುವ ನಕಲಿ ಸರ್ಕಾರೇತರ ಸಂಸ್ಥೆಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಅಸ್ತ್ರ ಹೂಡಿದ್ದು, ಅಮೆರಿಕದಿಂದ ಹಣ ಪಡೆದು ಕ್ರಿಸ್ತನ ಪ್ರಚಾರ ಮಾಡುವ ಇಂಥ ಸಂಸ್ಥೆಗಳನ್ನೂ ನಿಷೇಧಿಸಬೇಕು ಎಂಬ ಮಾತುಕೇಳಿಬಂದಿವೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search