• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ವಿರೋಧಿಗಳಿಗೊಂದು ಕಹಿ ಸುದ್ದಿ, ಮುಂದಿನ ವರ್ಷ ಶೇ.8 ತಲುಪಲಿದೆ ಜಿಡಿಪಿ!

TNN Correspondent Posted On November 28, 2017
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ, ಜಿಎಸ್ಟಿ ಜಾರಿಗೊಳಿಸುತ್ತಲೇ ಅವರ ಖ್ಯಾತಿ ವಿಶ್ವವಿಖ್ಯಾತವಾಯಿತು. ಅದೇ ದೇಶದಲ್ಲಿರುವ ಕೆಲವು ರಾಜಕೀಯ ಪಕ್ಷಗಳಿಗೆ, ಮೋದಿ ವಿರೋಧಿಗಳಿಗೆ ಉರಿಯಿತು. ಆದರೆ ಟೀಕೆ ಮಾಡಲು ಕಾರಣ ಬೇಕಲ್ಲ, ಅದಕ್ಕಾಗಿಯೇ ತುಸು ಜಿಡಿಪಿ ಕುಸಿದಿದ್ದನ್ನೇ ದೊಡ್ಡದು ಮಾಡಿ ಮೋದಿ ಅವರನ್ನು ತೆಗಳಿದರು. ನೋಡಿ, ಮೋದಿ ಅವರು ನೋಟು ನಿಷೇಧ ಮಾಡಿದರು, ಜಿಎಸ್ಟಿ ಜಾರಿಗೊಳಿಸಿದರು. ಅದಕ್ಕಾಗಿಯೇ ಜಿಡಿಪಿ ಕುಸಿದಿದೆ. ನೋಡ್ತಿರಿ, ದೇಶದ ಆರ್ಥಿಕ ವ್ಯವಸ್ಥೆ ಮಣ್ಣುಮುಕ್ಕುತ್ತಿದೆ ಎಂದು ಬೊಬ್ಬೆ ಹಾಕಿದರು.

ಆದರೆ, ಈ ಹುಸಿ ಟೀಕೆಯನ್ನೂ ಅವರು ನುಂಗಿಕೊಳ್ಳುವ, ಗಂಟಲಲ್ಲೇ ಸಿಕ್ಕಿಕೊಂಡು ಕೆಮ್ಮುವ ಸ್ಥಿತಿ ದೂರದಲ್ಲಿಲ್ಲ.

ಹೌದು, ಅಮೆರಿಕದ ವಾಲ್ ಸ್ಟ್ರೀಟ್ ವಹಿವಾಟು ಸಂಸ್ಥೆ ಗೋಲ್ಡ್ ಮನ್ ಸಾಚ್ಸ್ ಸಂಸ್ಥೆ ಪ್ರಕಾರ ಮುಂದಿನ ವಿತ್ತೀಯ ವರ್ಷದಲ್ಲಿ ಭಾರತದ ಜಿಡಿಪಿ ಶೇ.8ರಷ್ಟು ತಲುಪುತ್ತದೆ ಎಂದು ಹೇಳಿದೆ.

ಕೇಂದ್ರ ಸರ್ಕಾರ ಕಳೆದ ತಿಂಗಳು 2.11 ಲಕ್ಷ ಕೋಟಿ ರೂಪಾಯಿ ಬ್ಯಾಂಕುಗಳ ಮರುಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದ ಹಿನ್ನೆಲೆಯಲ್ಲಿ ದೇಶದ ಜಿಡಿಪಿ ಶೇ.8 ತಲುಪಲಿದೆ ಎಂದು ಸಂಸ್ಥೆ ತಿಳಿಸಿದೆ.

ದೇಶದಲ್ಲಿ ಬ್ಯಾಂಕುಗಳಿಂದ ಆದಾಯ ಹೆಚ್ಚಲಿದ್ದು, ಷೇರು ಮಾರುಕಟ್ಟೆಯ ನಿಫ್ಟಿ 11,600 ಅಂಕಗಳ ದಾಖಲೆ ಮೊತ್ತದ ಏರಿಕೆಯಾಗಲಿದ್ದು, ಇದು ಸಹ ಜಿಡಿಪಿ ಏರಿಕೆಗೆ ಕಾರಣವಾಗಲಿದೆ ಎಂದು ವರದಿ ಮಾಡಿದೆ.

ನೋಟು ನಿಷೇದ ಹಾಗೂ ಜಿಎಸ್ಟಿಯಿಂದ ಆರ್ಥಿಕತೆಗೆ ತುಸು ಹೊಡೆತ ಬಿದ್ದರೂ, ಇವು ಆರ್ಥಿಕ ಸುಧಾರಣೆಯ ಭಾಗವೇ ಆಗಿರುವುದರಿಂದ ದೇಶದ ಜಿಡಿಪಿ ಹೆಚ್ಚಲಿದೆ ಎಂದು ತಿಳಿಸಿದೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search