• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೇಂದ್ರದ ರೈಲ್ವೆ ಆಧುನೀಕರಣ ಯೋಜನೆ ಯಶಸ್ಸಿಗೆ ಮುನ್ನುಡಿ, ರೈಲು ಪ್ರಯಾಣಿಕರಲ್ಲಿ 6.5ರಷ್ಟು ಏರಿಕೆ

TNN Correspondent Posted On November 28, 2017
0


0
Shares
  • Share On Facebook
  • Tweet It

ಅದು 2017 ರ ಬಜೆಟ್…

  • ರೈಲು ನಿಲ್ದಾಣಗಳ ಆಧುನಿಕರಣ
  • ರೈಲುಗಳಲ್ಲಿ ಪರಿಸರ ಸ್ನೇಹಿ ಶೌಚಾಲಯ
  • ಆನ್ ಲೈನ್ ರೈಲು ಟಿಕೆಟ್ ಬುಕ್ಕಿಂಗ್ ದರ ಕಡಿತ

ಹೀಗೆ ಕೇಂದ್ರ ಸರ್ಕಾರ ರೈಲ್ವೆ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಮೀಸಲಿಟ್ಟಿತ್ತು. ಅದರಂತೆ ದೇಶದ ಹಲವು ರೈಲು ನಿಲ್ದಾಣಗಳನ್ನು ಅಭಿವೃದ್ಧಿಪಡಿಸಿತು. ಈಗ ಈ ಯೋಜನೆ ಯಶಸ್ಸಿಗೆ ಮುನ್ನುಡಿಯೊಂದು ದೊರೆತಿದ್ದು, ಕೇಂದ್ರ ಸರ್ಕಾರದ ಮಾಹಿತಿಯಂತೆ ರೈಲು ಪ್ರಯಾಣಿಕರಲ್ಲಿ ಶೇ.6.58ರಷ್ಟು ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಕಳೆದ ಏಪ್ರಿಲ್ ನಿಂದ ನ.20ರವರೆಗೆ ಇಷ್ಟು ಪ್ರಮಾಣದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಬರೋಬ್ಬರಿ 2.1 ದಶಲಕ್ಷ, ಅಂದರೆ 2.1 ಕೋಟಿ ಜನ ರೈಲು ಹತ್ತಿದ್ದಾರೆ ಎಂದು ಅಂಕಿ-ಅಂಶಗಳಿಂದ ತಿಳಿದುಬಂದಿದೆ.

ರೈಲುಗಳ ಅಭಿವೃದ್ಧಿಯೇ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದ್ದು, ಬಸ್, ವಿಮಾನಕ್ಕಿಂತ ದರ ಕಡಿಮೆ ಹಾಗೂ ಉತ್ಕೃಷ್ಟ ಸೌಲಭ್ಯ ಒದಗಿಸಿದ್ದು ಅನುಕೂಲವಾಗಿದೆ. ಅಲ್ಲದೆ ಇದರಿಂದ ಸರ್ಕಾರದ ಬೊಕ್ಕಸಕ್ಕೆ 1,579 ಕೋಟಿ ರೂಪಾಯಿ ಲಾಭ ಗಳಿಸಿದೆ.

 

 

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search