• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಗನನ್ನು ಮನೆಗೆ ಸೇರಿಸಿದಕ್ಕೆ ಸೈನಿಕರಿಗೆ ನಮೋ ಎಂದ ಮಾಜಿ ಉಗ್ರನ ತಂದೆ

TNN Correspondent Posted On November 28, 2017
0


0
Shares
  • Share On Facebook
  • Tweet It

 ಅನಂತನಾಗ (ಶ್ರೀನಗರ): ಫುಟಬಾಲ್ ಪಟುವಾಗಿದ್ದ ಮಜೀದ್ ಖಾನ್ ಉಗ್ರನಾಗಿದ್ದ. ಆತನ ಮನವೊಲಿಸಿ ಮರಳಿ ಸಮಾಜದ ಮುಖ್ಯವಾಹಿನಿಗೆ ಕರೆದುಕೊಂಡು ಬಂದಿದ್ದಕ್ಕೆ ತಂದೆ ಇರ್ಷಾದ್ ಅಹ್ಮದ್ ಖಾನ್ ಭಾರತೀಯ ಸೈನಿಕರಿಗೆ ಧನ್ಯವಾದ ಹೇಳಿದ್ದಾರೆ.

ಫುಟಬಾಲ್ ಆಟಗಾರನಾಗಿದ್ದ ಮಜೀದ್ ಖಾನ್ ಲಷ್ಕರ್ ಈ ತಯ್ಯಬಾ ಉಗ್ರ ಸಂಘಟನೆಯನ್ನು ಸೇರಿಕೊಂಡಿದ್ದ. ತಾಯಿ ಮನವಿ ಮೆರೆಗೆ ಮರಳಿ ಮುಖ್ಯವಾಹಿನಿಗೆ ಬರಲು ಇಚ್ಚಿಸಿದ. ಆತನನ್ನು ಸೈನಿಕರು ಗೌರವಯುತವಾಗಿ ಸ್ವಾಗತಿಸಿದ್ದರು. ಇದು ಮಜೀದ್ ಖಾನ್ ಕುಟುಂಬಸ್ಥರಲ್ಲಿ ಸಂತೋಷ ಮೂಡಿಸಿತ್ತು. ತಮ್ಮ ಮಗ ಮರಳಿ ಮನೆಗೆ ಬಂದರೆ ಸೈನಿಕರು ಸಮಸ್ಯೆಯೊಡ್ಡುತ್ತಾರೆ ಎಂಬ ಭೀತಿಯಲ್ಲಿದ್ದ ಕುಟುಂಬಕ್ಕೆ ಸೈನ್ಯ ಅಭಯ ಹಸ್ತ ನೀಡಿದ್ದು, ಹೊಸ ಆಕಾಂಕ್ಷೆ ಮೂಡಿಸಿದೆ.

ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ಮಜೀದ್ ಖಾನ್ ತಂದೆ ತಂದೆ ಇರ್ಷಾದ್ ಅಹ್ಮದ್ ಖಾನ್ ‘ನನ್ನ ಮಗನನ್ನು ಮರಳಿ ಮನೆಗೆ ಕರೆತರಲು ಶ್ರಮಿಸಿದ ಎಲ್ಲ ಸೈನ್ಯಾಧಿಕಾರಿಗಳಿಗೆ, ಈ ಸುದ್ದಿಯನ್ನು ಸಕಾರಾತ್ಮಕವಾಗಿ ಬಿಂಬಿಸಿರುವ ಎಲ್ಲ ಮಾಧ್ಯಮಗಳಿಗೆ ಮತ್ತು ಸಹಕಾರ ನೀಡಿದ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ನನ್ನ ಮಗನ ಜೊತೆ ಮಾತನಾಡಲು ನನಗೆ ಎಲ್ ಟಿ ಟಿ ಉಗ್ರರು ಕೇವಲ ಐದು ನಿಮಿಷ ಸಮಯ ನೀಡಿದ್ದರು. ಆತನನ್ನು ಒತ್ತಾಯವಾಗಿ ಬಂಧನದಲ್ಲಿಟ್ಟು, ಉಗ್ರತ್ವವನ್ನು ತುಂಬಲಾಗುತ್ತಿತ್ತು. ಆತನ ಮನದಾಳ ಅರಿತು ನಾನು ಪೊಲೀಸರಿಗೆ ದೂರು ನೀಡಿದ್ದೇ. ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಕಾರ್ಯಾಚರಣೆ ನಡೆಸಿದರು. ಆದ್ದರಿಂದ ಇಂದು ಮಗ ಮನೆಯಲ್ಲಿ ನೆಮ್ಮದಿಯಿಂದ ಹೊಸ ಜೀವನಕ್ಕೆ ನೆಲೆ ಕಲ್ಪಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಂತಸ ವ್ಯಕ್ತಪಡಿಸುತ್ತಾರೆ ಇರ್ಷಾದ್ ಖಾನ್.

ಮಜೀದ್ ಮುಗ್ದ ಹುಡುಗ ಆತ ಯಾವತ್ತು ಪ್ರತ್ಯೇಕವಾದಿಗಳ ಹೋರಾಟದಲ್ಲೂ ಭಾಗಿಯಾಗಿರಲಿಲ್ಲ, ಕಲ್ಲು ತೂರಾಟದಿಂದಲೂ ದೂರವಿದ್ದ. ಆತನ ಮುಗ್ದತೆಯನ್ನೆ ದುರ್ಬಳಕೆಯನ್ನಾಗಿಸಿಕೊಳ್ಳಲಾಗಿದೆ ಎನ್ನುತ್ತಾರೆ ಮಜೀದ್ ಖಾನ್ ಕುಟುಂಬಸ್ಥರು.

0
Shares
  • Share On Facebook
  • Tweet It




Trending Now
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
  • Popular Posts

    • 1
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 2
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 3
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 4
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search