• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಗನನ್ನು ಮನೆಗೆ ಸೇರಿಸಿದಕ್ಕೆ ಸೈನಿಕರಿಗೆ ನಮೋ ಎಂದ ಮಾಜಿ ಉಗ್ರನ ತಂದೆ

TNN Correspondent Posted On November 28, 2017


  • Share On Facebook
  • Tweet It

 ಅನಂತನಾಗ (ಶ್ರೀನಗರ): ಫುಟಬಾಲ್ ಪಟುವಾಗಿದ್ದ ಮಜೀದ್ ಖಾನ್ ಉಗ್ರನಾಗಿದ್ದ. ಆತನ ಮನವೊಲಿಸಿ ಮರಳಿ ಸಮಾಜದ ಮುಖ್ಯವಾಹಿನಿಗೆ ಕರೆದುಕೊಂಡು ಬಂದಿದ್ದಕ್ಕೆ ತಂದೆ ಇರ್ಷಾದ್ ಅಹ್ಮದ್ ಖಾನ್ ಭಾರತೀಯ ಸೈನಿಕರಿಗೆ ಧನ್ಯವಾದ ಹೇಳಿದ್ದಾರೆ.

ಫುಟಬಾಲ್ ಆಟಗಾರನಾಗಿದ್ದ ಮಜೀದ್ ಖಾನ್ ಲಷ್ಕರ್ ಈ ತಯ್ಯಬಾ ಉಗ್ರ ಸಂಘಟನೆಯನ್ನು ಸೇರಿಕೊಂಡಿದ್ದ. ತಾಯಿ ಮನವಿ ಮೆರೆಗೆ ಮರಳಿ ಮುಖ್ಯವಾಹಿನಿಗೆ ಬರಲು ಇಚ್ಚಿಸಿದ. ಆತನನ್ನು ಸೈನಿಕರು ಗೌರವಯುತವಾಗಿ ಸ್ವಾಗತಿಸಿದ್ದರು. ಇದು ಮಜೀದ್ ಖಾನ್ ಕುಟುಂಬಸ್ಥರಲ್ಲಿ ಸಂತೋಷ ಮೂಡಿಸಿತ್ತು. ತಮ್ಮ ಮಗ ಮರಳಿ ಮನೆಗೆ ಬಂದರೆ ಸೈನಿಕರು ಸಮಸ್ಯೆಯೊಡ್ಡುತ್ತಾರೆ ಎಂಬ ಭೀತಿಯಲ್ಲಿದ್ದ ಕುಟುಂಬಕ್ಕೆ ಸೈನ್ಯ ಅಭಯ ಹಸ್ತ ನೀಡಿದ್ದು, ಹೊಸ ಆಕಾಂಕ್ಷೆ ಮೂಡಿಸಿದೆ.

ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ಮಜೀದ್ ಖಾನ್ ತಂದೆ ತಂದೆ ಇರ್ಷಾದ್ ಅಹ್ಮದ್ ಖಾನ್ ‘ನನ್ನ ಮಗನನ್ನು ಮರಳಿ ಮನೆಗೆ ಕರೆತರಲು ಶ್ರಮಿಸಿದ ಎಲ್ಲ ಸೈನ್ಯಾಧಿಕಾರಿಗಳಿಗೆ, ಈ ಸುದ್ದಿಯನ್ನು ಸಕಾರಾತ್ಮಕವಾಗಿ ಬಿಂಬಿಸಿರುವ ಎಲ್ಲ ಮಾಧ್ಯಮಗಳಿಗೆ ಮತ್ತು ಸಹಕಾರ ನೀಡಿದ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ನನ್ನ ಮಗನ ಜೊತೆ ಮಾತನಾಡಲು ನನಗೆ ಎಲ್ ಟಿ ಟಿ ಉಗ್ರರು ಕೇವಲ ಐದು ನಿಮಿಷ ಸಮಯ ನೀಡಿದ್ದರು. ಆತನನ್ನು ಒತ್ತಾಯವಾಗಿ ಬಂಧನದಲ್ಲಿಟ್ಟು, ಉಗ್ರತ್ವವನ್ನು ತುಂಬಲಾಗುತ್ತಿತ್ತು. ಆತನ ಮನದಾಳ ಅರಿತು ನಾನು ಪೊಲೀಸರಿಗೆ ದೂರು ನೀಡಿದ್ದೇ. ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಕಾರ್ಯಾಚರಣೆ ನಡೆಸಿದರು. ಆದ್ದರಿಂದ ಇಂದು ಮಗ ಮನೆಯಲ್ಲಿ ನೆಮ್ಮದಿಯಿಂದ ಹೊಸ ಜೀವನಕ್ಕೆ ನೆಲೆ ಕಲ್ಪಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಂತಸ ವ್ಯಕ್ತಪಡಿಸುತ್ತಾರೆ ಇರ್ಷಾದ್ ಖಾನ್.

ಮಜೀದ್ ಮುಗ್ದ ಹುಡುಗ ಆತ ಯಾವತ್ತು ಪ್ರತ್ಯೇಕವಾದಿಗಳ ಹೋರಾಟದಲ್ಲೂ ಭಾಗಿಯಾಗಿರಲಿಲ್ಲ, ಕಲ್ಲು ತೂರಾಟದಿಂದಲೂ ದೂರವಿದ್ದ. ಆತನ ಮುಗ್ದತೆಯನ್ನೆ ದುರ್ಬಳಕೆಯನ್ನಾಗಿಸಿಕೊಳ್ಳಲಾಗಿದೆ ಎನ್ನುತ್ತಾರೆ ಮಜೀದ್ ಖಾನ್ ಕುಟುಂಬಸ್ಥರು.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search