• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇದು ನೋಟ್ ಬ್ಯಾನ್ ಎಫೆಕ್ಟ್, 1.16 ಲಕ್ಷ ಜನರಿಗೆ ಐಟಿ ನೋಟಿಸ್!

TNN Correspondent Posted On November 29, 2017


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೋಟು ನಿಷೇಧಿಸಿ ಒಂದು ವರ್ಷ ಕಳೆದರೂ ಅದರ ಪರಿಣಾಮ ಮಾತ್ರ ನಿಂತಿಲ್ಲ. ಕಾಳಧನಿಕರಿಗೆ ಮುಳುವಾಗದೇ ಬಿಟ್ಟಿಲ್ಲ.

ಇದಕ್ಕೆ ಮುನ್ನುಡಿಯಾಗಿ, ನೋಟು ನಿಷೇಧಿಸಿದ ಬಳಿಕ ಬ್ಯಾಂಕಿನಲ್ಲಿ 25 ಲಕ್ಷ ರುಪಾಯಿಗಿಂತ ಹೆಚ್ಚಿನ ಹಣ ಜಮೆ ಮಾಡಿದ 1.16 ಲಕ್ಷ ಮಂದಿ ಹಾಗೂ ಕಂಪನಿಗಳಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಇಷ್ಟು ಹಣ ಬ್ಯಾಂಕಿನಲ್ಲಿ ಇಟ್ಟು ವಹಿವಾಟು ನಡೆಸಿಯೂ ಆದಾಯ ತೆರಿಗೆ ಇಲಾಖೆಗೆ ಐಟಿ ರಿಟರ್ನ್ ಮಾಡದ ಕಾರಣ ಆದಾಯ ತೆರಿಗೆ ಕಾನೂನು ಉಲ್ಲಂಘನೆ ಆರೋಪಿಸಿ ಸೆಕ್ಷನ್ 142 (1)ರ ಅನ್ವಯ ನೋಟಿಸ್ ನೀಡಲಾಗಿದೆ.

ಅಲ್ಲದೆ ಐಟಿ ರಿಟರ್ನ್ಸ್ ಸಲ್ಲಿಸಲು ಐಟಿ ಇಲಾಖೆ ಒಂದು ತಿಂಗಳ ಕಾಲವಕಾಶ ನೀಡಿದ್ದು, ಸಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ಅಲ್ಲದೆ, ನೋಟ್ ಬ್ಯಾನ್ ಬಳಿಕ ಬ್ಯಾಂಕುಗಳಲ್ಲಿ 10-25 ಲಕ್ಷ ರೂಪಾಯಿ ಹಣ ಜಮೆಮಾಡಿದ ಸುಮಾರು 2.4 ಲಕ್ಷ ಜನ ಐಟಿ ರಿಟರ್ನ್ಸ್ ಸಲ್ಲಿಸಿಲ್ಲ. ಅವರಿಗೂ ಎರಡನೇ ಹಂತದಲ್ಲಿ ನೋಟಿಸ್ ನೀಡಲಾಗುವುದು ಎಂದು ಕೇಂದ್ರ ನೇರ ತೆರಿಗೆ ಮಂಡಳಿ ಅಧ್ಯಕ್ಷ ಸುಶೀಲ್ ಚಂದ್ರ ತಿಳಿಸಿದ್ದಾರೆ.

ಐಟಿ ರಿಟರ್ನ್ಸ್ ಸಲ್ಲಿಸಿದ ಕೆಲವು ಶಂಕಿತ ವಹಿವಾಟುಗಳ ಮೇಲೂ ನಿಗಾ ಇಡಲಾಗಿದೆ. ಈ ಕುರಿತು ಸುಮಾರು 23 ಲಕ್ಷ ಬ್ಯಾಂಕ್ ಖಾತೆಗಳನ್ನು ಪರಿಶೀಲನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
Tulunadu News October 3, 2023
ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
Tulunadu News October 2, 2023
Leave A Reply

  • Recent Posts

    • ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
    • ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
  • Popular Posts

    • 1
      ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
    • 2
      ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • 3
      ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • 4
      ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • 5
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search