• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮಾರ್ಟ್ ಫೋನ್ ಗಳಲ್ಲಿನ 40 ಆ್ಯಪ್ ಡಿಲೀಟ್ ಮಾಡಿ ಎಂದು ಸೈನಿಕರಿಗೆ ರಕ್ಷಣಾ ಇಲಾಖೆ ಸೂಚಿಸಿದ್ದು ಏಕೆ..?

TNN Correspondent Posted On November 29, 2017
0


0
Shares
  • Share On Facebook
  • Tweet It

ಕಾಶ್ಮೀರ: ಗಡಿಯಲ್ಲಿ ನಿತ್ಯ ನಿದ್ದೆ ಬಿಟ್ಟು ದೇಶವನ್ನು ಕಾಯುತ್ತಿರುವ ಸೈನಿಕರ ಸ್ಮಾರ್ಟ್ ಫೋನ್ ಗಳಲ್ಲಿನ 40 ಆ್ಯಪ್ ಗಳನ್ನು ಅಳಿಸಿ ಎಂದು ಕೇಂದ್ರ ಗೃಹ ಇಲಾಖೆ ಸೂಚಿಸಿದೆ. ಇದಕ್ಕೆ ಮೂಲಕ ಕಾರಣ ಭಾರತದ ವಿರುದ್ಧ ಸದಾ ಹಲ್ಲು ಮಸೆಯುವ, ಗಡಿಯಲ್ಲಿ ಸದಾ ಕಿರಿ ಕಿರಿ ಕೊಡುವ ಚೀನಾದ ಷಡ್ಯಂತ್ರಕ್ಕೆ ಬಲಿಯಾಗಬಾರದು ಎಂದು. ಸೈನಿಕರು ತಮ್ಮ ಸ್ಮಾರ್ಟ್ ಫೋನ್ ಗಳಲ್ಲಿ ಬಳಸುವ ಆ್ಯಪ್0 ಗಳ ಫೋನ್ ನಲ್ಲಿನ ಮಾಹಿತಿಯನ್ನು ಚೀನಾ ಹ್ಯಾಕ್ ಮಾಡುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ರಕ್ಷಣಾ ಇಲಾಖೆ ಈ ಸೂಚನೆ ನೀಡಿದ್ದು, 40 ಆ್ಯಪ್ ಗಳ ಸರ್ವರ್ ಚೀನಾದಲ್ಲಿ ಕಪಿಮುಷ್ಟಿಯಲ್ಲಿವೆ. ಅವರು ಸೈನಿಕರ ಮೊಬೈಲ್ ಮೂಲಕ ಸೈನ್ಯದ ಬಲ, ಸೈನಿಕರಿರುವ ತಾಣವನ್ನು ಗುರುತಿಸುತ್ತದೆ ಎಂಬ ಆತಂಕಕಾರಿ ಮಾಹಿತಿ ಹೊರ ಹಾಕಿದೆ. ಇದು ಸೈನ್ಯದ ಎಲ್ಲ ತಂತ್ರಗಳನ್ನು ತಿಳಿಯಲು ಅನುಕೂಲಕರವಾಗಿದೆ ಆದ್ದರಿಂದ ಈ ಸೂಚನೆ ನೀಡಿದೆ.

ಭಾರತೀಯ ರಕ್ಷಣಾ ಇಲಾಖೆ ಮಾಹಿತಿ ಪ್ರಕಾರ ಚೀನಾದ ಟೆಲಿಕಾಂ ವಸ್ತುಗಳು ಚೀನಾ ಸೈನ್ಯಕ್ಕೆ ಪೂಕರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದೆ. ಸ್ಮಾರ್ಟ್ ಫೋನ್ ಗಳಾದ ಝಡ್ ಟಿ ಇ ಮತ್ತು ಹುವೈ ಫೋನ್ ಗಳನ್ನು ಗಡಿಯಲ್ಲಿ ಸೈನಿಕರು ಬಳಸದಂತೆ ರಕ್ಷಣಾ ಇಲಾಖೆ ಸೂಚಿಸಿದೆ.

ಸೈನಿಕರಿಗೆ ಕಂಟಕವಾಗಿರುವ ಕೆಲ ಆ್ಯಪ್ ಗಳು

Nes Dog

CM Browser

MI Community

DU Privacy and Selfie City

Beautyplus

Weibo

MI Video call-Xiaomi

Wechat

Mail Master

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search