• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮಾರ್ಟ್ ಫೋನ್ ಗಳಲ್ಲಿನ 40 ಆ್ಯಪ್ ಡಿಲೀಟ್ ಮಾಡಿ ಎಂದು ಸೈನಿಕರಿಗೆ ರಕ್ಷಣಾ ಇಲಾಖೆ ಸೂಚಿಸಿದ್ದು ಏಕೆ..?

TNN Correspondent Posted On November 29, 2017
0


0
Shares
  • Share On Facebook
  • Tweet It

ಕಾಶ್ಮೀರ: ಗಡಿಯಲ್ಲಿ ನಿತ್ಯ ನಿದ್ದೆ ಬಿಟ್ಟು ದೇಶವನ್ನು ಕಾಯುತ್ತಿರುವ ಸೈನಿಕರ ಸ್ಮಾರ್ಟ್ ಫೋನ್ ಗಳಲ್ಲಿನ 40 ಆ್ಯಪ್ ಗಳನ್ನು ಅಳಿಸಿ ಎಂದು ಕೇಂದ್ರ ಗೃಹ ಇಲಾಖೆ ಸೂಚಿಸಿದೆ. ಇದಕ್ಕೆ ಮೂಲಕ ಕಾರಣ ಭಾರತದ ವಿರುದ್ಧ ಸದಾ ಹಲ್ಲು ಮಸೆಯುವ, ಗಡಿಯಲ್ಲಿ ಸದಾ ಕಿರಿ ಕಿರಿ ಕೊಡುವ ಚೀನಾದ ಷಡ್ಯಂತ್ರಕ್ಕೆ ಬಲಿಯಾಗಬಾರದು ಎಂದು. ಸೈನಿಕರು ತಮ್ಮ ಸ್ಮಾರ್ಟ್ ಫೋನ್ ಗಳಲ್ಲಿ ಬಳಸುವ ಆ್ಯಪ್0 ಗಳ ಫೋನ್ ನಲ್ಲಿನ ಮಾಹಿತಿಯನ್ನು ಚೀನಾ ಹ್ಯಾಕ್ ಮಾಡುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ರಕ್ಷಣಾ ಇಲಾಖೆ ಈ ಸೂಚನೆ ನೀಡಿದ್ದು, 40 ಆ್ಯಪ್ ಗಳ ಸರ್ವರ್ ಚೀನಾದಲ್ಲಿ ಕಪಿಮುಷ್ಟಿಯಲ್ಲಿವೆ. ಅವರು ಸೈನಿಕರ ಮೊಬೈಲ್ ಮೂಲಕ ಸೈನ್ಯದ ಬಲ, ಸೈನಿಕರಿರುವ ತಾಣವನ್ನು ಗುರುತಿಸುತ್ತದೆ ಎಂಬ ಆತಂಕಕಾರಿ ಮಾಹಿತಿ ಹೊರ ಹಾಕಿದೆ. ಇದು ಸೈನ್ಯದ ಎಲ್ಲ ತಂತ್ರಗಳನ್ನು ತಿಳಿಯಲು ಅನುಕೂಲಕರವಾಗಿದೆ ಆದ್ದರಿಂದ ಈ ಸೂಚನೆ ನೀಡಿದೆ.

ಭಾರತೀಯ ರಕ್ಷಣಾ ಇಲಾಖೆ ಮಾಹಿತಿ ಪ್ರಕಾರ ಚೀನಾದ ಟೆಲಿಕಾಂ ವಸ್ತುಗಳು ಚೀನಾ ಸೈನ್ಯಕ್ಕೆ ಪೂಕರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದೆ. ಸ್ಮಾರ್ಟ್ ಫೋನ್ ಗಳಾದ ಝಡ್ ಟಿ ಇ ಮತ್ತು ಹುವೈ ಫೋನ್ ಗಳನ್ನು ಗಡಿಯಲ್ಲಿ ಸೈನಿಕರು ಬಳಸದಂತೆ ರಕ್ಷಣಾ ಇಲಾಖೆ ಸೂಚಿಸಿದೆ.

ಸೈನಿಕರಿಗೆ ಕಂಟಕವಾಗಿರುವ ಕೆಲ ಆ್ಯಪ್ ಗಳು

Nes Dog

CM Browser

MI Community

DU Privacy and Selfie City

Beautyplus

Weibo

MI Video call-Xiaomi

Wechat

Mail Master

0
Shares
  • Share On Facebook
  • Tweet It




Trending Now
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
  • Popular Posts

    • 1
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 2
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 3
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 4
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 5
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!

  • Privacy Policy
  • Contact
© Tulunadu Infomedia.

Press enter/return to begin your search