• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮಾರ್ಟ್ ಫೋನ್ ಗಳಲ್ಲಿನ 40 ಆ್ಯಪ್ ಡಿಲೀಟ್ ಮಾಡಿ ಎಂದು ಸೈನಿಕರಿಗೆ ರಕ್ಷಣಾ ಇಲಾಖೆ ಸೂಚಿಸಿದ್ದು ಏಕೆ..?

TNN Correspondent Posted On November 29, 2017
0


0
Shares
  • Share On Facebook
  • Tweet It

ಕಾಶ್ಮೀರ: ಗಡಿಯಲ್ಲಿ ನಿತ್ಯ ನಿದ್ದೆ ಬಿಟ್ಟು ದೇಶವನ್ನು ಕಾಯುತ್ತಿರುವ ಸೈನಿಕರ ಸ್ಮಾರ್ಟ್ ಫೋನ್ ಗಳಲ್ಲಿನ 40 ಆ್ಯಪ್ ಗಳನ್ನು ಅಳಿಸಿ ಎಂದು ಕೇಂದ್ರ ಗೃಹ ಇಲಾಖೆ ಸೂಚಿಸಿದೆ. ಇದಕ್ಕೆ ಮೂಲಕ ಕಾರಣ ಭಾರತದ ವಿರುದ್ಧ ಸದಾ ಹಲ್ಲು ಮಸೆಯುವ, ಗಡಿಯಲ್ಲಿ ಸದಾ ಕಿರಿ ಕಿರಿ ಕೊಡುವ ಚೀನಾದ ಷಡ್ಯಂತ್ರಕ್ಕೆ ಬಲಿಯಾಗಬಾರದು ಎಂದು. ಸೈನಿಕರು ತಮ್ಮ ಸ್ಮಾರ್ಟ್ ಫೋನ್ ಗಳಲ್ಲಿ ಬಳಸುವ ಆ್ಯಪ್0 ಗಳ ಫೋನ್ ನಲ್ಲಿನ ಮಾಹಿತಿಯನ್ನು ಚೀನಾ ಹ್ಯಾಕ್ ಮಾಡುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ರಕ್ಷಣಾ ಇಲಾಖೆ ಈ ಸೂಚನೆ ನೀಡಿದ್ದು, 40 ಆ್ಯಪ್ ಗಳ ಸರ್ವರ್ ಚೀನಾದಲ್ಲಿ ಕಪಿಮುಷ್ಟಿಯಲ್ಲಿವೆ. ಅವರು ಸೈನಿಕರ ಮೊಬೈಲ್ ಮೂಲಕ ಸೈನ್ಯದ ಬಲ, ಸೈನಿಕರಿರುವ ತಾಣವನ್ನು ಗುರುತಿಸುತ್ತದೆ ಎಂಬ ಆತಂಕಕಾರಿ ಮಾಹಿತಿ ಹೊರ ಹಾಕಿದೆ. ಇದು ಸೈನ್ಯದ ಎಲ್ಲ ತಂತ್ರಗಳನ್ನು ತಿಳಿಯಲು ಅನುಕೂಲಕರವಾಗಿದೆ ಆದ್ದರಿಂದ ಈ ಸೂಚನೆ ನೀಡಿದೆ.

ಭಾರತೀಯ ರಕ್ಷಣಾ ಇಲಾಖೆ ಮಾಹಿತಿ ಪ್ರಕಾರ ಚೀನಾದ ಟೆಲಿಕಾಂ ವಸ್ತುಗಳು ಚೀನಾ ಸೈನ್ಯಕ್ಕೆ ಪೂಕರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದೆ. ಸ್ಮಾರ್ಟ್ ಫೋನ್ ಗಳಾದ ಝಡ್ ಟಿ ಇ ಮತ್ತು ಹುವೈ ಫೋನ್ ಗಳನ್ನು ಗಡಿಯಲ್ಲಿ ಸೈನಿಕರು ಬಳಸದಂತೆ ರಕ್ಷಣಾ ಇಲಾಖೆ ಸೂಚಿಸಿದೆ.

ಸೈನಿಕರಿಗೆ ಕಂಟಕವಾಗಿರುವ ಕೆಲ ಆ್ಯಪ್ ಗಳು

Nes Dog

CM Browser

MI Community

DU Privacy and Selfie City

Beautyplus

Weibo

MI Video call-Xiaomi

Wechat

Mail Master

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search