• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರೀತಿಯನ್ನೇನೋ ಕೊಂದಿದ್ದ ಆ ಮುಸ್ಲಿಂ ಬಾಯ್ ಫ್ರೆಂಡ್ ಆಕೆಯನ್ನೂ ಕೊಲ್ಲಲೆತ್ನಿಸಿದ?

TNN Correspondent Posted On November 30, 2017
0


0
Shares
  • Share On Facebook
  • Tweet It

ಮುಂಬೈ: ದೇಶದಲ್ಲಿ ಮುಸ್ಲಿಂ ಯುವಕರನ್ನು ಪ್ರೀತಿಸುವ ಯುವತಿಯರ ಪಾಡು ಹೇಳತೀರದಾಗಿದ್ದು, ಕೇರಳದಲ್ಲಿ ನಡೆದ ಲವ್ ಜಿಹಾದ್ ಗಳ ತನಿಖೆ ನಡೆಯುತ್ತಿರುವ ಬೆನ್ನಲ್ಲೇ, ಮುಂಬೈನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತಾನು ಪ್ರೀತಿಸಿದ್ದ, ಮಾಜಿ ಪ್ರಿಯತಮೆನ್ನೇ ಕೊಲ್ಲಲು ಯತ್ನಿಸಿದ್ದಾನೆ.

ಮುಂಬೈನ ದಾದರ್ ಎಂಬ ಪ್ರದೇಶದ ಹೋಟೆಲ್ ಒಂದರಲ್ಲಿ ತಂಗಿದ್ದ ಹಿಂದೂ ಯುವತಿ ಮೇಲೆ ಅಜ್ಮಲ್ ಶಾಹ್ ದಾಳಿ ಮಾಡಿದ್ದು, ಆಕೆಯ ಕುತ್ತಿಗೆ ಕೊಯ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕಾಲೇಜು ವಿದ್ಯಾರ್ಥಿನಿಯಾಗಿರುವ ಆರತಿ ಶರ್ಮಾ, ಅಜ್ಮಲ್ ಶಾಹ್ ಕೆಲ ತಿಂಗಳುಗಳಿಂದ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿ ಬೇರೆ ಬೇರೆಯಾಗಿದ್ದರು.

ಪ್ರೀತಿಗೆ ತಿಲಾಂಜಲಿ ಇಟ್ಟಿದ್ದ ಅಜ್ಮಲ್ ಸುಮ್ಮನಿರದೇ ಆರತಿ ಮೇಲೆ ದಾಳಿ ಮಾಡಿದ್ದು, ಪ್ರಸ್ತುತ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಆರತಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

ತಡರಾತ್ರಿ ಹೋಟೆಲ್ಲಿನ ರೂಮಿಗೆ ನುಗ್ಗಿ ಆರತಿಯ ಗಂಟಲು ಕೊಯ್ದಿದ್ದು, ಬೆಳಗ್ಗೆ ಹೋಟೆಲ್ ಸಿಬ್ಬಂದಿ ರೂಮ್ ಸ್ವಚ್ಛಗೊಳಿಸಲು ಆಗಮಿಸಿ ಬಾಗಿಲು ತೆರೆದಾಗ, ಯುವತಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ನೋಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಭೊಯ್ ವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಹೋಟೆಲ್ ಮ್ಯಾನೇಜರ್ ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ಲವ್ ಜಿಹಾದ್ ಗೋ, ಇನ್ನಾವುದೋ ಸೆಳೆತಕ್ಕೋ ಮುಸ್ಲಿಂ ಯುವಕರನ್ನು ಪ್ರೀತಿಸಿ ಹಿಂಸೆ, ಮತಾಂತರ, ನೆಮ್ಮದಿ ಕಳೆದುಕೊಳ್ಳುತ್ತಿರುವವ ಸಂಖ್ಯೆ ಜಾಸ್ತಿಯಾಗಿದೆ. ಇದಕ್ಕೆ ಹಾದಿಯಾ ಹಾಗೂ ಆರತಿ ಪ್ರಕರಣಗಳೇ ನಿದರ್ಶನವಾಗಿ ಕಾಣುತ್ತಿವೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search