• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರ ಪಾಕಿಸ್ತಾನದ್ದು, ಅರುಣಾಚಲ ಭಾರತದ್ದಲ್ಲ ಪಶ್ಚಿಮ ಬಂಗಾಳದ ಮಮತಾ ಎಡವಟ್ಟು

TNN Correspondent Posted On November 30, 2017


  • Share On Facebook
  • Tweet It

ಕೊಲ್ಕತ್ತ: ಸದಾ ಭಾರತ ವಿರೋಧಿಗಳಿಗೆ ಒಂದಿಲ್ಲ, ಒಂದು ರೀತಿ ಪರೋಕ್ಷವಾಗಿ ಸಹಕಾರ ನೀಡುವುದಲ್ಲದೇ, ರಾಷ್ಟ್ರೀಯವಾದಿ ಚಿಂತನೆಗಳಿಗೆ ಪೆಟ್ಟು ನೀಡುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಇದೀಗ ಮತ್ತೊಂದು ಎಡವಟ್ಟು ಮಾಡಿದೆ. ಪಶ್ಚಿಮ ಬಂಗಾಳದ ಶಾಲೆಗಳಲ್ಲಿ ನಡೆದ ಪರೀಕ್ಷೆಯಲ್ಲಿ ನೀಡಿರುವ ಪ್ರಶ್ನೆ ಪತ್ರಿಕೆಯಲ್ಲಿ ನೀಡಿರುವ ಭಾರತದ ನಕ್ಷೆಯಲ್ಲಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದರೆ, ಅರುಣಾಚಲ ಪ್ರದೇಶ, ಅಕ್ಸಾಯಿ ಚೀನಾ ಪ್ರದೇಶ ಭಾರತದ ನಕ್ಷೆಯಿಂದಲೇ ಮಾಯವಾಗಿದೆ.

ಈ ಪ್ರಶ್ನೆ ಪತ್ರಿಕೆಯನ್ನು ತೃಣಮೂಲ ಕಾಂಗ್ರೆಸ್ ಶಿಕ್ಷಕರ ಘಟಕ ಸಿದ್ಧಪಡಿಸಿದೆ. ಅದಕ್ಕಾಗಿ ಈ ರೀತಿ ದೇಶವನ್ನು ಒಡೆಯುವ, ಏಕತೆಗೆ ಭಂಗ ಉಂಟು ಮಾಡುವ ಕಾರ್ಯ ಸರ್ಕಾರವೇ ಮಾಡುತ್ತಿದೆ. ಅಲ್ಲದೇ ನಕ್ಷೆ ಮೇಲೆ ವೆಸ್ಟ್ ಬಂಗಾಲ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ ನ ವಾಟರ್ ಮಾರ್ಕ್ ಹಾಕಲಾಗಿದೆ. ಇದು ಸಂಪೂರ್ಣ ಸರ್ಕಾರಿ ಪ್ರೇರಿತ. ದುರುದ್ದೇಶ ಪೂರ್ವಕ ಕಾರ್ಯ ಎಂದು ಬಿಜೆಪಿ ರಾಜ್ಯ ಕಾರ್ಯ ದರ್ಶಿ ಆರೋಪಿಸಿದ್ದಾರೆ.

ಕಾಶ್ಮೀರ, ಅರುಣಾಚಲ ಪ್ರದೇಶ ಭಾರತದ ಆಡಳಿತಕ್ಕೆ ಒಳಪಡುವುದಿಲ್ಲವೇ ಎಂದು ಪ್ರಶ್ನಿಸಿರುವ ಬಿಜೆಪಿ. ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಸತ್ತಿದ್ದು, ಕೇವಲ ತೃಣಮೂಲ ಕಾಂಗ್ರೆಸ್ ನ ನೀತಿಯಂತೆ ಸರ್ಕಾರ ನಡೆಸಲಾಗುತ್ತಿದೆ. ಇದು ಇಡೀ ತೃಣಮೂಲ ಕಾಂಗ್ರೆಸ್ ಪಕ್ಷ ಭಯೋತ್ಪಾದಕರಿಗೆ, ದೇಶವಿರೋಧಿಗಳಿಗೆ ಬೆಂಬಲಿಸುತ್ತಿರುವುದಕ್ಕೆ ಸಾಕ್ಷಿ ಎಂದು ಬಿಜೆಪಿ ಆರೋಪಿಸಿದೆ.

ತೃಣಮೂಲ ಕಾಂಗ್ರೆಸ್ಸಿಗರಿಗೆ ದೇಶದ ಏಕತೆ ಮೇಲೆ ನಂಬಿಕೆ ಇಲ್ಲ. ಅವರು ಪಾಕಿಸ್ತಾನ ಪರವಾದ ಹೋರಾಟಕ್ಕೆ ಬೆಂಬಲಿಸಿದ್ದವರು. ಬಾಂಗ್ಲಾದ ಅಕ್ರಮ ವಾಸಿಗಳಿಗೆ ನೆಲೆ ಕಲ್ಪಿಸಿ, ದೇಶದ ವಿರುದ್ಧವೇ ಹೋರಾಡಲು ಪೂರಕ ವಾತಾವರಣ ನಿರ್ಮಿಸಿದ್ದು ಪಶ್ಚಿಮ ಬಂಗಾಳ ಸರ್ಕಾರ ಎಂದು ಬಿಜೆಪಿ ಆರೋಪಿಸಿದೆ.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search