• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಂದೇ ಮಾತರಂ ಹಾಡಿದರೆ ಬಹಿಷ್ಕಾರ ಹಾಕಿದ ಮುಸ್ಲಿಂ ಮೂಲಭೂತವಾದಿಗಳೇ, ಇದೆಂಥ ಅಸಹಿಷ್ಣುತೆ?

TNN Correspondent Posted On November 30, 2017
0


0
Shares
  • Share On Facebook
  • Tweet It

ಲಖನೌ: ದೇಶದ ಯಾವುದೇ ಮೂಲೆಯಲ್ಲಿ ವಿಚಾರವಾದಿಗಳ ಹತ್ಯೆಯಾಗಲಿ, ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳಲ್ಲೇ ಹಲ್ಲೆಗಳಾಗಲಿ, ಯಾರೋ ಮುಸ್ಲಿಮರನ್ನು ಹತ್ಯೆ ಮಾಡಿದರೂ ಪ್ರಧಾನಿ ನರೇಂದ್ರ ಮೋದಿ ಅವರೇ ಅದನ್ನು ಮಾಡಿದ್ದಾರೆ ಎಂದು ಘೀಳಿಡುವವರಿದ್ದಾರೆ. ಸಣ್ಣ ಟೀಕೆ ವ್ಯಕ್ತವಾದರೂ ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಬೊಬ್ಬೆ ಹಾಕುತ್ತಾರೆ. ಆದರೆ ಉತ್ತರ ಪ್ರದೇಶದ ಆಗ್ರಾದಲ್ಲಿ ಮುಸ್ಲಿಂ ಕುಟುಂಕ್ಕೆ ಆದ ಅನ್ಯಾಯ ಪ್ರಶ್ನಿಸುವ ತಾಕತ್ತು, ಗುಂಡಿಗೆ ಮಾತ್ರ ಯಾರಿಗೂ ಇಲ್ಲ.

ಹೌದು, ಆಗ್ರಾದ ಅಜಂಪುರ ಎಂಬಲ್ಲಿ ವಾಸಿಸುತ್ತಿರುವ ಗುಲ್ಚಮನ್ ಶೇರ್ವಾನಿ ಮುಸ್ಲಿಂ ಎಂಬ ಕುಟುಂಬಕ್ಕೆ  ಇಸ್ಲಾಂನ ಮೂಲಭೂತವಾದಿಗಳೇ ಫತ್ವಾ ಹೊರಡಿಸಿದ್ದಾರೆ. ಶಾಲೆಯಿಂದ ಆತನ ಮಕ್ಕಳನ್ನು ಶಾಳೆಯಿಂದ ಹೊರಹಾಕಿದ್ದಾರೆ.

ಅಷ್ಟಕ್ಕೂ ಮುಸ್ಲಿಂ ಶೇರ್ವಾನಿ ಕುಟುಂಬ ಮಾಡಿರುವ ತಪ್ಪಾದರೂ ಏನು ಗೊತ್ತಾ?

ಗುಲ್ಚಮನ್ ಶೇರ್ವಾನಿ ಕುಟುಂಬಕ್ಕೆ ಎಲ್ಲಿಲ್ಲದ ದೇಶಭಕ್ತಿ. ಹಾಗಾಗಿಯೇ ಇಡೀ ಕುಟುಂಬ ಭಾರತದ ಧ್ವಜ ಹೋಲುವ ಬಟ್ಟೆ ತೊಡುತ್ತಾರೆ. ವಂದೇ ಮಾತರಂ ಹಾಡುತ್ತಾರೆ. ಆದರೆ ಇದೇ ಮೂಲಭೂತವಾದಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು, ಬಹಿಷ್ಕಾರ ಹಾಕಿದ್ದಾರೆ.

ಇದೇ ಕಾರಣಕ್ಕೇ, ಅಜಂಪುರದ ಮುಸ್ಲಿಂ ಶಾಲೆಯೊಂದರಿಂದ ಶೇರ್ವಾನಿಯ ಇಬ್ಬರು ಮಕ್ಕಳನ್ನು ಹೊರಹಾಕಿದ್ದಾರೆ. ಅವರು ವಂದೇ ಮಾತರಂ ಹಾಡುವುದರಿಂದ ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅನಿವಾರ್ಯವಾಗಿ ಮಕ್ಕಳನ್ನು ಹೊರಹಾಕಲಾಗಿದೆ ಎಂದು ಶಾಲೆ ಪ್ರಾಂಶುಪಾಲ ಅಸ್ಲಾಂ ಖಾನ್ ಲಜ್ಜೆಯಿಲ್ಲದೆ ಹೇಳುತ್ತಾರೆ.

ಅಷ್ಟೇ ಅಲ್ಲ, ದೆಹಲಿಯ ಜಾಮಾ ಮಸೀದಿಯ ಮೌಲ್ವಿ ಮೌಲಾನಾ ಅಹ್ಮದ್ ಬುಖಾರಿ, ಶೇರ್ವಾನಿ ವಿರುದ್ಧ ಫತ್ವಾ ಹೊರಡಿಸಿದ್ದಾನೆ. ಶೇರ್ವಾನಿಯನ್ನು “ಕಾಫಿರ್, (ಮುಸ್ಲಿಮೇತರ)” ಎಂದು ಘೋಷಿಸಿದ್ದಾನೆ.

ಇಷ್ಟಾದರೂ ನಾನು ವಂದೇ ಮಾತರಂ ಹಾಡುವುದನ್ನು ನಿಲ್ಲಿಸುವುದಿಲ್ಲ. ದೇಶಭಕ್ತಿ ಸಾರುವ ರಾಷ್ಟ್ರಧ್ವಜದ ಬಟ್ಟೆ ಧರಿಸದೇ ಇರುವುದಿಲ್ಲ ಎಂದು ಶೇರ್ವಾನಿ ದಿಟ್ಟತನ ಮೆರೆದಿದ್ದಾರೆ.

ಆದರೆ ಒಂದು ಮುಸ್ಲಿಂ ಕುಟುಂಬ ವಂದೇ ಮಾತರಂ ಹಾಡಿದ್ದಕ್ಕಾಗಿ ಬಹಿಷ್ಕಾರ ಹಾಕಿದ ಮೂಲಭೂತವಾದಿಗಳ ವಿರುದ್ಧ ಒಬ್ಬನೇ ಒಬ್ಬ ಜಾತ್ಯತೀತವಾದಿ, ಪ್ರಗತಿಪರ, ಬುದ್ಧಿ ಜೀವಿ ಸೊಲ್ಲೆತ್ತುವುದಿಲ್ಲವಲ್ಲ. ನಾಚಿಕೆಯಾಗಬೇಕು. ಛೇ!

0
Shares
  • Share On Facebook
  • Tweet It




Trending Now
ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
Tulunadu News July 14, 2025
ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
Tulunadu News July 14, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
  • Popular Posts

    • 1
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 2
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 3
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • 4
      ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • 5
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!

  • Privacy Policy
  • Contact
© Tulunadu Infomedia.

Press enter/return to begin your search