• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಮಾಜ್ ಧ್ವನಿ ಕೇಳಿ ಭಾಷಣ ನಿಲ್ಲಿಸಿದ ಪ್ರಧಾನಿ ಮೋದಿ

Sathish Shashi Posted On November 30, 2017
0


0
Shares
  • Share On Facebook
  • Tweet It

ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಘಟನೆ ನಡೆದಿದೆ. ಭಾಷಣ ಮಾಡುವ ಸಂದರ್ಭದಲ್ಲೇ ನಮಾಜ್ ಧ್ವನಿ ಕೇಳಿಸಿತು. ಆಜಾನ್ ಪೂರ್ಣವಾಗುವವರೆಗೂ ಭಾಷಣವನ್ನು ನಡುವೆ ನಿಲ್ಲಿಸಿ ಮೌನವಾಗಿ ನಿಂತುಕೊಂಡರು. ಆಜಾನ್ ಪೂರ್ಣಗೊಂಡ ಬಳಿಕ ಮತ್ತೆ ತಮ್ಮ ಭಾಷಣ ಮುಂದುವರೆಸಿದರು.

https://tulunadunews.com/wp-content/uploads/2017/11/namaj0.mp4

ಮೋದಿ ಅವರು ತಮ್ಮ ಭಾಷಣವನ್ನು ನಿಲ್ಲಿಸುತ್ತಿದ್ದಂತೆ ಸಭಿಕರಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು. ಆದರೆ ಮೋದಿ ಅವರು ಆಜಾನ್ ಮುಗಿದ ಬಳಿಕ ಭಾಷಣ ಆರಂಭಿಸುತ್ತಿದಂತೆ ಎಲ್ಲ ಎಲ್ಲರೂ ಚಪ್ಪಾಳೆ ತಟ್ಟುವ ಮೂಲಕ ಮೋದಿಯವರ ನಡೆಯನ್ನು ಸ್ವಾಗತಿಸಿದರು.

 

ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ಮತ್ತೊಂದು  ಘಟನೆ ನಡೆಯಿತು. ಪ್ರಧಾನಿ ಮೋದಿಯಂತೆ ಬಟ್ಟೆತೊಟ್ಟಿದ್ದ ಪುಟ್ಟ ಬಾಲಕನೊಬ್ಬ ವೇದಿಕೆ ಮೇಲೆ ಬಂದು ಪ್ರಧಾನಿಗೆ ಶುಭಾಶಯ ತಿಳಿಸಿದ. ಬಾಲಕನನ್ನು ಮಾತನಾಡಿಸಿದ ಪ್ರಧಾನಿ ಮೋದಿ ಬಾಲಕನ ಬಳಿ ಬಂದು ಶುಭ ಕೋರಿದರು.

https://tulunadunews.com/wp-content/uploads/2017/11/boy.mp4

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Sathish Shashi September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Sathish Shashi September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search