• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಇಬ್ಬಂದಿತನ ಪ್ರದರ್ಶನ, ಉಗ್ರ ಸಯೀದ್ ಗೆ ಮುಂದುವರಿದ ಗೃಹ ಬಂಧನ

TNN Correspondent Posted On November 30, 2017
0


0
Shares
  • Share On Facebook
  • Tweet It

ದೆಹಲಿ:  ಗೃಹ ಬಂಧನದಿಂದ ಬಿಡುಗಡೆಯಾದ ನಂತರದ ದಿನದಿಂದಲೇ ಭಾರತದ ವಿರುದ್ಧ ನಮ್ಮ ಜಿಹಾದ್ ಮುಂದುವರಿಯಲಿದೆ ಎಂದು ಘೋಳಿಟ್ಟಿದ್ದ ಉಗ್ರ ಹಫೀಜ್ ಸಯೀದ್ ಗೆ ಪಾಕಿಸ್ತಾನ ಗೃಹ ಬಂಧನ ಮುಂದುವರಿಸಲು ನಿರ್ಧರಿಸಿದೆ.

ಮುಂಬೈ ದಾಳಿಯ ಪ್ರಮುಖ ಆರೋಪಿಯಾಗಿರುವ ಸಯೀದ್ ನನ್ನು ಪಾಕಿಸ್ತಾನ ತನ್ನ ಕುತಂತ್ರದ ಮೂಲಕ ಸೂಕ್ತ ಸಾಕ್ಷ್ಯಾದಾರ ಒದಗಿಸದೇ ಗೃಹ ಬಂಧನಕ್ಕೆ ಮುಕ್ತಿ ನೀಡಿತ್ತು. ಆದರೆ ತನ್ನ ಕುತಂತ್ರ ತನಗೆ ತಿರುಗಿದ್ದರಿಂದ ಇಂಗು ತಿಂದ ಮಂಗನಂತಾಗಿರುವ ಪಾಕಿಸ್ತಾನ ಇದೀಗ ತನ್ನ ಮಾತಿಗೆ ತಾನೇ ಬದ್ಧವಾಗಿರದೇ ಮತ್ತೆ ಗೃಹ ಬಂಧನ ಮುಂದುವರಿಸಿದೆ.

ಉಗ್ರ ಹಫೀಜ್ ಸಯೀದ್ ನನ್ನು ಗೃಹ ಬಂಧನದಿಂದ ಮುಕ್ತಿ ನೀಡಿದಕ್ಕೆ ಅಮೆರಿಕ, ಭಾರತ ಸೇರಿ ವಿಶ್ವಸಮುದಾಯ ವಿರೋಧ ವ್ಯಕ್ತಪಡಿಸಿತ್ತು. ಅಮೆರಿಕ ಗೃಹ ಬಂಧನ ಮಾಡಿ, ಸಯೀದ್ ನನ್ನು ವಿಶ್ವ ಉಗ್ರರ ಪಟ್ಟಿಯಲ್ಲಿ ಸೇರಿಸಿ ಎಂದು ಎಚ್ಚರಿಕೆ ನೀಡಿತ್ತು. ಇದೀಗ ಒತ್ತಡಕ್ಕೆ ಮಣಿದಿರುವ ಪಾಕಿಸ್ತಾನ ಮತ್ತೆ ಗೃಹ ಬಂಧನವನ್ನು ಮುಂದುವರಿಸಿದೆ.

ಇನ್ನು ಪಾಕಿಸ್ತಾನದ ಈ ನಿರ್ಧಾರಕ್ಕೆ ಹಾಸ್ಯಭರಿತ ಮತ್ತು ಪಾಕಿಸ್ತಾನಕ್ಕೆ ಮುಖಭಂಗವಾಗುವಂತ ಪ್ರತಿಕ್ರಿಯೆಗಳು ಬಂದಿವೆ. ‘ಒಬ್ಬ ಉಗ್ರನನ್ನು ಸಾಕ್ಷಿ ಇಲ್ಲ ಎಂದು ಬಿಡುಗಡೆ ಮಾಡುವುದು, ಕೋರ್ಟ್ ನೀಡಿದ ಆದೇಶವನ್ನು ಮೀರಿ ಗೃಹ ಬಂಧನ ಮಾಡುವುದು ಅದೇ ಸರ್ಕಾರ. ಇದು ಪಾಕಿಸ್ತಾನದ ಇಬ್ಬಂದಿತನ ಪ್ರದರ್ಶಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

0
Shares
  • Share On Facebook
  • Tweet It


#hafizsaeed


Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!

  • Privacy Policy
  • Contact
© Tulunadu Infomedia.

Press enter/return to begin your search