• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಇಬ್ಬಂದಿತನ ಪ್ರದರ್ಶನ, ಉಗ್ರ ಸಯೀದ್ ಗೆ ಮುಂದುವರಿದ ಗೃಹ ಬಂಧನ

TNN Correspondent Posted On November 30, 2017
0


0
Shares
  • Share On Facebook
  • Tweet It

ದೆಹಲಿ:  ಗೃಹ ಬಂಧನದಿಂದ ಬಿಡುಗಡೆಯಾದ ನಂತರದ ದಿನದಿಂದಲೇ ಭಾರತದ ವಿರುದ್ಧ ನಮ್ಮ ಜಿಹಾದ್ ಮುಂದುವರಿಯಲಿದೆ ಎಂದು ಘೋಳಿಟ್ಟಿದ್ದ ಉಗ್ರ ಹಫೀಜ್ ಸಯೀದ್ ಗೆ ಪಾಕಿಸ್ತಾನ ಗೃಹ ಬಂಧನ ಮುಂದುವರಿಸಲು ನಿರ್ಧರಿಸಿದೆ.

ಮುಂಬೈ ದಾಳಿಯ ಪ್ರಮುಖ ಆರೋಪಿಯಾಗಿರುವ ಸಯೀದ್ ನನ್ನು ಪಾಕಿಸ್ತಾನ ತನ್ನ ಕುತಂತ್ರದ ಮೂಲಕ ಸೂಕ್ತ ಸಾಕ್ಷ್ಯಾದಾರ ಒದಗಿಸದೇ ಗೃಹ ಬಂಧನಕ್ಕೆ ಮುಕ್ತಿ ನೀಡಿತ್ತು. ಆದರೆ ತನ್ನ ಕುತಂತ್ರ ತನಗೆ ತಿರುಗಿದ್ದರಿಂದ ಇಂಗು ತಿಂದ ಮಂಗನಂತಾಗಿರುವ ಪಾಕಿಸ್ತಾನ ಇದೀಗ ತನ್ನ ಮಾತಿಗೆ ತಾನೇ ಬದ್ಧವಾಗಿರದೇ ಮತ್ತೆ ಗೃಹ ಬಂಧನ ಮುಂದುವರಿಸಿದೆ.

ಉಗ್ರ ಹಫೀಜ್ ಸಯೀದ್ ನನ್ನು ಗೃಹ ಬಂಧನದಿಂದ ಮುಕ್ತಿ ನೀಡಿದಕ್ಕೆ ಅಮೆರಿಕ, ಭಾರತ ಸೇರಿ ವಿಶ್ವಸಮುದಾಯ ವಿರೋಧ ವ್ಯಕ್ತಪಡಿಸಿತ್ತು. ಅಮೆರಿಕ ಗೃಹ ಬಂಧನ ಮಾಡಿ, ಸಯೀದ್ ನನ್ನು ವಿಶ್ವ ಉಗ್ರರ ಪಟ್ಟಿಯಲ್ಲಿ ಸೇರಿಸಿ ಎಂದು ಎಚ್ಚರಿಕೆ ನೀಡಿತ್ತು. ಇದೀಗ ಒತ್ತಡಕ್ಕೆ ಮಣಿದಿರುವ ಪಾಕಿಸ್ತಾನ ಮತ್ತೆ ಗೃಹ ಬಂಧನವನ್ನು ಮುಂದುವರಿಸಿದೆ.

ಇನ್ನು ಪಾಕಿಸ್ತಾನದ ಈ ನಿರ್ಧಾರಕ್ಕೆ ಹಾಸ್ಯಭರಿತ ಮತ್ತು ಪಾಕಿಸ್ತಾನಕ್ಕೆ ಮುಖಭಂಗವಾಗುವಂತ ಪ್ರತಿಕ್ರಿಯೆಗಳು ಬಂದಿವೆ. ‘ಒಬ್ಬ ಉಗ್ರನನ್ನು ಸಾಕ್ಷಿ ಇಲ್ಲ ಎಂದು ಬಿಡುಗಡೆ ಮಾಡುವುದು, ಕೋರ್ಟ್ ನೀಡಿದ ಆದೇಶವನ್ನು ಮೀರಿ ಗೃಹ ಬಂಧನ ಮಾಡುವುದು ಅದೇ ಸರ್ಕಾರ. ಇದು ಪಾಕಿಸ್ತಾನದ ಇಬ್ಬಂದಿತನ ಪ್ರದರ್ಶಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

0
Shares
  • Share On Facebook
  • Tweet It


#hafizsaeed


Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search