• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಇಬ್ಬಂದಿತನ ಪ್ರದರ್ಶನ, ಉಗ್ರ ಸಯೀದ್ ಗೆ ಮುಂದುವರಿದ ಗೃಹ ಬಂಧನ

TNN Correspondent Posted On November 30, 2017
0


0
Shares
  • Share On Facebook
  • Tweet It

ದೆಹಲಿ:  ಗೃಹ ಬಂಧನದಿಂದ ಬಿಡುಗಡೆಯಾದ ನಂತರದ ದಿನದಿಂದಲೇ ಭಾರತದ ವಿರುದ್ಧ ನಮ್ಮ ಜಿಹಾದ್ ಮುಂದುವರಿಯಲಿದೆ ಎಂದು ಘೋಳಿಟ್ಟಿದ್ದ ಉಗ್ರ ಹಫೀಜ್ ಸಯೀದ್ ಗೆ ಪಾಕಿಸ್ತಾನ ಗೃಹ ಬಂಧನ ಮುಂದುವರಿಸಲು ನಿರ್ಧರಿಸಿದೆ.

ಮುಂಬೈ ದಾಳಿಯ ಪ್ರಮುಖ ಆರೋಪಿಯಾಗಿರುವ ಸಯೀದ್ ನನ್ನು ಪಾಕಿಸ್ತಾನ ತನ್ನ ಕುತಂತ್ರದ ಮೂಲಕ ಸೂಕ್ತ ಸಾಕ್ಷ್ಯಾದಾರ ಒದಗಿಸದೇ ಗೃಹ ಬಂಧನಕ್ಕೆ ಮುಕ್ತಿ ನೀಡಿತ್ತು. ಆದರೆ ತನ್ನ ಕುತಂತ್ರ ತನಗೆ ತಿರುಗಿದ್ದರಿಂದ ಇಂಗು ತಿಂದ ಮಂಗನಂತಾಗಿರುವ ಪಾಕಿಸ್ತಾನ ಇದೀಗ ತನ್ನ ಮಾತಿಗೆ ತಾನೇ ಬದ್ಧವಾಗಿರದೇ ಮತ್ತೆ ಗೃಹ ಬಂಧನ ಮುಂದುವರಿಸಿದೆ.

ಉಗ್ರ ಹಫೀಜ್ ಸಯೀದ್ ನನ್ನು ಗೃಹ ಬಂಧನದಿಂದ ಮುಕ್ತಿ ನೀಡಿದಕ್ಕೆ ಅಮೆರಿಕ, ಭಾರತ ಸೇರಿ ವಿಶ್ವಸಮುದಾಯ ವಿರೋಧ ವ್ಯಕ್ತಪಡಿಸಿತ್ತು. ಅಮೆರಿಕ ಗೃಹ ಬಂಧನ ಮಾಡಿ, ಸಯೀದ್ ನನ್ನು ವಿಶ್ವ ಉಗ್ರರ ಪಟ್ಟಿಯಲ್ಲಿ ಸೇರಿಸಿ ಎಂದು ಎಚ್ಚರಿಕೆ ನೀಡಿತ್ತು. ಇದೀಗ ಒತ್ತಡಕ್ಕೆ ಮಣಿದಿರುವ ಪಾಕಿಸ್ತಾನ ಮತ್ತೆ ಗೃಹ ಬಂಧನವನ್ನು ಮುಂದುವರಿಸಿದೆ.

ಇನ್ನು ಪಾಕಿಸ್ತಾನದ ಈ ನಿರ್ಧಾರಕ್ಕೆ ಹಾಸ್ಯಭರಿತ ಮತ್ತು ಪಾಕಿಸ್ತಾನಕ್ಕೆ ಮುಖಭಂಗವಾಗುವಂತ ಪ್ರತಿಕ್ರಿಯೆಗಳು ಬಂದಿವೆ. ‘ಒಬ್ಬ ಉಗ್ರನನ್ನು ಸಾಕ್ಷಿ ಇಲ್ಲ ಎಂದು ಬಿಡುಗಡೆ ಮಾಡುವುದು, ಕೋರ್ಟ್ ನೀಡಿದ ಆದೇಶವನ್ನು ಮೀರಿ ಗೃಹ ಬಂಧನ ಮಾಡುವುದು ಅದೇ ಸರ್ಕಾರ. ಇದು ಪಾಕಿಸ್ತಾನದ ಇಬ್ಬಂದಿತನ ಪ್ರದರ್ಶಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

0
Shares
  • Share On Facebook
  • Tweet It


#hafizsaeed


Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search