• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕ್ ಇಬ್ಬಂದಿತನ ಪ್ರದರ್ಶನ, ಉಗ್ರ ಸಯೀದ್ ಗೆ ಮುಂದುವರಿದ ಗೃಹ ಬಂಧನ

TNN Correspondent Posted On November 30, 2017


  • Share On Facebook
  • Tweet It

ದೆಹಲಿ:  ಗೃಹ ಬಂಧನದಿಂದ ಬಿಡುಗಡೆಯಾದ ನಂತರದ ದಿನದಿಂದಲೇ ಭಾರತದ ವಿರುದ್ಧ ನಮ್ಮ ಜಿಹಾದ್ ಮುಂದುವರಿಯಲಿದೆ ಎಂದು ಘೋಳಿಟ್ಟಿದ್ದ ಉಗ್ರ ಹಫೀಜ್ ಸಯೀದ್ ಗೆ ಪಾಕಿಸ್ತಾನ ಗೃಹ ಬಂಧನ ಮುಂದುವರಿಸಲು ನಿರ್ಧರಿಸಿದೆ.

ಮುಂಬೈ ದಾಳಿಯ ಪ್ರಮುಖ ಆರೋಪಿಯಾಗಿರುವ ಸಯೀದ್ ನನ್ನು ಪಾಕಿಸ್ತಾನ ತನ್ನ ಕುತಂತ್ರದ ಮೂಲಕ ಸೂಕ್ತ ಸಾಕ್ಷ್ಯಾದಾರ ಒದಗಿಸದೇ ಗೃಹ ಬಂಧನಕ್ಕೆ ಮುಕ್ತಿ ನೀಡಿತ್ತು. ಆದರೆ ತನ್ನ ಕುತಂತ್ರ ತನಗೆ ತಿರುಗಿದ್ದರಿಂದ ಇಂಗು ತಿಂದ ಮಂಗನಂತಾಗಿರುವ ಪಾಕಿಸ್ತಾನ ಇದೀಗ ತನ್ನ ಮಾತಿಗೆ ತಾನೇ ಬದ್ಧವಾಗಿರದೇ ಮತ್ತೆ ಗೃಹ ಬಂಧನ ಮುಂದುವರಿಸಿದೆ.

ಉಗ್ರ ಹಫೀಜ್ ಸಯೀದ್ ನನ್ನು ಗೃಹ ಬಂಧನದಿಂದ ಮುಕ್ತಿ ನೀಡಿದಕ್ಕೆ ಅಮೆರಿಕ, ಭಾರತ ಸೇರಿ ವಿಶ್ವಸಮುದಾಯ ವಿರೋಧ ವ್ಯಕ್ತಪಡಿಸಿತ್ತು. ಅಮೆರಿಕ ಗೃಹ ಬಂಧನ ಮಾಡಿ, ಸಯೀದ್ ನನ್ನು ವಿಶ್ವ ಉಗ್ರರ ಪಟ್ಟಿಯಲ್ಲಿ ಸೇರಿಸಿ ಎಂದು ಎಚ್ಚರಿಕೆ ನೀಡಿತ್ತು. ಇದೀಗ ಒತ್ತಡಕ್ಕೆ ಮಣಿದಿರುವ ಪಾಕಿಸ್ತಾನ ಮತ್ತೆ ಗೃಹ ಬಂಧನವನ್ನು ಮುಂದುವರಿಸಿದೆ.

ಇನ್ನು ಪಾಕಿಸ್ತಾನದ ಈ ನಿರ್ಧಾರಕ್ಕೆ ಹಾಸ್ಯಭರಿತ ಮತ್ತು ಪಾಕಿಸ್ತಾನಕ್ಕೆ ಮುಖಭಂಗವಾಗುವಂತ ಪ್ರತಿಕ್ರಿಯೆಗಳು ಬಂದಿವೆ. ‘ಒಬ್ಬ ಉಗ್ರನನ್ನು ಸಾಕ್ಷಿ ಇಲ್ಲ ಎಂದು ಬಿಡುಗಡೆ ಮಾಡುವುದು, ಕೋರ್ಟ್ ನೀಡಿದ ಆದೇಶವನ್ನು ಮೀರಿ ಗೃಹ ಬಂಧನ ಮಾಡುವುದು ಅದೇ ಸರ್ಕಾರ. ಇದು ಪಾಕಿಸ್ತಾನದ ಇಬ್ಬಂದಿತನ ಪ್ರದರ್ಶಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

  • Share On Facebook
  • Tweet It


- Advertisement -
#hafizsaeed


Trending Now
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
Leave A Reply

  • Recent Posts

    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
  • Popular Posts

    • 1
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 2
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 3
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 4
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 5
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search