• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಮೆರಿಕಾದಲ್ಲಿ ಭಾರತೀಯರ ಸಂಖ್ಯೆ ಕೇಳಿದರೇ ಅಚ್ಚರಿಯಾಗದೇ ಇರದು

TNN Correspondent Posted On December 1, 2017
0


0
Shares
  • Share On Facebook
  • Tweet It

ಮುಂಬೈ: ಅಮೆರಿಕದಲ್ಲಿ ಎರಡನೇ ಸ್ಥಾನದಲ್ಲಿರುವ ಸಮುದಾಯದ ಜನಸಂಖ್ಯೆ ಶೇ.6 ರಷ್ಟು. ಎರಡನೇ ಸ್ಥಾನದಲ್ಲಿರುವ ಅಮೆರಿಕಾದ ಸಮುದಾಯ ಭಾರತೀಯರು ಎಂಬುದು ಅಚ್ಚರಿ. ಅಮೆರಿಕದ ನಾಗರಿಕತ್ವವನ್ನು 2016ರಲ್ಲಿ ಪಡೆದ ಭಾರತೀಯರ ಸಂಖ್ಯೆ 40,100 ಎಂದು ಅಮೆರಿಕ ಸರ್ಕಾರವೇ ಮಾಹಿತಿ ನೀಡಿದೆ.

ಅಮೆರಿಕ ಸರ್ಕಾರದ ಮಾಹಿತಿ ಪ್ರಕಾರ ದೇಶದ ಶೇ.6 ರಷ್ಟು ಭಾರತೀಯ ಮೂಲದವರು ಅಮೆರಿಕದಲ್ಲಿ ನಾಗರೀಕತ್ವ ಪಡೆದಿದ್ದಾರೆ. ಮ್ಯಾಕ್ಸಿಕನ್ ಸಿಟಿಯಲ್ಲಿ ಹೆಚ್ಚು ಭಾರತೀಯ ಮೂಲದವರು ಇದ್ದಾರೆ ಎಂದು ಗೃಹ  ಇಲಾಖೆ ದಾಖಲೆ ಬಿಡುಗಡೆ ಮಾಡಿದೆ.

ಅಮೆರಿಕದ ನಾಗರಿಕತ್ವ ಭಯಸಿ 2016ರಲ್ಲಿ ನಾನಾ ದೇಶದ 9.72 ಲಕ್ಷ ಜನ ಅರ್ಜಿ ಸಲ್ಲಿಸಿದ್ದರು. ಶೇ.77 ರಷ್ಟು ಅರ್ಜಿಗಳು ಪರಿಶೀಲನೆಯಲ್ಲಿವೆ. ಅದರಲ್ಲಿ ಭಾರತೀಯ ಮೂಲದ ಅತಿ ಹೆಚ್ಚು ಜನರು ನಾಗರೀಕತ್ವ ಪಡೆದಿದ್ದಾರೆ. ನಾಗರೀಕತ್ವ ಪಡೆದವರು ದೇಶದ ಮೌಲ್ಯವನ್ನು ಕಾಪಾಡಬೇಕು. ಅವರಿಗೆ ಹಲವು ಹಕ್ಕು ಮತ್ತು ರಕ್ಷಣೆ ದೊರೆಯಲಿವೆ. ಅಲ್ಲದೇ ಮೂಲಭೂತ ಹಕ್ಕಾದ ಮತದಾನ ಮಾಡುವ ಹಕ್ಕು ಅವರು ಪಡೆಯಲಿದ್ದಾರೆ. ಇತರೆ ಉದ್ಯೋಗಗಳನ್ನು ಮಾಡಲು ಸ್ವಾಂತಂತ್ರ್ಯ ಹೊಂದಲಿದ್ದಾರೆ. ವಲಸಿಗರು ರಕ್ಷಣೆಯ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಏಷ್ಯನ್ ಅಮೆರಿಕಾ ನ್ಯಾಯಾಧೀಶ್ ಜಾನ್ ಸಿ ಯಾಂಗ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search