• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಮೆರಿಕಾದಲ್ಲಿ ಭಾರತೀಯರ ಸಂಖ್ಯೆ ಕೇಳಿದರೇ ಅಚ್ಚರಿಯಾಗದೇ ಇರದು

TNN Correspondent Posted On December 1, 2017
0


0
Shares
  • Share On Facebook
  • Tweet It

ಮುಂಬೈ: ಅಮೆರಿಕದಲ್ಲಿ ಎರಡನೇ ಸ್ಥಾನದಲ್ಲಿರುವ ಸಮುದಾಯದ ಜನಸಂಖ್ಯೆ ಶೇ.6 ರಷ್ಟು. ಎರಡನೇ ಸ್ಥಾನದಲ್ಲಿರುವ ಅಮೆರಿಕಾದ ಸಮುದಾಯ ಭಾರತೀಯರು ಎಂಬುದು ಅಚ್ಚರಿ. ಅಮೆರಿಕದ ನಾಗರಿಕತ್ವವನ್ನು 2016ರಲ್ಲಿ ಪಡೆದ ಭಾರತೀಯರ ಸಂಖ್ಯೆ 40,100 ಎಂದು ಅಮೆರಿಕ ಸರ್ಕಾರವೇ ಮಾಹಿತಿ ನೀಡಿದೆ.

ಅಮೆರಿಕ ಸರ್ಕಾರದ ಮಾಹಿತಿ ಪ್ರಕಾರ ದೇಶದ ಶೇ.6 ರಷ್ಟು ಭಾರತೀಯ ಮೂಲದವರು ಅಮೆರಿಕದಲ್ಲಿ ನಾಗರೀಕತ್ವ ಪಡೆದಿದ್ದಾರೆ. ಮ್ಯಾಕ್ಸಿಕನ್ ಸಿಟಿಯಲ್ಲಿ ಹೆಚ್ಚು ಭಾರತೀಯ ಮೂಲದವರು ಇದ್ದಾರೆ ಎಂದು ಗೃಹ  ಇಲಾಖೆ ದಾಖಲೆ ಬಿಡುಗಡೆ ಮಾಡಿದೆ.

ಅಮೆರಿಕದ ನಾಗರಿಕತ್ವ ಭಯಸಿ 2016ರಲ್ಲಿ ನಾನಾ ದೇಶದ 9.72 ಲಕ್ಷ ಜನ ಅರ್ಜಿ ಸಲ್ಲಿಸಿದ್ದರು. ಶೇ.77 ರಷ್ಟು ಅರ್ಜಿಗಳು ಪರಿಶೀಲನೆಯಲ್ಲಿವೆ. ಅದರಲ್ಲಿ ಭಾರತೀಯ ಮೂಲದ ಅತಿ ಹೆಚ್ಚು ಜನರು ನಾಗರೀಕತ್ವ ಪಡೆದಿದ್ದಾರೆ. ನಾಗರೀಕತ್ವ ಪಡೆದವರು ದೇಶದ ಮೌಲ್ಯವನ್ನು ಕಾಪಾಡಬೇಕು. ಅವರಿಗೆ ಹಲವು ಹಕ್ಕು ಮತ್ತು ರಕ್ಷಣೆ ದೊರೆಯಲಿವೆ. ಅಲ್ಲದೇ ಮೂಲಭೂತ ಹಕ್ಕಾದ ಮತದಾನ ಮಾಡುವ ಹಕ್ಕು ಅವರು ಪಡೆಯಲಿದ್ದಾರೆ. ಇತರೆ ಉದ್ಯೋಗಗಳನ್ನು ಮಾಡಲು ಸ್ವಾಂತಂತ್ರ್ಯ ಹೊಂದಲಿದ್ದಾರೆ. ವಲಸಿಗರು ರಕ್ಷಣೆಯ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಏಷ್ಯನ್ ಅಮೆರಿಕಾ ನ್ಯಾಯಾಧೀಶ್ ಜಾನ್ ಸಿ ಯಾಂಗ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search