• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರವಾಗುವ ತನಕ ಮದುವೆಯಾಗಲ್ಲ ಎಂದ ದಿಟ್ಟೆ ಯಾರು ಗೊತ್ತಾ?

TNN Correspondent Posted On December 1, 2017
0


0
Shares
  • Share On Facebook
  • Tweet It

ಜೈಪುರ: ಕೇರಳ, ಮುಂಬೈ ಸೇರಿ ದೇಶದ ಹಲವೆಡೆ ಹಿಂದೂ ಯುವತಿಯರನ್ನು ಮತಾಂತರಗೊಳಿಸಿ ಮದುವೆಯಾಗುವ, ಅವರಿಗೆ ಕಿರಕುಳ ನೀಡುವ ಸೇರಿ ಹಲವು ಜಿಹಾದ್ ಪ್ರಕರಣ ಸುದ್ದಿಯಾಗುತ್ತಿರುವ ಬೆನ್ನಲ್ಲೇ, ರಾಜಸ್ಥಾನದ ಜೋಧ್ ಪುರದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯತಮ ಹಿಂದೂ ಧರ್ಮಕ್ಕೆ ಮತಾಂತರವಾಗದ ಹೊರತು ಆತನನ್ನು ಮದುವೆಯಾಗುವುದಿಲ್ಲ ಎಂದು ದಿಟ್ಟತನ ಮೆರೆದಿದ್ದಾಳೆ.

20 ವರ್ಷದ ಪೂಜಾ ಜೋಷಿ ಹಾಗೂ ಟ್ಯಾಕ್ಸಿ ಡ್ರೈವರ್ ಮೊಹ್ಶಿನ್ ಖಾನ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಇಬ್ಬರೂ ಕಾಣೆಯಾಗಿದ್ದು, ಇದು ಲವ್ ಜಿಹಾದ್ ಎಂದೇ ಎಲ್ಲರೂ ಭಾವಿಸಿದ್ದರು.

ಆದರೆ ಪೂಜಾ ತಂದೆ ನೀಡಿದ ದೂರಿನ ಅನ್ವಯ ಬಿಕಾನೆರ್ ಎಂಬಲ್ಲಿ ಇಬ್ಬರೂ ಪ್ರಣಯ ಪಕ್ಷಿಗಳನ್ನು ಪೊಲೀಸರು ಬಂಧಿಸಿದ್ದು, ಏನಾಗಿದೆ ಎಂದು ವಿಚಾರಣೆ ನಡೆಸಿದ್ದಾರೆ. ಇದು ಲವ್ ಜಿಹಾದ್ ಎಂದು ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಇಬ್ಬರನ್ನೂ ವಿಚಾರಿಸಿದ ಬಳಿಕ ಎಸಿಪಿ ಪೂಜಾ ಯಾದವ್ ಸುದ್ದಿಗಾರರೊಂದಿಗೆ ಮಾತನಾಡಿದ್ದು, “ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರಾಗುವವರೆಗೂ ಆತನನ್ನು ಮದುವೆಯಾಗುವುದಿಲ್ಲ ಎಂದು ಪೂಜಾ ಜೋಷಿ ತಿಳಿಸಿದ್ದಾರೆ” ಎಂದಿದ್ದಾರೆ.

ಅಲ್ಲದೆ, ಆತ ಮತಾಂತರವಾಗುವವರೆಗೂ ತನ್ನ ಸಂಬಂಧಿಕರ ಮನೆಯಲ್ಲೇ ವಾಸವಾಗಿರುವುದಾಗಿ ತಿಳಿಸಿದ್ದು, ಆಕೆ ಇನ್ನೂ ಬಾಲಕಿಯಲ್ಲದ ಹಾಗೂ ಆಕೆ ಎಲ್ಲಾದರೂ ವಾಸಿಸುವ ಹಕ್ಕು ಹೊಂದಿದ್ದಾಳೆ ಎಂದು ಎಸಿಪಿ ಹೇಳಿದ್ದಾರೆ.

ಒಟ್ಟಿನಲ್ಲಿ ಲವ್ ಜಿಹಾದ್ ಬಲೆಗೆ ಬಿದ್ದು ಜೀವನ ಪೂರ್ತಿ ನರಕ ಅನುಭವಿಸುವವರಿಗಿಂತ, ಆತ ಪ್ರೀತಿಗಾಗಿ ಮತಾಂತರವಾಗುವವರೆಗೂ ಮದುವೆಯಾಗಲ್ಲ ಎಂದು ಪೂಜಾ ಜೋಷಿ ಹಠ ಹಿಡಿದಿರುವುದು ದಿಟ್ಟತನವಾಗಿದ್ದು, ಯುವಕ ಯಾವ ಹಾದಿ ತುಳಿಯಲಿದ್ದಾನೆ ಎಂಬುದು ಕುತೂಹಲ ಕೆರಳಿಸಿದೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search