• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರವಾಗುವ ತನಕ ಮದುವೆಯಾಗಲ್ಲ ಎಂದ ದಿಟ್ಟೆ ಯಾರು ಗೊತ್ತಾ?

TNN Correspondent Posted On December 1, 2017
0


0
Shares
  • Share On Facebook
  • Tweet It

ಜೈಪುರ: ಕೇರಳ, ಮುಂಬೈ ಸೇರಿ ದೇಶದ ಹಲವೆಡೆ ಹಿಂದೂ ಯುವತಿಯರನ್ನು ಮತಾಂತರಗೊಳಿಸಿ ಮದುವೆಯಾಗುವ, ಅವರಿಗೆ ಕಿರಕುಳ ನೀಡುವ ಸೇರಿ ಹಲವು ಜಿಹಾದ್ ಪ್ರಕರಣ ಸುದ್ದಿಯಾಗುತ್ತಿರುವ ಬೆನ್ನಲ್ಲೇ, ರಾಜಸ್ಥಾನದ ಜೋಧ್ ಪುರದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯತಮ ಹಿಂದೂ ಧರ್ಮಕ್ಕೆ ಮತಾಂತರವಾಗದ ಹೊರತು ಆತನನ್ನು ಮದುವೆಯಾಗುವುದಿಲ್ಲ ಎಂದು ದಿಟ್ಟತನ ಮೆರೆದಿದ್ದಾಳೆ.

20 ವರ್ಷದ ಪೂಜಾ ಜೋಷಿ ಹಾಗೂ ಟ್ಯಾಕ್ಸಿ ಡ್ರೈವರ್ ಮೊಹ್ಶಿನ್ ಖಾನ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಇಬ್ಬರೂ ಕಾಣೆಯಾಗಿದ್ದು, ಇದು ಲವ್ ಜಿಹಾದ್ ಎಂದೇ ಎಲ್ಲರೂ ಭಾವಿಸಿದ್ದರು.

ಆದರೆ ಪೂಜಾ ತಂದೆ ನೀಡಿದ ದೂರಿನ ಅನ್ವಯ ಬಿಕಾನೆರ್ ಎಂಬಲ್ಲಿ ಇಬ್ಬರೂ ಪ್ರಣಯ ಪಕ್ಷಿಗಳನ್ನು ಪೊಲೀಸರು ಬಂಧಿಸಿದ್ದು, ಏನಾಗಿದೆ ಎಂದು ವಿಚಾರಣೆ ನಡೆಸಿದ್ದಾರೆ. ಇದು ಲವ್ ಜಿಹಾದ್ ಎಂದು ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಇಬ್ಬರನ್ನೂ ವಿಚಾರಿಸಿದ ಬಳಿಕ ಎಸಿಪಿ ಪೂಜಾ ಯಾದವ್ ಸುದ್ದಿಗಾರರೊಂದಿಗೆ ಮಾತನಾಡಿದ್ದು, “ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರಾಗುವವರೆಗೂ ಆತನನ್ನು ಮದುವೆಯಾಗುವುದಿಲ್ಲ ಎಂದು ಪೂಜಾ ಜೋಷಿ ತಿಳಿಸಿದ್ದಾರೆ” ಎಂದಿದ್ದಾರೆ.

ಅಲ್ಲದೆ, ಆತ ಮತಾಂತರವಾಗುವವರೆಗೂ ತನ್ನ ಸಂಬಂಧಿಕರ ಮನೆಯಲ್ಲೇ ವಾಸವಾಗಿರುವುದಾಗಿ ತಿಳಿಸಿದ್ದು, ಆಕೆ ಇನ್ನೂ ಬಾಲಕಿಯಲ್ಲದ ಹಾಗೂ ಆಕೆ ಎಲ್ಲಾದರೂ ವಾಸಿಸುವ ಹಕ್ಕು ಹೊಂದಿದ್ದಾಳೆ ಎಂದು ಎಸಿಪಿ ಹೇಳಿದ್ದಾರೆ.

ಒಟ್ಟಿನಲ್ಲಿ ಲವ್ ಜಿಹಾದ್ ಬಲೆಗೆ ಬಿದ್ದು ಜೀವನ ಪೂರ್ತಿ ನರಕ ಅನುಭವಿಸುವವರಿಗಿಂತ, ಆತ ಪ್ರೀತಿಗಾಗಿ ಮತಾಂತರವಾಗುವವರೆಗೂ ಮದುವೆಯಾಗಲ್ಲ ಎಂದು ಪೂಜಾ ಜೋಷಿ ಹಠ ಹಿಡಿದಿರುವುದು ದಿಟ್ಟತನವಾಗಿದ್ದು, ಯುವಕ ಯಾವ ಹಾದಿ ತುಳಿಯಲಿದ್ದಾನೆ ಎಂಬುದು ಕುತೂಹಲ ಕೆರಳಿಸಿದೆ.

0
Shares
  • Share On Facebook
  • Tweet It




Trending Now
ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
Tulunadu News July 19, 2025
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
  • Popular Posts

    • 1
      ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • 2
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 3
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 4
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 5
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ

  • Privacy Policy
  • Contact
© Tulunadu Infomedia.

Press enter/return to begin your search