• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರವಾಗುವ ತನಕ ಮದುವೆಯಾಗಲ್ಲ ಎಂದ ದಿಟ್ಟೆ ಯಾರು ಗೊತ್ತಾ?

TNN Correspondent Posted On December 1, 2017
0


0
Shares
  • Share On Facebook
  • Tweet It

ಜೈಪುರ: ಕೇರಳ, ಮುಂಬೈ ಸೇರಿ ದೇಶದ ಹಲವೆಡೆ ಹಿಂದೂ ಯುವತಿಯರನ್ನು ಮತಾಂತರಗೊಳಿಸಿ ಮದುವೆಯಾಗುವ, ಅವರಿಗೆ ಕಿರಕುಳ ನೀಡುವ ಸೇರಿ ಹಲವು ಜಿಹಾದ್ ಪ್ರಕರಣ ಸುದ್ದಿಯಾಗುತ್ತಿರುವ ಬೆನ್ನಲ್ಲೇ, ರಾಜಸ್ಥಾನದ ಜೋಧ್ ಪುರದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯತಮ ಹಿಂದೂ ಧರ್ಮಕ್ಕೆ ಮತಾಂತರವಾಗದ ಹೊರತು ಆತನನ್ನು ಮದುವೆಯಾಗುವುದಿಲ್ಲ ಎಂದು ದಿಟ್ಟತನ ಮೆರೆದಿದ್ದಾಳೆ.

20 ವರ್ಷದ ಪೂಜಾ ಜೋಷಿ ಹಾಗೂ ಟ್ಯಾಕ್ಸಿ ಡ್ರೈವರ್ ಮೊಹ್ಶಿನ್ ಖಾನ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಇಬ್ಬರೂ ಕಾಣೆಯಾಗಿದ್ದು, ಇದು ಲವ್ ಜಿಹಾದ್ ಎಂದೇ ಎಲ್ಲರೂ ಭಾವಿಸಿದ್ದರು.

ಆದರೆ ಪೂಜಾ ತಂದೆ ನೀಡಿದ ದೂರಿನ ಅನ್ವಯ ಬಿಕಾನೆರ್ ಎಂಬಲ್ಲಿ ಇಬ್ಬರೂ ಪ್ರಣಯ ಪಕ್ಷಿಗಳನ್ನು ಪೊಲೀಸರು ಬಂಧಿಸಿದ್ದು, ಏನಾಗಿದೆ ಎಂದು ವಿಚಾರಣೆ ನಡೆಸಿದ್ದಾರೆ. ಇದು ಲವ್ ಜಿಹಾದ್ ಎಂದು ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಇಬ್ಬರನ್ನೂ ವಿಚಾರಿಸಿದ ಬಳಿಕ ಎಸಿಪಿ ಪೂಜಾ ಯಾದವ್ ಸುದ್ದಿಗಾರರೊಂದಿಗೆ ಮಾತನಾಡಿದ್ದು, “ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರಾಗುವವರೆಗೂ ಆತನನ್ನು ಮದುವೆಯಾಗುವುದಿಲ್ಲ ಎಂದು ಪೂಜಾ ಜೋಷಿ ತಿಳಿಸಿದ್ದಾರೆ” ಎಂದಿದ್ದಾರೆ.

ಅಲ್ಲದೆ, ಆತ ಮತಾಂತರವಾಗುವವರೆಗೂ ತನ್ನ ಸಂಬಂಧಿಕರ ಮನೆಯಲ್ಲೇ ವಾಸವಾಗಿರುವುದಾಗಿ ತಿಳಿಸಿದ್ದು, ಆಕೆ ಇನ್ನೂ ಬಾಲಕಿಯಲ್ಲದ ಹಾಗೂ ಆಕೆ ಎಲ್ಲಾದರೂ ವಾಸಿಸುವ ಹಕ್ಕು ಹೊಂದಿದ್ದಾಳೆ ಎಂದು ಎಸಿಪಿ ಹೇಳಿದ್ದಾರೆ.

ಒಟ್ಟಿನಲ್ಲಿ ಲವ್ ಜಿಹಾದ್ ಬಲೆಗೆ ಬಿದ್ದು ಜೀವನ ಪೂರ್ತಿ ನರಕ ಅನುಭವಿಸುವವರಿಗಿಂತ, ಆತ ಪ್ರೀತಿಗಾಗಿ ಮತಾಂತರವಾಗುವವರೆಗೂ ಮದುವೆಯಾಗಲ್ಲ ಎಂದು ಪೂಜಾ ಜೋಷಿ ಹಠ ಹಿಡಿದಿರುವುದು ದಿಟ್ಟತನವಾಗಿದ್ದು, ಯುವಕ ಯಾವ ಹಾದಿ ತುಳಿಯಲಿದ್ದಾನೆ ಎಂಬುದು ಕುತೂಹಲ ಕೆರಳಿಸಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search