• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಲವ್ ಜಿಹಾದ್ ಬಲೆಯಿಂದ ಹಿಂದೂ ಯುವತಿಯನ್ನು ರಕ್ಷಿಸಿದ ಹಿಂದೂ ಸಂಘಟನೆಗಳು!

TNN Correspondent Posted On December 1, 2017


  • Share On Facebook
  • Tweet It

ಮಂಗಳೂರು: ದೇಶದಲ್ಲಿ ಲವ್ ಜಿಹಾದ್ ಪ್ರಕರಣ ಹೆಚ್ಚಾಗುತ್ತಿದ್ದು, ಕರ್ನಾಟಕದ ಮಂಗಳೂರಿನಲ್ಲೇ ಶಂಕೆ ವ್ಯಕ್ತವಾಗಿದ್ದ ಲವ್ ಜಿಹಾದ್ ಪ್ರಕರಣದಲ್ಲಿ ಹಿಂದೂ ಸಂಘಟನೆಗಳ ಮುಖಂಡರು ಯುವತಿಯ ಮನವೊಲಿಸುವಲ್ಲಿ ಸಫಲವಾಗಿದ್ದು, ಯುವತಿಯನ್ನು ರಕ್ಷಿಸಲಾಗಿದೆ.

ನಗರದ ಕಾಲೇಜೊಂದರಲ್ಲಿ ಅಭ್ಯಾಸ ಮಾಡುತ್ತಿದ್ದ ಯುವತಿ ಆಮೀರ್ ಸೋಹೇಲ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆದರೆ ಸೋಹೆಲ್ ಅಕ್ರಮವಾಗಿ ಗಾಂಜಾ ಸಾಗಣೆಯಲ್ಲಿ ತೊಡಗಿದ್ದಾನೆ ಎಂದು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಈತನೊಂದಿಗೆ ಹಿಂದೂ ಯುವತಿಯೊಬ್ಬಳು ನಿಂತಿದ್ದ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವುದಲ್ಲದೇ, ಇದು ಲವ್ ಜಿಹಾದ್ ಎಂದೇ ವಿಶ್ಲೇಷಿಸಲಾಗಿತ್ತು.

ಕೊನೆಗೆ ಆ ಯುವತಿ ಯಾರು ಎಂಬುದನ್ನು ಹಿಂದೂ ಸಂಘಟನೆಗಳ ಮುಖಂಡರು ಪತ್ತೆ ಹಚ್ಚಿದ್ದು, ಕೌನ್ಸೆಲಿಂಗ್ ಮಾಡಿ ಲವ್ ಜಿಹಾದ್ ಕುರಿತು ಉದಾಹರಣೆ ಸಮೇತ ತಿಳಿಸಿದ್ದಾರೆ. ಅದರಿಂದಾಗುವ ಅಪಾಯದ ಕುರಿತು ಮನವರಿಕೆ ಮಾಡಿದ್ದಾರೆ.

ಈಗ ಯುವತಿ ಮನ ಪರಿವರ್ತನೆ ಹೊಂದಿದ್ದು, ನಾನು ಹಿಂದೆ ಮಾಡಿದ ತಪ್ಪನ್ನು ಮತ್ತೆ ಮಾಡಲಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಿನಲ್ಲಿ ರಾಜ್ಯದ ಯುವತಿಗೆ ಕಂಟಕಪ್ರಾಯವಾಗಿದ್ದ ಲವ್ ಜಿಹಾದ್ ಗೆ ಹಿಂದೂ ಸಂಘಟನೆಗಳು ಮುಕ್ತಿ ನೀಡಿದ್ದು, ಯುವತಿಯ ಕುಟುಂಬದವರು ಸಹ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search