• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಲವ್ ಜಿಹಾದ್ ಬಲೆಯಿಂದ ಹಿಂದೂ ಯುವತಿಯನ್ನು ರಕ್ಷಿಸಿದ ಹಿಂದೂ ಸಂಘಟನೆಗಳು!

TNN Correspondent Posted On December 1, 2017


  • Share On Facebook
  • Tweet It

ಮಂಗಳೂರು: ದೇಶದಲ್ಲಿ ಲವ್ ಜಿಹಾದ್ ಪ್ರಕರಣ ಹೆಚ್ಚಾಗುತ್ತಿದ್ದು, ಕರ್ನಾಟಕದ ಮಂಗಳೂರಿನಲ್ಲೇ ಶಂಕೆ ವ್ಯಕ್ತವಾಗಿದ್ದ ಲವ್ ಜಿಹಾದ್ ಪ್ರಕರಣದಲ್ಲಿ ಹಿಂದೂ ಸಂಘಟನೆಗಳ ಮುಖಂಡರು ಯುವತಿಯ ಮನವೊಲಿಸುವಲ್ಲಿ ಸಫಲವಾಗಿದ್ದು, ಯುವತಿಯನ್ನು ರಕ್ಷಿಸಲಾಗಿದೆ.

ನಗರದ ಕಾಲೇಜೊಂದರಲ್ಲಿ ಅಭ್ಯಾಸ ಮಾಡುತ್ತಿದ್ದ ಯುವತಿ ಆಮೀರ್ ಸೋಹೇಲ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆದರೆ ಸೋಹೆಲ್ ಅಕ್ರಮವಾಗಿ ಗಾಂಜಾ ಸಾಗಣೆಯಲ್ಲಿ ತೊಡಗಿದ್ದಾನೆ ಎಂದು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಈತನೊಂದಿಗೆ ಹಿಂದೂ ಯುವತಿಯೊಬ್ಬಳು ನಿಂತಿದ್ದ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವುದಲ್ಲದೇ, ಇದು ಲವ್ ಜಿಹಾದ್ ಎಂದೇ ವಿಶ್ಲೇಷಿಸಲಾಗಿತ್ತು.

ಕೊನೆಗೆ ಆ ಯುವತಿ ಯಾರು ಎಂಬುದನ್ನು ಹಿಂದೂ ಸಂಘಟನೆಗಳ ಮುಖಂಡರು ಪತ್ತೆ ಹಚ್ಚಿದ್ದು, ಕೌನ್ಸೆಲಿಂಗ್ ಮಾಡಿ ಲವ್ ಜಿಹಾದ್ ಕುರಿತು ಉದಾಹರಣೆ ಸಮೇತ ತಿಳಿಸಿದ್ದಾರೆ. ಅದರಿಂದಾಗುವ ಅಪಾಯದ ಕುರಿತು ಮನವರಿಕೆ ಮಾಡಿದ್ದಾರೆ.

ಈಗ ಯುವತಿ ಮನ ಪರಿವರ್ತನೆ ಹೊಂದಿದ್ದು, ನಾನು ಹಿಂದೆ ಮಾಡಿದ ತಪ್ಪನ್ನು ಮತ್ತೆ ಮಾಡಲಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಿನಲ್ಲಿ ರಾಜ್ಯದ ಯುವತಿಗೆ ಕಂಟಕಪ್ರಾಯವಾಗಿದ್ದ ಲವ್ ಜಿಹಾದ್ ಗೆ ಹಿಂದೂ ಸಂಘಟನೆಗಳು ಮುಕ್ತಿ ನೀಡಿದ್ದು, ಯುವತಿಯ ಕುಟುಂಬದವರು ಸಹ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search