• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬರೀ ಜಿಡಿಪಿ ಅಷ್ಟೇ ಅಲ್ಲ, ಸೆನ್ಸೆಕ್ಸ್ ಕೂಡ ಸುಧಾರಣೆಯತ್ತ

TNN Correspondent Posted On December 1, 2017


  • Share On Facebook
  • Tweet It

ಮುಂಬೈ: ಜಿಡಿಪಿ ಬೆಳವಣಿಗೆಯಿಂದ ಭಾರತದಲ್ಲಿ ಹೊಸ ನಿರೀಕ್ಷೆಗಳು ಹುಟ್ಟಿವೆ. ಇದರ ಮಧ್ಯೆ ಜಿಡಿಪಿ ಏರಿಕೆಯಿಂದ ಉದ್ಯಮ ವಲಯದಲ್ಲು ಚೇತರಿಕೆ ಕಂಡು ಬಂದಿದ್ದು. ಶುಕ್ರವಾರ ಸೆನ್ಸೆಕ್ಸ್ 140 ಪಾಯಿಂಟ್ ಸುಧಾರಣೆ ಕಂಡಿದೆ. ಇದಕ್ಕೆ ಮೂಲ ಕಾರಣ ಜಿಡಿಪಿ ಏರಿಕೆ.

ಡಿಸೆಂಬರ್ ನಲ್ಲಿ ತೀವ್ರ ಹಿನ್ನಡೆ ಕಂಡಿದ್ದ ಸೆನ್ಸೆಕ್ಸ್ ನಿಂದ ಹೂಡಿಕೆದಾರರು ಸಮಸ್ಯೆ ಎದುರಿಸಿದ್ದರು. ಇದೀಗ ಜಿಡಿಪಿ ಏರಿಕೆಯಾಗಿದ್ದರಿಂದ, ಹೂಡಿಕೆಗೆ ಉದ್ಯಮಿದಾರರು ಮುಂದಾಗಿದ್ದಾರೆ. ಅದಕ್ಕೆ ಪೂಕರವಾಗಿ ಸೆನ್ಸೆಕ್ಸ್ 140 ಪಾಯಿಂಟ್ ಹೆಚ್ಚಳ ಕಂಡಿದೆ. ಕಳೆದ ಮೂರು ಸಭೆಯಲ್ಲಿ 575.09 ಪಾಯಿಂಟ್ ಇಳಿಕೆಯಾಗಿತ್ತು. ಆದರೆ ಇದೀಗ 140.49 ಪಾಯಿಂಟ್ಸ್ ಹೆಚ್ಚಳ ಕಂಡಿದೆ. ತಂತ್ರಜ್ಞಾನ ಮತ್ತು ಆರೋಗ್ಯ ವಿಭಾಗಗಳಲ್ಲಿ ಶೇ.1.29 ಲಾಭ ಹೆಚ್ಚಳವಾಗಿದೆ.

ನಿಫ್ಟಿ ಕೂಡಾ ಮೊದಲನೆ ಸ್ಥಿತಿಗೆ ತಲುಪುತ್ತಿದ್ದು, 43.85 ಪಾಯಿಂಟ್ಸ್ ತಲುಪಿದೆ. ನೂತನ ಜಿಎಸ್ ಟಿ ನಿಯಮದಿಂದ ತುಸು ಏರು ಪೇರು ಕಂಡಿದ ನಿಫ್ಟಿ ವಲಯ ಇದೀಗ ಹಳಿಗೆ ಬಂದಿದೆ ಎಂಬುದು ದಲಾಳಿಗಳ ಮಾತು.

  • Share On Facebook
  • Tweet It


- Advertisement -


Trending Now
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
Leave A Reply

  • Recent Posts

    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
  • Popular Posts

    • 1
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 2
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 3
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 4
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 5
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search