• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಸೈನ್ಯ ಸದಾ ಉಗ್ರರನ್ನು ಬೆಂಬಲಿಸುತ್ತದೆ ಅದರಲ್ಲಿ ಹೊಸತೇನಿಲ್ಲ: ಸುಬ್ರಮಣಿಯನ್ ಸ್ವಾಮಿ

TNN Correspondent Posted On December 1, 2017
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನ ಸೈನ್ಯ ಸದಾ ಭಯೋತ್ಪಾದಕರನ್ನು ಬೆಂಬಲಿಸುತ್ತದೆ. ಅದರಲ್ಲಿ ಹೊಸತೇನು ಇಲ್ಲ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಪಾಕ್ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಜಮಾತ್ ಉದ್ ದಾವಾ ಉಗ್ರ ಸಂಘಟನೆ ಮುಖ್ಯಸ್ಥ, ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೃಹ ಬಂಧನ ಕುರಿತು ಮಾತನಾಡಿ, ಆತನಿಗೆ ಬೆಂಬಲ ವ್ಯಕ್ತಪಡಿಸಿದ್ದ. ‘ನಾನು ಜಮಾತ್ ಉದ್ ದಾವಾ ಸಂಘಟನೆಯ ಬಹುದೊಡ್ಡ ಅಭಿಮಾನಿ ಮತ್ತು ಬೆಂಬಲಿಗ. ನಾನು ಅದರ ಕಾರ್ಯಚಟುವಟಿಕೆಗಳನ್ನು ಮೆಚ್ಚುತ್ತೇನೆ ಮತ್ತು ಅವರು ನನ್ನನ್ನು ಮೆಚ್ಚುತ್ತಾರೆ ಎಂದು ಹೇಳಿದ್ದ.

ಮುಷರಫ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ ‘ಪಾಕಿಸ್ತಾನ ಸೈನ್ಯ ಯಾವಾಗಲು ಉಗ್ರರನ್ನು ಬೆಂಬಲಿಸುತ್ತಿದೆ. ಅವರ ಕಾರ್ಯಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಮುಷರಫ್ ಹೇಳಿದರಲ್ಲಿ ಯಾವುದೇ ಹೊಸತನವಿಲ್ಲ ಎಂದು ಹೇಳಿದ್ದರು.

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ನನ್ನು ಗೃಹ ಬಂಧನಕ್ಕೆ ಒಳಪಡಿಸಬೇಕು ಎಂದು ವಿಶ್ವಸಮುದಾಯ ಆಗ್ರಹಿಸಿದಕ್ಕೆ ಮುಷರಫ್  ಸಯೀದ್ ನನ್ನು ಬೆಂಬಲಿಸಿ ಹೇಳಿಕೆ ನೀಡಿದ್ದ. ಮುಷರಫ್ ಹೇಳಿಕೆಗೆ ತೀವ್ರ ವಿರೋಧಗಳು ವ್ಯಕ್ತವಾಗಿದ್ದವು. ಅಲ್ಲದೇ ಪಾಕಿಸ್ತಾನದ ಉನ್ನತ ಹುದ್ದೆಯಲ್ಲಿದ್ದ ವ್ಯಕ್ತಿ ಉಗ್ರ ಸಂಘಟನೆಯನ್ನು ಬೆಂಬಲಿಸುತ್ತಿದ್ದಾನೆ ಎಂಬುದು ಪಾಕಿಸ್ತಾನ ನಿಜ ಬಣ್ಣ ಬಯಲು ಮಾಡಿದಂತಾಗಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search