• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕ್ ಸೈನ್ಯ ಸದಾ ಉಗ್ರರನ್ನು ಬೆಂಬಲಿಸುತ್ತದೆ ಅದರಲ್ಲಿ ಹೊಸತೇನಿಲ್ಲ: ಸುಬ್ರಮಣಿಯನ್ ಸ್ವಾಮಿ

TNN Correspondent Posted On December 1, 2017


  • Share On Facebook
  • Tweet It

ದೆಹಲಿ: ಪಾಕಿಸ್ತಾನ ಸೈನ್ಯ ಸದಾ ಭಯೋತ್ಪಾದಕರನ್ನು ಬೆಂಬಲಿಸುತ್ತದೆ. ಅದರಲ್ಲಿ ಹೊಸತೇನು ಇಲ್ಲ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಪಾಕ್ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಜಮಾತ್ ಉದ್ ದಾವಾ ಉಗ್ರ ಸಂಘಟನೆ ಮುಖ್ಯಸ್ಥ, ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೃಹ ಬಂಧನ ಕುರಿತು ಮಾತನಾಡಿ, ಆತನಿಗೆ ಬೆಂಬಲ ವ್ಯಕ್ತಪಡಿಸಿದ್ದ. ‘ನಾನು ಜಮಾತ್ ಉದ್ ದಾವಾ ಸಂಘಟನೆಯ ಬಹುದೊಡ್ಡ ಅಭಿಮಾನಿ ಮತ್ತು ಬೆಂಬಲಿಗ. ನಾನು ಅದರ ಕಾರ್ಯಚಟುವಟಿಕೆಗಳನ್ನು ಮೆಚ್ಚುತ್ತೇನೆ ಮತ್ತು ಅವರು ನನ್ನನ್ನು ಮೆಚ್ಚುತ್ತಾರೆ ಎಂದು ಹೇಳಿದ್ದ.

ಮುಷರಫ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ ‘ಪಾಕಿಸ್ತಾನ ಸೈನ್ಯ ಯಾವಾಗಲು ಉಗ್ರರನ್ನು ಬೆಂಬಲಿಸುತ್ತಿದೆ. ಅವರ ಕಾರ್ಯಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಮುಷರಫ್ ಹೇಳಿದರಲ್ಲಿ ಯಾವುದೇ ಹೊಸತನವಿಲ್ಲ ಎಂದು ಹೇಳಿದ್ದರು.

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ನನ್ನು ಗೃಹ ಬಂಧನಕ್ಕೆ ಒಳಪಡಿಸಬೇಕು ಎಂದು ವಿಶ್ವಸಮುದಾಯ ಆಗ್ರಹಿಸಿದಕ್ಕೆ ಮುಷರಫ್  ಸಯೀದ್ ನನ್ನು ಬೆಂಬಲಿಸಿ ಹೇಳಿಕೆ ನೀಡಿದ್ದ. ಮುಷರಫ್ ಹೇಳಿಕೆಗೆ ತೀವ್ರ ವಿರೋಧಗಳು ವ್ಯಕ್ತವಾಗಿದ್ದವು. ಅಲ್ಲದೇ ಪಾಕಿಸ್ತಾನದ ಉನ್ನತ ಹುದ್ದೆಯಲ್ಲಿದ್ದ ವ್ಯಕ್ತಿ ಉಗ್ರ ಸಂಘಟನೆಯನ್ನು ಬೆಂಬಲಿಸುತ್ತಿದ್ದಾನೆ ಎಂಬುದು ಪಾಕಿಸ್ತಾನ ನಿಜ ಬಣ್ಣ ಬಯಲು ಮಾಡಿದಂತಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search