• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಯೋತ್ಪಾದನೆಯನ್ನು ಧರ್ಮದ ಜತೆ ತಳುಕು ಹಾಕಬಾರದು: ಸುಷ್ಮಾ ಸ್ವರಾಜ್

TNN Correspondent Posted On December 2, 2017


  • Share On Facebook
  • Tweet It

ಮಾಸ್ಕೋ: ಭಯೋತ್ಪಾದನೆಯನ್ನು ಯಾವುದೇ ಧರ್ಮದ ಜತೆಗೆ ತಳುಕು ಹಾಕಬಾರದು ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಶಾಂಘೈ ಸಹಕಾರ ಶೃಂಗಸಭೆ (ಎಸ್ ಸಿಒ)ಯಲ್ಲಿ ಮಾತನಾಡಿದ ಅವರು, ಧರ್ಮವನ್ನು ಭಯೋತ್ಪಾದನೆ ಜತೆ ಸಮೀಕರಿಸುವುದು ಸರಿಯಲ್ಲ. ಹಾಗೆ ಮಾಡಲೂ ಬಾರದು. ಯಾವುದೇ ವ್ಯಕ್ತಿ, ನಾಗರಿಕತೆ ಹಾಗೂ ಜನಾಂಗದೊಂದಿಗೆ ತಳುಕು ಹಾಕುವುದು ಅಪರಾಧಕ್ಕೆ ಸಮಾನ, ಮಾನವೀಯತೆಯ ಹರಣ ಮಾಡಿದಂತೆ ಎಂದಿದ್ದಾರೆ. ಆದರೆ ಭಾರತ ಮಾತ್ರ ಎಲ್ಲ ರೀತಿಯ ಭಯೋತ್ಪಾದನೆ ಖಂಡಿಸುತ್ತದೆ ಎಂದೂ ತಿಳಿಸಿದ್ದಾರೆ

ಭಾರತ ಶಾಂಘೈ ಸಹಕಾರ ಸಂಘಟನೆಯ ಖಾಯಂ ರಾಷ್ಟ್ರವಾದ ಬಳಿಕ ನಡೆಯುತ್ತಿರುವ ಮೊದಲ ಶೃಂಗಸಭೆ ಇದಾಗಿದ್ದು. ಪೂರ್ಣಾವಧಿ ಸದಸ್ಯವಾಗಿರುವ ಪಾಕಿಸ್ತಾನವನ್ನು ಸುಷ್ಮಾ ಸ್ವರಾಜ್ ಅಭಿನಂದಿಸಿದರು.

  • Share On Facebook
  • Tweet It


- Advertisement -


Trending Now
ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
Tulunadu News September 22, 2023
ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
Tulunadu News September 15, 2023
Leave A Reply

  • Recent Posts

    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
    • ಭಾರತ್ ಮಾತಾ ಕೀ ಜೈ ಎಂದು ಮೀಡಿಯಾ ಸೆಂಟರ್ ನಲ್ಲಿ ಉದ್ಘೋಷಣೆ!
    • ಈ ಬಾರಿ ಮಹಿಷ ದಸರಾ ಯಾಕೆ ನಡೆಯಬೇಕು!
    • ಸೌದಿಗೆ ಇಂಧನ ಶಕ್ತಿ ತುಂಬಲಿರುವ ಭಾರತ!
    • ಚೈತ್ರಾ ಕುಂದಾಪುರ ಬಂಧನದ ಹಿಂದಿನ ಕಥೆ ಏನು?
  • Popular Posts

    • 1
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search