• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ಐತಿಹಾಸಿಕ ಗೆಲವು

TNN Correspondent Posted On December 2, 2017
0


0
Shares
  • Share On Facebook
  • Tweet It

ಲಂಡನ್: ಅಂತಾರಾಷ್ಟ್ರೀಯ ಸಾಗರಿಕ ಸಂಘಟನೆಗೆ ನಡೆದ ಚುನಾವಣೆಯಲ್ಲಿ ಭಾರತ ದಾಖಲೆಯ 144 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ವಿಶ್ವಮಟ್ಟದಲ್ಲಿ ಮತ್ತೊಮ್ಮೆ ಭಾರತದ ತಾಕತ್ತನ್ನು ಪ್ರದರ್ಶಿಸಿದೆ. ಅಂತಾರಾಷ್ಟ್ರೀಯ ಸಾಗರಿಕ ಸಂಘಟನೆ ಸಾಗರ ಉದ್ಯಮದ ಕುರಿತು ನಿರ್ಧಾರಗಳನ್ನು ಕೈಗೊಳ್ಳುತ್ತದೆ ಮತ್ತು ನಿರ್ವಹಣೆ ಮಾಡುತ್ತದೆ.

ಹಿರಿಯ ಅಧಿಕಾರಿಗಳು ತಿಳಿಸಿರುವ ಮಾಹಿತಿ ಪ್ರಕಾರ ‘ಭಾರತ ಚುನಾವಣೆಯಲ್ಲಿ ಎರಡನೇ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಐತಿಹಾಸಿಕ ಗೆಲವು ಸಾಧಿಸಿದೆ. ಜರ್ಮನಿಯ ಅತಿ ಹೆಚ್ಚು ಮತ ಪಡೆಯುವ ಮೂಲಕ ಮೊದಲನೇ ಸ್ಥಾನದಲ್ಲಿದ್ದರೇ ಭಾರತ ಎರಡನೇ ಸ್ಥಾನ ಪಡೆದಿದೆ ಎಂದು ತಿಳಿಸಿದ್ದಾರೆ.

ಐಎಮ್ಓದ ಕ್ಯಾಟಗರಿ-ಬಿಗೆ ನಡೆದ ಮರು ಚುನಾವಣೆಯಲ್ಲಿ ಭಾರತವು ಸ್ಪರ್ಧಿಸಿತ್ತು. ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಕೇಂದ್ರ ಸಚಿವ ನಿತೀನ್ ಗಡ್ಕರಿ ಭಾರತ ಪ್ರತಿನಿಧಿಯಾಗಿ ಸಾಗರಿಕ ಸಂಘಟನೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿದ್ದರು. ಭಾರತ ಮೊದಲ ಭಾರಿಗೆ ದಾಖಲೆಯ ಮತಗಳನ್ನು ಪಡೆಯುವ ಮೂಲಕ ಐತಿಹಾಸಿಕ ಗೆಲವು ಸಾಧಿಸಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ವಿಶ್ವ ಸಂಸ್ಥೆಯ ಅಂಗಸಂಸ್ಥೆಯಾಗಿರುವ ಅಂತಾರಾಷ್ಟ್ರೀಯ ಸಾಗರಿಕ ಸಂಘಟನೆ(ಐಎಂಓ) 1982 ರಲ್ಲಿ ಸ್ಥಾಪಿಸಲಾಯಿತು. ಬೇರೆ ಬೇರೆ ದೇಶಗಳ ಸರ್ಕಾರಗಳ ಮಧ್ಯೆ ಸಮುದ್ರಯಾನ, ಸಮುದ್ರ ಉದ್ಯಮ, ಹಡಗು ಸಾಗಣೆ ಸೇರಿ ನಾನಾ ವಿಷಯಗಳ ಕುರಿತು ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search